• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆ ಹೆಸರು ಬದಲಿಗೆ ವಿಪಕ್ಷ ಸಹಕಾರದ ವಿಶ್ವಾಸ: ಶಾಸಕ ಇಕ್ಬಾಲ್ ಹುಸೇನ್
ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಗತ್ಯವಿದೆ. ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿಪಕ್ಷಗಳು ಹಾಗೂ ಸಂಘ ಸಂಸ್ಥೆಗಳು ಸಹಕಾರ ನೀಡುತ್ತವೆ ಎಂಬ ವಿಶ್ವಾಸವಿದೆ. ಇಲ್ಲದಿದ್ದರೆ ರಾಜ್ಯ ಸರ್ಕಾರ ಮುಂದಿನ ಕ್ರಮ ವಹಿಸಲಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು. ರಾಮನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದರು.
ಒಂದೇ ದಿನ ದಾಬಸ್‌ಪೇಟೆಯಲ್ಲಿ ಎರಡು ಪ್ರತ್ಯೇಕ ಸರಗಳ್ಳತನ
ದಾಬಸ್‌ಪೇಟೆಯ ಸೋಂಪುರ ಹೋಬಳಿಯ ಶಾರದಾ ಕ್ರಾಸ್ ಕೈಗಾರಿಕಾ ಪ್ರದೇಶದ ಸಮೀಪ ಸರಗಳ್ಳತನ ನಡೆದಿದೆ. ದಾಬಸ್‌ಪೇಟೆ ಪಟ್ಟಣದ ಕಮಲಾ ಅವರು ಶನಿವಾರ ಮಧ್ಯಾಹ್ನ 1.15 ಗಂಟೆಯಲ್ಲಿ ತಾಯಿ ಜತೆ ಗಣೇಶನ ದೇವಾಲಯಕ್ಕೆ ಹೋಗಿ ವಾಪಸ್ಸು ಬರುತ್ತಿದ್ದಾಗ, ಬೈಕಿನಲ್ಲಿ ಬಂದ ಕಳ್ಳರು ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದಾರೆ.
ಮುಡಾ ಹಗರಣ ಪ್ರತಿಭಟನೆ : ವಿಜಯೇಂದ್ರ ಸೇರಿ ಹಲವರ ಬಂಧನ, ಬಿಡುಗಡೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಬಹುಕೋಟಿ ಹಗರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಪೊಲೀಸರು ರಾಮನಗರದ ಕುಂಬಳಗೂಡು ಬಳಿ ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕನಕಪುರದಲ್ಲಿ ರೈತ ಸಂಘ ವಿರೋಧ
ರೈತರ ತುಂಡು ಭೂಮಿಗಳು ಕೈಗಾರಿಕೋದ್ಯಮಿಗಳ ಹಾಗೂ ಬಂಡವಾಳಶಾಹಿಗಳ ಪಾಲಾಗಿ ರೈತರು ಬಂಡವಾಳಶಾಹಿಗಳ ಗುಲಾಮರಾಗಬೇಕಾಗುತ್ತದೆ ಎಂದು ರಾಜ್ಯ ರೈತಸಂಘದ ಸಂಚಾಲಕ ಚೀಲೂರು ಮುನಿರಾಜು ಎಚ್ಚರಿಸಿದರು. ಕನಕಪುರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ನ.19ರಿಂದ ಬೆಂಗಳೂರು ಟೆಕ್‌ ಸಮ್ಮಿಟ್‌: ಖರ್ಗೆ

ಬೆಂಗಳೂರನ್ನು ಜಾಗತಿಕ ತಂತ್ರಜ್ಞಾನದ ನಾಯಕವನ್ನಾಗಿಸುವ ಉದ್ದೇಶದೊಂದಿಗೆ 27ನೇ ಆವೃತ್ತಿಯ ಬೆಂಗಳೂರು ಟೆಕ್‌ ಸಮ್ಮಿಟ್‌ (ಬಿಟಿಎಸ್‌)ಅನ್ನು ನವೆಂಬರ್‌ 19ರಿಂದ 21ರವರೆಗೆ ಬೆಂಗಳೂರು ಅರಮನೆಯಲ್ಲಿ ಆಯೋಜಿಸಲಾಗುದೆ

ಜಿಲ್ಲೆ ಹೆಸರು ಬದಲಾವಣೆ: ಜನರ ಭಾವನೆಗೆ ಧಕ್ಕೆ
ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುವುದರಿಂದ ಜನರ ಭಾವನೆಗಳಿಗೆ ಧಕ್ಕೆಯಾಗುತ್ತದೆ. ಇದರಿಂದ ಸಾಮಾನ್ಯರಿಗೆ ಯಾವುದೇ ಲಾಭವಿಲ್ಲ ಎಂದು ಕೆಆರ್‌ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ಜೀವನ್ ತಿಳಿಸಿದರು. ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
7ನೇ ವೇತನ ಆಯೋಗ ಜಾರಿಗೆ ದೊಡ್ಡಬಳ್ಳಾಪುರದಲ್ಲಿ ಸರ್ಕಾರಿ ನೌಕರರು ಒತ್ತಾಯ
ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ಸಂಘ ಮತ್ತು ಶಿಕ್ಷಣ ಇಲಾಖೆ ವಿವಿಧ ಸಂಘಗಳ ಪದಾಧಿಕಾರಿಗಳು ಮತ್ತು ನೌಕರರು ಶಾಸಕ‌ ಧೀರಜ್ ಮುನಿರಾಜು ಹಾಗೂ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಯುವ ಜನತೆ ಕೃಷಿಯಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ನಂದಿನಿ
ಯುವಜನತೆ ಕೇವಲ ಕೈಗಾರಿಕೆ ಮತ್ತು ಸ್ವಯಂ ಉದ್ಯೋಗದ ಧಾವಂತದಲ್ಲಿ ಕೃಷಿ ಕ್ಷೇತ್ರವನ್ನು ಸಂಪೂರ್ಣ ಮರೆತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದು ಕೃಷಿ ತಂತ್ರಜ್ಞರು ಸಂಸ್ಥೆಯ ಅಧ್ಯಕ್ಷೆ ನಂದಿನಿ ಕುಮಾರಿ ಕಳವಳ ವ್ಯಕ್ತಪಡಿಸಿದರು. ಸೂಲಿಬೆಲೆಯಲ್ಲಿ ಕೃಷಿ ಅಂಕುರ ವಾರ್ಷಿಕ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದರು.
ಫನ್‌, ಫ್ಯಾಷನ್‌ ‘ಯಲಹಂಕ ಸಂಭ್ರಮ’ ಶುರು
ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ವತಿಯಿಂದ ಯಲಹಂಕ ನ್ಯೂಟೌನ್‌, ಹೊಯ್ಸಳ ಮೈದಾನ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ಆಯೋಜಿಸಿರುವ ಬೆಂಗಳೂರಿನ ಅತಿದೊಡ್ಡ ಫುಡ್‌, ಫನ್‌ ಆ್ಯಂಡ್‌ ಫ್ಯಾಷನ್‌ ಫೆಸ್ಟಿವಲ್‌ ‘ಯಲಹಂಕ ಸಂಭ್ರಮ’ಕ್ಕೆ ಚಾಲನೆ ನೀಡಲಾಗಿದೆ
ಕಾಡಾನೆಗೆ ದಾಳಿಗೆ ಅರಣ್ಯರಕ್ಷಕ ಚಿಕ್ಕ ಮಾದಯ್ಯ ಬಲಿ
ಕಾಡಾನೆ ದಾಳಿಗೆ ಸಿಲುಕಿ ಅರಣ್ಯ ರಕ್ಷಕರೊಬ್ಬರು ಮೃತಪಟ್ಟ ಘಟನೆ ಬನ್ನೇರುಘಟ್ಟ ಹಕ್ಕಿಪಿಕ್ಕಿ ಕಾಲೋನಿಯ ಬಳಿ ನಡೆದಿದೆ.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 667
  • next >
Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved