ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಡಿಬೆಲೆ ಡೇರಿಗೆ ನಿರ್ದೇಶಕರ ಆಯ್ಕೆ
ವಿಜಯಪುರ: ಹೋಬಳಿಯ ಮಂಡಿಬೆಲೆ ಡೇರಿ ಆಡಳಿತ ಮಂಡಳಿ ನಿರ್ದೇಶಕರ ೧೨ ಸ್ಥಾನಗಳಿಗೆ ನೂತನ ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎನ್.ಎಸ್.ಮುರಳೀಕೃಷ್ಣ ಘೋಷಿಸಿದರು.
ಪೌರಕಾರ್ಮಿಕರಿಗೆ ಸೈಟ್ ನೀಡುತ್ತಿಲ್ಲ: ಪಾಲಿಕೆ ಸ್ಪಷ್ಟನೆ
ಪೌರಕಾರ್ಮಿಕರಿಗೆ ಪಾಲಿಕೆ ವತಿಯಿಂದ ಯಾವುದೇ ನಿವೇಶನಗಳನ್ನು ನೀಡುವ ಯೋಜನೆಯನ್ನು ಪ್ರಸ್ತುತ ಕೈಗೆತ್ತಿಕೊಂಡಿಲ್ಲ. ನಿವೇಶನ ಹಂಚಿಕೆ ಕುರಿತು ಯಾವುದೇ ಅಧಿಕೃತವಾಗಿ ಪಾಲಿಕೆಯಿಂದ ಅಧಿಸೂಚನೆ ಹೊರಡಿಸಿಲ್ಲ ಎಂದು ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತೆ ಆರ್.ಪ್ರತಿಭಾ ಹೇಳಿದ್ದಾರೆ.
ನೌಕರಿಯ ಆಸೆ ತೋರಿಸಿ ಸ್ಪಾದಲ್ಲಿ ವೇಶ್ಯಾವಟಿಕೆ: ಮಹಿಳೆಯರ ರಕ್ಷಣೆ
ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹೊರರಾಜ್ಯದ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಫುಟ್ಬಾಲಿಗ ಒಲೆ ಗುನ್ನಾರ್
ಭಾರತದ ಪ್ರವಾಸ ಆರಂಭಿಸಿರುವ ಮ್ಯಾಂಚೆಸ್ಟರ್ ತಂಡದ ಮಾಜಿ ಫುಟ್ಬಾಲ್ ಆಟಗಾರ ಒಲೆ ಗುನ್ನಾರ್, ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.
ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿಗೆ ಚಾಲನೆ
ದೊಡ್ಡಬಳ್ಳಾಪುರ: ಕ್ರೀಡಾಪಟುಗಳು ತಂಡದಲ್ಲಿ ಹೊಂದಾಣಿಕೆಯಿಂದ ಆಟ ಆಡಿದರೆ ಮಾತ್ರ ಗುಂಪುಗಳ ಆಟಗಳಲ್ಲಿ ಯಶಸ್ವಿ ಸಾಧ್ಯ ಎಂದು 5ನೇ ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಅಧಿಕಾರಿ, ಲೆಫ್ಟಿನೆಂಟ್ ಕರ್ನಲ್ ಲುನಿ ಬಸವರಾಜ್ ಹೇಳಿದರು.
2027ಕ್ಕೆ ಸಬ್ ಅಬರ್ಬನ್ ರೈಲು ಸಿದ್ಧ: ಎಂಬಿಪಾ
ಬೆಂಗಳೂರಿನ ಜನರ ಜೀವನವನ್ನು ಸುಗಮಗೊಳಿಸುವುದು ಸಬ್ ಅರ್ಬನ್ ರೈಲು ಯೋಜನೆಯ ಉದ್ದೇಶವಾಗಿದೆ. ಒಟ್ಟು ₹15,767 ಕೋಟಿ ವೆಚ್ಚದ ಈ ಯೋಜನೆ 2027ರ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದೇ ಸರ್ಕಾರದ ಗುರಿ
ದಾಬಸ್ಪೇಟೆ: ಕನ್ನಡ ಸುವರ್ಣ ಸಂಭ್ರಮಾಚರಣೆ ನೆನಪಿಗಾಗಿ ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಸೇವೆ ಜನಮಾನಸದಲ್ಲಿ ಉಳಿಸುವ ನಿಟ್ಟಿನಲ್ಲಿ ಇಡೀ ರಾಜ್ಯದಲ್ಲಿ ಮಾದಕ ವಸ್ತುಗಳ ನಿಲ್ಲಿಸಲು ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಶಾಂತಿ ಕದಡಲು ಮುಂದಾದರೆ ಕ್ರಮ: ಗೃಹ ಸಚಿವ
ದಾಬಸ್ಪೇಟೆ: ಕೋಮುಸೌಹಾರ್ದತೆ ಕದಡುವವರ ನೋಡಿ ಸುಮ್ಮನೆ ಕೂರಲಾಗಲ್ಲ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಕೊಯಿರಾ ಸರ್ಕಾರಿ ಶಾಲಾ ಆವರಣದಲ್ಲಿ ಮರಗಳು ಮಾಯ
ಕುಂದಾಣ: ಹೋಬಳಿಯ ಕೊಯಿರಾ ಸರ್ಕಾರಿ ಶಾಲಾ ಆವರಣದಲ್ಲಿದ್ದ 35 ವರ್ಷಗಳಷ್ಟು ಹಳೆಯ ಮರಗಳು ಏಕಾಏಕಿ ಕಾಣೆಯಾಗಿದ್ದು, ಮರ ಕಡಿದವರ ವಿರುದ್ಧ ಪರಿಸರವಾದಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಳತೂರಲ್ಲಿ ಬೆಂ-ಚೆನ್ನೈ ಹೆದ್ದಾರಿಗೆ ಫ್ಲೈಓವರ್: ನೋಟಿಸ್
ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಹಾದು ಹೋಗುವ ಹೊಸಕೋಟೆಯ ಕೊಳತ್ತೂರು ಜಂಕ್ಷನ್ನಲ್ಲಿ ಫ್ಲೈಓವರ್ ನಿರ್ಮಿಸಲು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
< previous
1
...
427
428
429
430
431
432
433
434
435
...
496
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು