ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾವೇರಿ ನದಿಗೆ ಕೊಳಚೆ ನೀರು: ತನಿಖೆಗೆ ಗೂಳಿಗೌಡ ಒತ್ತಾಯ
ಕೈಗಾರಿಕೆ ಮತ್ತು ಘನ ತ್ಯಾಜ್ಯ ಮಿಶ್ರಿತ ನೀರು ಸೇರ್ಪಡೆಯಿಂದ ಕಾವೇರಿ ನದಿ ನೀರು ಕಲುಷಿತಗೊಳ್ಳುತ್ತಿರುವ ಕುರಿತು ಅಧ್ಯಯನ ನಡೆಸಲು ವಿಧಾನ ಪರಿಷತ್ತು ಸದಸ್ಯ ದಿನೇಶ್ ಗೂಳಿಗೌಡ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಮೋಜಿಗೌಡ ಗೆಲುವು ಖಚಿತ: ಶರತ್
ಹೊಸಕೋಟೆಯಲ್ಲಿ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಹೊಸಕೋಟೆ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪದವೀಧರರ ಸಮಾವೇಶ ನಡೆಯಿತು.
ಸೆಕ್ಯುರಿಟಿ ಏಜೆನ್ಸಿಗೆ ಶಿಕ್ಷಕರ ನೇಮಕ ಹೊಣೆ ಕಡೆಗೂ ರದ್ದು
ತೀವ್ರ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದ್ದ ಬಿಬಿಎಂಪಿ ಶಾಲಾ-ಕಾಲೇಜುಗಳಿಗೆ ಸೆಕ್ಯುರಿಟಿ ಏಜೆನ್ಸಿ ಮೂಲಕ ಹೊರ ಗುತ್ತಿಗೆ ಶಿಕ್ಷಕರ ನೇಮಕದ ಗುತ್ತಿಗೆಯನ್ನು ರದ್ದುಪಡಿಸಿ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
ಬೆಂಗಳೂರಿನ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ಬಿಜೆಪಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಭೂಸ್ವಾಧೀನ ಮಾಹಿತಿ ಕೊಡದೆ ಕೃಷಿಗೆ ಅಡ್ಡಿ: ರೈತರ ಆಕ್ರೋಶ
ದಾಬಸ್ಪೇಟೆ: ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸದ ಗ್ರಾಮಗಳಲ್ಲಿ ರೈತರು ಕೃಷಿ ಚಟುವಟಿಕೆ ಮಾಡಲು ಕೆಐಎಡಿಬಿ ಅಧಿಕಾರಿಗಳು ಅಡ್ಡಿ ಮಾಡುತ್ತಿದ್ದು, ನಮ್ಮ ಪ್ರಾಣ ಬಿಡುತ್ತೇವೆ. ಆದರೆ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ ಎಂದು ಸೋಂಪುರ ಭಾಗದ ರೈತರು ಕೆರೆಕತ್ತಿಗನೂರು ರೈತರು ಪ್ರತಿಭಟನೆ ಮಾಡಿದರು.
ಅಸಮರ್ಪಕ ವಿದ್ಯುತ್ ಪೂರೈಕೆ ವಿರುದ್ಧ ರೈತರ ಆಕ್ರೋಶ
ದೊಡ್ಡಬಳ್ಳಾಪುರ: ಅನಿಯಮಿತ ವಿದ್ಯುತ್ ಕಡಿತ, ವಿದ್ಯುತ್ ಪರಿವರ್ತಕಗಳ (ಟಿಸಿ) ದುರಸ್ತಿ ವಿಳಂಬ ಸೇರಿದಂತೆ ವಿದ್ಯುತ್ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ದೊಡ್ಡಬಳ್ಳಾಪುರ ತಾಲೂಕು ಘಟಕದ ನೇತೃತ್ವದಲ್ಲಿ ತಾಲೂಕಿನ ದೊಡ್ಡಬೆಳವಂಗಲ ಬೆಸ್ಕಾಂ ಶಾಖಾ ಕಚೇರಿಯ ಮುಂದೆ ರೈತರು ಪ್ರತಿಭಟನೆ ನಡೆಸಿದರು.
ದೈವರಾಧನೆಯಿಂದ ಮಾನಸಿಕ ನೆಮ್ಮದಿ ಲಭ್ಯ
ಸೂಲಿಬೆಲೆ: ಇಂದಿನ ಒತ್ತಡದ ಬುದುಕಿನಲ್ಲಿ ನೆಮ್ಮದಿ ಕಾಣಲು ದೈವರಾಧನೆಯಿಂದ ಮಾತ್ರ ಸಾಧ್ಯ ಎಂದು ಸೊಣ್ಣಹಳ್ಳಿಪುರ ಬಸವೇಶ್ವರ ದೇಗುಲದ ಮುಖ್ಯಸ್ಥ ಪಟೇಲ್ ನಾರಾಯಣಗೌಡ ಹೇಳಿದರು.
ಬೆಟ್ಟದ ಬೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ
ದಾಬಸ್ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಿಟ್ಟಸಂದ್ರದ ಪುರಾಣ ಪ್ರಸಿದ್ಧ ಬೆಟ್ಟದ ಭೈರವ ಸ್ವಾಮಿ, ಸೋಮನಾಥೇಶ್ವರ, ಗಣೇಶನಿಗೆ ಪಂಚಾಮೃತಾಭಿಷೇಕ, ಹೂವಿನ ಅಲಂಕಾರ ಮಾಡಿ ತಾಯಿ, ಪತ್ನಿ, ಮಗನೊಂದಿಗೆ ಬಂದು ಶಾಸಕ ಎನ್.ಶ್ರೀನಿವಾಸ್ ವಿಶೇಷ ಪೂಜೆ ಸಲ್ಲಿಸಿದರು.
ಸಾವರ್ಕರ್ ನಾಮಫಲಕಕ್ಕೆ ಮಸಿ: ಎನ್ಎಸ್ಯುಐ ಕಾರ್ಯಕರ್ತರ ಸೆರೆ
ಯಲಹಂಕ ಉಪನಗರ ಬಳಿಯ ವೀರ ಸಾವರ್ಕರ್ ಮೇಲ್ಸೇತುವೆಯ ನಾಮಫಲಕ ಮತ್ತು ವೀರ ಸಾವರ್ಕರ್ ಛಾಯಾಚಿತ್ರಕ್ಕೆ ಕಪ್ಪು ಬಣ್ಣ ಬಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೇಪರ್ ಗೋದಾಮಿನಲ್ಲಿದ್ದ ಉಡ ಸಂರಕ್ಷಣೆ
ಪೇಪರ್ ಗೋದಾಮಿನಲ್ಲಿದ್ದ ಉಡ ಪ್ರಾಣಿಯನ್ನು ಸಂರಕ್ಷಣೆ ಮಾಡಿರುವುದು.
< previous
1
...
429
430
431
432
433
434
435
436
437
...
624
next >
Top Stories
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ