ನೇಣಿನ ಕುಣಿಕೆಯಿಂದ ಯುವತಿ ರಕ್ಷಿಸಿದ ಪೇದೆದೊಡ್ಡಬಳ್ಳಾಪುರ: ಮನೆಯ ಬಾಗಿಲು ಹಾಕಿಕೊಂಡು ಮಹಿಳೆಯೋರ್ವರು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗುತ್ತಿದ್ದ ವೇಳೆ ಸಿನಿಮೀಯ ಶೈಲಿಯಲ್ಲಿ ಇಆರ್ಎಸ್ಎಸ್-112 ಸಿಬ್ಬಂದಿಗಳಾದ ಶಿವರಾಜು ಮತ್ತು ಅಭಿಷೇಕ್ ಬಾಗಿಲು ಒಡೆದು, ನೇಣಿನ ಕುಣಿಕೆಯಿಂದ ಇಳಿಸಿ ಮಹಿಳೆಯ ಜೀವ ಉಳಿಸಿರುವ ಘಟನೆ ಇದೇ ಜ.23ರಂದು ನಡೆದಿತ್ತು.