• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರದ ಮೊದಲ ಸ್ಮಾರ್ಟ್‌ ಪಾರ್ಕಿಂಗ್‌ ಭಣಭಣ!
ರಸ್ತೆಗಳಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಸುಗಮ ಸಂಚಾರಕ್ಕೆ ಸಂಚಕಾರ ತರಬಾರದೆಂಬ ಉದ್ದೇಶದಿಂದ ಬ್ರಾಂಡ್‌ ಬೆಂಗಳೂರು ಯೋಜನೆಯಡಿ ಬಿಬಿಎಂಪಿ ಕೋಟ್ಯಂತರ ರುಪಾಯಿ ಖರ್ಚು ಮಾಡಿ ಸ್ವಾತಂತ್ರ್ಯ ಉದ್ಯಾನದ ಬಳಿ ನಿರ್ಮಿಸಿದ್ದ ಬಹುಮಹಡಿ ಸ್ಮಾರ್ಟ್ ಪಾರ್ಕಿಂಗ್ ಕಟ್ಟಡ ಖಾಲಿ ಹೊಡೆಯುತ್ತಿದ್ದು, ಟೆಂಡರ್‌ ಪಡೆದುಕೊಂಡ ಸಂಸ್ಥೆ ಕಂಗಾಲಾಗಿದೆ.
ಒಂದು ತಿಂಗಳಲ್ಲಿ 7 ಸಾವಿರ ಫೆಕ್ಸ್‌ ತೆರವು
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಅನಧಿಕೃತವಾಗಿ ಅಳವಡಿಸಿದ್ದ ಏಳು ಸಾವಿರ ಫ್ಲೆಕ್ಸ್‌ ಮತ್ತು ಬ್ಯಾನರ್‌ಗಳನ್ನು ಬಿಬಿಎಂಪಿ ತೆರವುಗೊಳಿಸಿದೆ.
ಚಪಾತಿ ಬೇಯಿಸುವಾಗ ಸಿಲಿಂಡರ್‌ ಸ್ಫೋಟಿಸಿ 5 ಕಾರ್ಮಿಕರಿಗೆ ಗಾಯ
ಅಡುಗೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಮನೆಯ ಐವರು ಗಾಯಗೊಂಡಿರುವ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಡಮಕ್ಕಳ ಶಿಕ್ಷಣಕ್ಕೆ ಸಹಕರಿಸಿ: ಎಸ್ಟಿಎಸ್‌
ಆರ್ಥಿಕ ಸಂಕಷ್ಟದಿಂದ ಶಿಕ್ಷಣ ವಂಚಿತರಾಗಿರುವ ಬಡಮಕ್ಕಳಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದು ಶಿಕ್ಷಣ ಒದಗಿಸಬೇಕೆಂದು ಶಾಸಕ ಎಸ್‌.ಟಿ.ಸೋಮಶೇಖರ್‌ ಸಲಹೆ ನೀಡಿದರು.
ಎಲ್‌ಇಡಿ ಹೆಡ್‌ಲೈಟ್‌: ಬೆಂಗಳೂರಿನಲ್ಲಿ ಅತಿ ಹೆಚ್ಚು ಕೇಸ್‌

ಪ್ರಖರ ಬೆಳಕು ಸೂಸುವ ಎಲ್‌ಇಡಿ ಹೆಡ್‌ಲೈಟ್‌ ಅಳವಡಿಸಿರುವ ವಾಹನಗಳ ವಿರುದ್ಧ ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ ಕೈಗೊಂಡಿರುವ ರಾಜ್ಯ ಪೊಲೀಸರು, ಕಳೆದ ಒಂದು ವಾರದಲ್ಲಿ 8,244 ಪ್ರಕರಣ ದಾಖಲಿಸಿದ್ದಾರೆ

ಕರ್ನಾಟಕದಲ್ಲಿ ವಾಡಿಕೆಗಿಂತ ಶೇ.8 ಹೆಚ್ಚು ಮಳೆ: ಮಲೆನಾಡಲ್ಲಿ ಕಮ್ಮಿ

ಜೂನ್ ತಿಂಗಳಲ್ಲಿ ದುರ್ಬಲವಾಗಿದ್ದ ಮುಂಗಾರು ಮಳೆ ಜುಲೈನಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದೆ. ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ಮಾಹಿತಿ ಪ್ರಕಾರ, ಈ ಬಾರಿ ವಾಡಿಕೆಗಿಂತ ಶೇ. 8ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮುಂಗಾರು ಸುರಿದಿದೆ.

ವರುಣನ ಅಬ್ಬರಕ್ಕೆ ಕಂಗೆಟ್ಟ ಕರಾವಳಿ, ಮಲೆನಾಡು: ಇನ್ನೂ 5 ದಿನ ಗಾಳಿ ಸಹಿತ ಭಾರೀ ಮಳೆ

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾನುವಾರ ರಾತ್ರಿಯಿಂದೀಚೆಗೆ ಭರ್ಜರಿ ಮಳೆ ಯಾಗಿದ್ದು, ಪ್ರವಾಹದ ಆತಂಕ ಹೆಚ್ಚಾಗಿದೆ.

ಬೆಡ್‌ಶೀಟ್‌ ಸುತ್ತಿಕೊಂಡು ಎಟಿಎಂನಲ್ಲಿ ₹16.56 ಲಕ್ಷ ದರೋಡೆ
ದುಷ್ಕರ್ಮಿಗಳು ಮುಖವನ್ನು ಬೆಡ್‌ಶೀಟ್‌ನಿಂದ ಮುಚ್ಚಿಕೊಂಡು ಎಟಿಎಂ ಕೇಂದ್ರಕ್ಕೆ ನುಗ್ಗಿ ಎಟಿಎಂ ಯಂತ್ರ ಮುರಿದು 16.56 ಲಕ್ಷ ರು. ದರೋಡೆ ಮಾಡಿರುವ ಘಟನೆ ಬೆಳ್ಳಂದೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗ್ರೇಟರ್‌ ಬೆಂಗಳೂರು ಅಥಾರಿಟಿ ಸ್ಥಾಪನೆಗೆ ಸಿದ್ಧತೆ
‘ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ, ಯೋಜನೆ ಮತ್ತು ಹಣಕಾಸು ನಿರ್ವಹಣೆಗೆ ಹಾಲಿ ಇರುವ ಬಿಬಿಎಂಪಿ ಬದಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ‘ಬೃಹತ್‌ ಬೆಂಗಳೂರು ಪ್ರಾಧಿಕಾರ’ (ಗ್ರೇಟರ್‌ ಬೆಂಗಳೂರು ಅಥಾರಿಟಿ) ಎಂಬ ಉನ್ನತ ಸಂಸ್ಥೆ ರಚಿಸುವುದು.
ಡೆಂಘೇ ನಿಯಂತ್ರಣಕ್ಕೆ 25 ಲಕ್ಷ ಮನೆಗಳ ಸಮೀಕ್ಷೆ: ತುಷಾರ್‌
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡೆಂಘೀ ಪ್ರಕರಣ ನಿಯಂತ್ರಣಕ್ಕೆ ನಗರದಲ್ಲಿ ಎಲ್ಲ 25 ಲಕ್ಷ ಮನೆಗಳಿಗೂ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುವುದು ಹಾಗೂ ಸೊಳ್ಳೆ ಉತ್ಪತ್ತಿ ತಡೆಗೆ ಜಾಗೃತಿ ಮೂಡಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್‌ ತಿಳಿಸಿದರು.
  • < previous
  • 1
  • ...
  • 430
  • 431
  • 432
  • 433
  • 434
  • 435
  • 436
  • 437
  • 438
  • ...
  • 667
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved