ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ದೇಶದಲ್ಲೇ ಅತಿ ಎತ್ತರದ ಸ್ಕೈಡೆಕ್ ಅನ್ನು ಬೆಂಗಳೂರಿನ ಹೃದಯ ಭಾಗದಲ್ಲಿ ನಿರ್ಮಿಸಲು ರಕ್ಷಣಾ ಇಲಾಖೆಯಿಂದ ಅನುಮತಿ ಸಿಗದ ಕಾರಣಕ್ಕೆ ಯೋಜನೆಯು ನಗರದ ಹೊರ ವಲಯಕ್ಕೆ ಸರಿಯುತ್ತಿದೆ.
ಬಾಬು ಜಗಜೀವನ್ ರಾಮ್ ಅತ್ಯುತ್ತಮ ಸಂಸದೀಯ ಪಟು, ಪ್ರಜಾಪ್ರಭುತ್ವವಾದಿ, ಪ್ರತಿಷ್ಠಿತ ಕೇಂದ್ರ ಮಂತ್ರಿ, ಸಮರ್ಥ ಆಡಳಿತಗಾರರಾಗಿದ್ದರು ಎಂದು ಉಪ ತಹಸೀಲ್ದಾರ್ ಶಿವಕುಮಾರ್ ಹೇಳಿದರು.