ಕಾರ್ಮಿಕ ಹಕ್ಕುಗಳ ವಿರುದ್ಧ ಕೇಂದ್ರದ ಧಮನಕಾರಿ ನೀತಿ ಖಂಡನೀಯದೊಡ್ಡಬಳ್ಳಾಪುರ: ಇಲ್ಲಿನ ಕನ್ನಡ ಜಾಗೃತ ಭವನದಲ್ಲಿ ದೊಡ್ಡಬಳ್ಳಾಪುರ ತಾಲೂಕು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜೆಸಿಟಿಯು ನೇತೃತ್ವದಲ್ಲಿ ಪ್ರಗತಿಪರ ಸಮಾನ ಮನಸ್ಕ ಸಂಘ-ಸಂಸ್ಥೆಗಳ ಮತ್ತು ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳು, ಕಾರ್ಮಿಕ ವರ್ಗದ ಗುಲಾಮಗಿರಿಯನ್ನು ಕಾನೂನು ಬದ್ಧಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.