• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊರರಾಜ್ಯದಲ್ಲಿ ವಾಹನ ಕದಿಯುತ್ತಿದ್ದ ಇಬ್ಬರ ಬಂಧನ
ಹೊರರಾಜ್ಯಗಳಲ್ಲಿ ಕಾರು, ಟೆಂಪೋ, ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಗ್ಯ ಜಾಗೃತಿಗೆ ಐ ಆ್ಯಮ್ ಒನ್ ಹೆಲ್ತ್‌ ಕಾರ್ಯಕ್ರಮ
ನಗರದ ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ (ವಿಐಟಿಎಂ) ಶುಕ್ರವಾರ ಆಯೋಜಿಸಿದ್ದ ‘ಐ ಆ್ಯಮ್ ಒನ್‌ ಹೆಲ್ತ್’ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರ್ಗಾವಣೆಗೆ ಶಿಫಾರಸು, ಒತ್ತಡಕ್ಕೆ ಅವಕಾಶವಿಲ್ಲ: ಆಯುಕ್ತ ಬಿ.ದಯಾನಂದ್‌
ಆಡುಗೋಡಿಯ ಸಿಎಆರ್‌ ಮೈದಾನದಲ್ಲಿ ಶುಕ್ರವಾರ ನಡೆದ ಮಾಸಿಕ ಕವಾಯತು ನಡೆಯಿತು.
ಕೇಬಲ್ ಕಳ್ಳರ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು
ದಾಬಸ್‌ಪೇಟೆ: ಹೊನ್ನುಡಿಕೆ ಹೋಬಳಿಯ ಮಸ್ಕಲ್ ಗ್ರಾಪಂ ವ್ಯಾಪ್ತಿಯಲ್ಲಿ ಮೋಟಾರುಗಳಿಗೆ ಅಳವಡಿಸಿದ್ದ ಕೇಬಲ್‌ ಕದ್ದು ಮಾರಾಟ ಮಾಡುತ್ತಿದ್ದ ಕಳ್ಳರ ಗುಂಪನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಐಸಾಮಿ ಪಾಳ್ಯದಲ್ಲಿ ನಡೆದಿದೆ.
ಮಹಿಳೆಯರು ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿ
ಹೊಸಕೋಟೆ: ಮಹಿಳೆಯರು ಕಾಲಕಾಲಕ್ಕೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಈಸ್ಟ್ ಪಾಯಿಂಟ್ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರೇಮ್ ತಿಳಿಸಿದರು.
ಸಂಘಟನೆಗಳು ಸಾಮಾಜಿಕ ಜವಾಬ್ದಾರಿ ಅರಿಯಬೇಕು: ಶ್ರೀ
ಹೊಸಕೋಟೆ: ದೇಶದ ಅಭಿವೃದ್ಧಿಯಲ್ಲಿ ಸಂಘಟನೆಗಳ ಪಾತ್ರ ಕೂಡ ಅತ್ಯಗತ್ಯವಾಗಿದೆ. ಸಾಮಾಜಿಕ ಜವಾಬ್ದಾರಿ ಅರಿತು ಸಂಘಟನೆಗಳು ಕೆಲಸ ಮಾಡಬೇಕು ಎಂದು ವಿಜಯಪುರ ಬಸವ ಕಲ್ಯಾಣ ಮಠದ ಮಠಾಧೀಶ ಮಹದೇವ ಸ್ವಾಮೀಜಿ ತಿಳಿಸಿದರು.
ಚಿನ್ನಾಭರಣ ಪರಿಶುದ್ಧತೆ ಪ್ರಮಾಣಪತ್ರ ಒದಗಿಸಿ
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಚಿನ್ನಾಭರಣ ಪರಿಶುದ್ಧತೆ ಪ್ರಮಾಣಪತ್ರ ಒದಗಿಸಿಕೊಡಬೇಕು. ಇದರಿಂದ ಗ್ರಾಹಕರಿಗಾಗುವ ಅನ್ಯಾಯ ತಪ್ಪಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಆಲೋಚನೆ ಮಾಡಬೇಕು ಎಂದು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಪ್ರಶ್ನಿಸಿ ನ್ಯಾಯ ಪಡೆದುಕೊಂಡ ರಾಜೇಂದ್ರ ಪ್ರಸಾದ್ ತಿಳಿಸಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಿಜಿಗಳಲ್ಲಿ ಲ್ಯಾಪ್‌ಟಾಪ್‌ ಕದಿಯುತ್ತಿದ್ದವನ ಸೆರೆ
ಪೇಯಿಂಗ್‌ ಗೆಸ್ಟ್‌ಗಳಲ್ಲಿ (ಪಿಜಿ) ಲ್ಯಾಪ್‌ಟಾಪ್‌ ಕಳವು ಮಾಡುತ್ತಿದ್ದ ಖದೀಮನೊಬ್ಬನನ್ನು ಮಾರತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ವರ್ಲಿಗ್ರಾಮದ ಪೊಲರ್ಪು ಶ್ರೀರಾಮುಲು(24) ಬಂಧಿತ.
ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿಕೂಟದಿಂದ ಯೋಗೇಶ್ವರ್‌, ಕಾಂಗ್ರೆಸ್‌ನಿಂದ ಯಾರು?

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿ ತಾವೇ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಘೋಷಿಸಿಕೊಂಡಿದ್ದಾರೆ.

ದೊಡ್ಡಬಳ್ಳಾಪುರದ ಬೈಯ್ಯಪ್ಪನ ಗ್ರಾಮದಲ್ಲಿ ಭೂ ಅಕ್ರಮ ವಿರೋಧಿಸಿ ರೈತರ ಪ್ರತಿಭಟನೆ
ನೂರಾರು ಎಕರೆ ಭೂಮಿ ಕಬಳಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ದೂರು ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಗುರುವಾರ ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 667
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved