• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಬಳ್ಳಾಪುರದಲ್ಲಿ ಹಸಿಕರಗ ಸಂಪನ್ನ, ಶಕ್ತ್ಯುತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ಪಾರಂಪರಿಕ ಉತ್ಸವಗಳಲ್ಲಿ ಪ್ರಮುಖವಾದ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಆದಿಶಕ್ತ್ಯಾತ್ಮಕೆ ದ್ರೌಪತಮ್ಮ ಕರಗ ಮಹೋತ್ಸವದ ಅಂಗವಾಗಿ ಬುಧವಾರ ನಸುಕಿನಜಾವ ಸಾಂಪ್ರದಾಯಿಕ ಹಸಿಕರಗ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತು.
ಬೆಂಕಿ ಅವಘಡ: ಧಗಧಗನೆ ಉರಿದ ಇ-ಪರಿಸರ ಕಾರ್ಖಾನೆ
ದಾಬಸ್‌ಪೇಟೆ: ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಎಲೆಕ್ಟ್ರಾನಿಕ್ ತ್ಯಾಜ್ಯ ನಿರ್ವಹಣೆಯ, ಇ ಪರಿಸರ ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕೋಟ್ಯಂತರ ಮೌಲ್ಯದ ಇ-ತ್ಯಾಜ್ಯ ವಸ್ತುಗಳು ಬೆಂಕಿಗಾಹುತಿಯಾಗಿದೆ.
ರೇವ್ ಪಾರ್ಟಿ ದಾಳಿ ಪ್ರಕರಣ ತನಿಖೆ ಸಿಸಿಬಿಗೆ ವಹಿಸಿ ಆದೇಶ
ರೇವ್‌ ಪಾರ್ಟಿ ಮೇಲಿನ ದಾಳಿ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.
ವಾಹನ ಪಾರ್ಕಿಂಗ್‌ ಪಾಲಿಸಿ ಜಾರಿಗೆ ಕ್ರಮ ಕೈಗೊಳ್ಳಿ: ಪಾಲಿಕೆಗೆ ಸೂಚನೆ
ಬೆಂಗಳೂರು ಮಹಾನಗರದಲ್ಲಿ ವಾಹನ ನಿಲುಗಡೆ ನೀತಿ 2.0 ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶಿಸಿದೆ.
ಪ್ರತೀ 7 ನಿಮಿಷಕ್ಕೆ 150 ರು ವಿಧಿಸುವ ಏರ್‌ಪೋರ್ಟ್‌ ಶುಲ್ಕ ವಾಪಸ್‌
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಿಕ್‌ಅಪ್‌ ಲೇನ್‌ ಪ್ರವೇಶಿಸುವ ವಾಹನಗಳಿಂದ ಶುಲ್ಕ ವಸೂಲಿ ಮಾಡುವ ಆದೇಶ ಜಾರಿಪಡಿಸಿತ್ತು, ಚಾಲಕರು ಮತ್ತು ಮಾಲೀಕರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಮಂಗಳವಾರ ಶುಲ್ಕ ವಸೂಲಾತಿ ಹಿಂಪಡೆದಿದೆ.
ಮಾವು- ಹಲಸು ಮೇಳ: ಶೇ.5-10 ರಿಯಾಯಿತಿ
ಹಾಪ್‌ಕಾಮ್ಸ್‌ನಿಂದ ಮಾವು ಹಾಗು ಹಲಸಿನ ಮೇಳಕ್ಕೆ ಮಂಗಳವಾರ ಚಾನನೆ ನೀಡಲಾಯಿತು.
ಇನ್‌ಸ್ಪೆಕ್ಟರ್‌, ಎಸಿಪಿಯನ್ನು ಇರಿದು ಕೊಲ್ಲುವುದಾಗಿ ಪೇದೆ ಬೆದರಿಕೆ?
ಎಸಿಪಿ ಮತ್ತು ಇನ್‌ಪೆಕ್ಟರ್ ಅವರಿಗೆ ಚಾಕುವಿನಿಂದ ಇರಿದು ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿರುವುದಾಗಿ ಬಾಣಸವಾಡಿ ಠಾಣೆ ಕಾನ್‌ಸ್ಟೇಬಲ್‌ವೊಬ್ಬರ ವಿರುದ್ಧ ಆರೋಪ ಕೇಳಿ ಬಂದಿರುವುದು.
ಹೊಯ್ಸಳ ಸಿಬ್ಬಂದಿಗೇ ಕಳ್ಳ ಕಳ್ಳ ಎಂದು ಸಾರ್ವಜನಿಕರು
ಹೊಯ್ಸಳ ವಾಹನದಲ್ಲಿ ಹೊರಟ ಸಿಬ್ಬಂದಿಯನ್ನು ‘ಕಳ್ಳ ಕಳ್ಳ’ ಎಂದು ಕೂಗುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು.
ಕಂಡಕಂಡಲ್ಲಿ ಕಸ ಎಸೆದರೆ ದಂಡ
ಸೂಲಿಬೆಲೆ: ಇಲ್ಲಿನ ಗ್ರಾಮ ಪಂಚಾಯತಿಯಿಂದ ಸಾರ್ವಜನಿಕರ ತಿಳಿವಳಿಕೆ ಪತ್ರ ಹಂಚಿದ್ದು ಗ್ರಾಮ ನೈರ್ಮಲ್ಯದ ಹಿತದೃಷ್ಟಿಯಿಂದ ಇದನ್ನು ಚಾಚೂತಪ್ಪದೆ ಪಾಲಿಸಬೇಕು, ಇಲ್ಲವಾದಲ್ಲಿ ದಂಡ ಕಟ್ಟಬೇಕಿರುವುದು ಗ್ಯಾರಂಟಿ ಎಂಬ ಸೂಚನೆ ನೀಡಲಾಗಿದೆ.
ದೊಡ್ಡಬಳ್ಳಾಪುರ ಸುತ್ತಮುತ್ತ ಮಳೆಯ ಆರ್ಭಟ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಸಂಜೆ ಬಿರುಗಾಳಿಯೊಂದಿಗೆ ಆರ್ಭಟಿಸಿದ ಮಳೆಯ ಪರಿಣಾಮ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿತ್ತು.
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 624
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved