• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರಿನಲ್ಲಿ ಮರ, ಕೊಂಬೆ ಬಿದ್ದು 6 ಮಂದಿ ಆಸ್ಪತ್ರೆಗೆ
ಬೆಂಗಳೂರಿನಲ್ಲಿ ಮಳೆ, ಗಾಳಿಗೆ ಮರ, ಕೊಂಬೆ ಬಿದ್ದು 6 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಾಯಕಾರಿ ಮರ ತೆರವು ಮಾಡದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಲೈಂಗಿಕ ದೌರ್ಜನ್ಯ ಕೇಸ್- ಸಂತ್ರಸ್ತರಿಗೆ ಹೇಳಿಕೆ ನೀಡಲು ಕಾಲಾವಕಾಶ ನೀಡಿ: ಹನುಮಂತರಾಯ
ಸಂಸದ ಪ್ರಜ್ವಲ್ ರೇವಣ್ಣನಿಂದ ಅತ್ಯಾಚಾರ, ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತ ಮಹಿಳೆಯರಿಗೆ ತನಿಖಾಧಿಕಾರಿಗಳು, ನ್ಯಾಯಾಲಯದ ಮುಂದೆ ಹೇಳಿಕೆ ನೀಡಲು ಹೆಚ್ಚಿನ ಅವಕಾಶ ನೀಡಬೇಕು ಎಂದು ಹಿರಿಯ ನ್ಯಾಯವಾದಿ ಸಿ.ಎಚ್. ಹನುಮಂತರಾಯ ಹೇಳಿದರು.
ಉಪನಗರ ರೈಲ್ವೆ: ಒಂದಕ್ಕೆ ಹತ್ತು ಮರ; ಯೋಜನೆಗಾಗಿ 32 ಸಾವಿರ ಮರಗಳಿಗೆ ಕೊಡಲಿ
ಉಪ ನಗರ ರೈಲ್ವೇ ಯೋಜನೆಗಾಗಿ (ಬಿಎಸ್‌ಆರ್‌ಪಿ) ಕಡಿಯಲಾಗುವ 32 ಸಾವಿರ ಮರಗಳಿಗೆ ಪರ್ಯಾಯವಾಗಿ ಒಂದಕ್ಕೆ ಹತ್ತರಂತೆ ಸಸಿಗಳನ್ನು ನೆಡಲು ಕ್ರಮ ವಹಿಸಲಾಗಿದೆ ಎಂದು ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ತಿಳಿಸಿದೆ.
ನಾಡಿದ್ದು ರಾಮಮೂರ್ತಿನಗರದಲ್ಲಿ ನೀರಿನ ಮಿತ ಬಳಕೆ ಜಾಗೃತಿ ಜಾಥಾ
ನೀರಿನ ಮಿತ ಬಳಕೆ ಹಾಗೂ ಉಳಿವಿಗಾಗಿ ಜಾಗೃತಿ ಜಾಥಾ ಮತ್ತು ಜನರ ಸಮಸ್ಯೆ ನಿವಾರಿಸಲು ಜನಸ್ಪಂದನ ಕಾರ್ಯಕ್ರಮವನ್ನು ಎಸ್‌ಕೆಎಫ್ ಫೌಂಡೇಶನ್ ವತಿಯಿಂದ ಮೇ 18ರಂದು ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಕೆ.ಎಫ್ ಅಧ್ಯಕ್ಷೆ ಶಾಂತಾ ಕೃಷ್ಣಮೂರ್ತಿ ತಿಳಿಸಿದರು.
ದೇಗುಲದಲ್ಲಿ ದೇವರ ಕೊರಳಲ್ಲಿದ್ದ 632 ಗ್ರಾಂ ಚಿನ್ನ ಕದ್ದಿದ್ದವನ ಸೆರೆ
ನಗರದಲ್ಲಿ ಬೀಗ ಹಾಕಿದ ದೇವಾಲಯಗಳು ಹಾಗೂ ಮನೆಗಳಿಗೆ ಕನ್ನ ಹಾಕುತ್ತಿದ್ದ ಕಿಡಿಗೇಡಿಯೊಬ್ಬನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಪನಗರ ರೈಲ್ವೆಗಾಗಿ 650ಕ್ಕೂ ಅಧಿಕ ಕಟ್ಟಡಗಳಿಗೆ ಹಾನಿ
ಉಪನಗರ ರೈಲ್ವೆ ಯೋಜನೆಯ ನಾಲ್ಕು ಕಾರಿಡಾರ್‌ ಕಾಮಗಾರಿಯಿಂದಾಗಿ ಭಾಗಶಃ ಹಾಗೂ ಪೂರ್ಣ ಪ್ರಮಾಣದ ಸೇರಿ 650ಕ್ಕೂ ಹೆಚ್ಚು ಕಟ್ಟಡಗಳಿಗೆ ಧಕ್ಕೆಯಾಗಲಿದೆ ಎಂದು ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ತಿಳಿಸಿದೆ.
ವೇತನಕ್ಕಾಗಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ
ವೇತನ ಪಾವತಿ ವಿಳಂಬ ಹಾಗೂ ವೇತನ ಕಡಿತ ವಿರೋಧಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಮಂಗಳವಾರ ಬೆಳಗ್ಗೆ ಶಾಂತಿನಗರ ಘಟಕದಲ್ಲಿ ದಿಢೀರ್‌ ಪ್ರತಿಭಟನೆ ನಡೆಸಿದ್ದರಿಂದ ಎಲೆಕ್ಟ್ರಿಕ್ ಬಸ್‌ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು.
ಮಹಿಳೆಯರು ಆರೋಗ್ಯದಲ್ಲಿ ಜಾಗ್ರತೆ ವಹಿಸಿ
ದಾಬಸ್‌ಪೇಟೆ: ಮಹಿಳೆಯರು ಎದೆ ಭಾಗದಲ್ಲಿ ಯಾವುದೇ ರೀತಿ ಗಡ್ಡೆ ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದರಿಂದ ಮುಂದಾಗುವ ಅನಾಹುತ ತಪ್ಪಿಸಬಹುದು ಎಂದು ಸ್ತನ ಕ್ಯಾನ್ಸರ್ ತಜ್ಞೆ ಡಾ.ಸಿ.ಯು.ಪೂವಮ್ಮ ತಿಳಿಸಿದರು.
ಭಗೀರಥ ಜನಾಂಗದ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ
ದೊಡ್ಡಬಳ್ಳಾಪುರ: ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ಭಗೀರಥ ಜಯಂತ್ಯುತ್ಸವವನ್ನು ಮಂಗಳವಾರ ತಾಲೂಕು ಕಚೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.
ಪರಿಶ್ರಮ ನೀಟ್ ಅಕಾಡೆಮಿಯ ಅದ್ವಿತೀಯ ಸಾಧನೆ
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ವೈದ್ಯರಾಗುವ ಕನಸನ್ನು ನನಸಾಗಿಸುವ ಸದುದ್ದೇಶದಿಂದೊಂದಿಗೆ ಊರುಗೋಲಾಗಿ ನಿಂತಿದೆ ಪರಿಶ್ರಮ ನೀಟ್ ಅಕಾಡೆಮಿ.
  • < previous
  • 1
  • ...
  • 442
  • 443
  • 444
  • 445
  • 446
  • 447
  • 448
  • 449
  • 450
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved