• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಣ್ಣರ ವಚನ ಅರ್ಥೈಸಿ, ಅಳವಡಿಸಿಕೊಳ್ಳಿ: ಚುಂಚಶ್ರೀ
ಬಸವ ವೇದಿಕೆಯಿಂದ ಭಾನುವಾರ ಗಾಂಧೀ ಭವನದಲ್ಲಿ ನಡೆದ ‘ಬಸವ ಜಯಂತಿ ಹಾಗೂ ಬಸವಶ್ರೀ ಮತ್ತು ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ’ಸಮಾರಂಭ ನಡೆಯಿತು.
ಕಾರಿನ ಕಿಟಕಿಯ ಗಾಜು ಒಡೆದು 9 ಲಕ್ಷ ದೋಚಿದ ದುಷ್ಕರ್ಮಿಗಳು
ಕಾರು ನಿಲ್ಲಿಸಿ ಸ್ನೇಹಿತನ ಮನೆಗೆ ಕಾಫಿ ಕುಡಿಯಲು ತೆರಳಿದ್ದಾಗ ದುಷ್ಕರ್ಮಿಗಳು ಕಾರಿನ ಕಿಟಕಿ ಗಾಜು ಒಡೆದು ₹9 ಲಕ್ಷ ನಗದು ಕಳವು
ಯುವತಿಯ ಸ್ನೇಹಿತನ ಕೈಯಲ್ಲಿದ್ದ ಐ-ಫೋನ್‌ ಕಸಿದುಕೊಂಡು ಪರಾರಿ
ಯುವತಿಯೊಬ್ಬಳು ತನ್ನ ಸ್ನೇಹಿತನನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ತೆರಳುವಾಗ ಹಿಂದಿನಿಂದ ಮತ್ತೊಂದು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವತಿಯ ಸ್ನೇಹಿತನ ಕೈಯಲ್ಲಿದ್ದ ಐ-ಫೋನ್‌ ಕಿತ್ತುಕೊಂಡು ಪರಾರಿ ಆಗಿರುವ ಸಂಬಂಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿರಂತರ ಮಳೆಗೆ ಗುಂಡಿ ಬಿದ್ದ ಬೆಂಗಳೂರಿನ ರಸ್ತೆಗಳು!
ಬೆಂಗಳೂರು ನಗರದಲ್ಲಿ ಕಳೆದ ಮೂರ್ನಾಲ್ಕು ದಿನ ಮಳೆ ಸುರಿಯುತ್ತಿದ್ದಂತೆ ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಾಯ್ದೆರೆದಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.
ರೇಷ್ಮೆ ಹುಳು ಮನೆಯಲ್ಲಿ ಮಹಿಳೆ ಶಂಕಾಸ್ಪದ ಸಾವು: ಓರ್ವನ ಸೆರೆ
ರೇಷ್ಮೆ ಹುಳು ಸಾಕುವ ಮನೆಯಲ್ಲಿ ಕುತ್ತಿಗೆಗೆ ಸೀರೆಯಿಂದ ಬಿಗಿಯಾಗಿ ಸುತ್ತಿರುವ ರೀತಿ ಮಹಿಳೆ ಶವ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ತಾಲೂಕಿನ ವಿರೂಪಸಂದ್ರದಲ್ಲಿ ನಡೆದಿದೆ.
ಚಾಣಕ್ಯ ವಿವಿಯಲ್ಲಿ ಜೈವಿಕ ವಿಜ್ಞಾನ ಲ್ಯಾಬ್‌ ಶುರು
ನಗರದ ಹೊರವಲಯದ ಚಾಣಕ್ಯ ವಿಶ್ವವಿದ್ಯಾಲಯದ ಜಾಗತಿಕ ಕ್ಯಾಂಪಸ್‌ನಲ್ಲಿ ಬಯೋಕಾನ್‌ ಲಿಮಿಟೆಡ್‌ನ ಬೆಂಬಲದೊಂದಿಗೆ ಅತ್ಯಾಧುನಿಕ ಜೈವಿಕ ವಿಜ್ಞಾನ ಪ್ರಯೋಗಾಲಯ ಆರಂಭಿಸಲಾಗಿದೆ.
ಕಾರು ತೊಳೆಯುವಾಗ ಅಡ್ಡಾದಿಡ್ಡಿ ನುಗ್ಗಿ ಮಗು ಸಾವು
ಕಾರೊಂದು ಅತಿವೇಗ ಹಾಗೂ ಅಡ್ಡಾದಿಡ್ಡಿ ಚಲಿಸಿ ಸಂಭವಿಸಿದ ಅಪಘಾತದಲ್ಲಿ ರಸ್ತೆಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗು ಮೃತಪಟ್ಟು ಮತ್ತೊಂದು ಮಗು ಗಾಯಗೊಂಡಿರುವ ದಾರುಣ ಘಟನೆ ಜೀವನಬಿಮಾನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಕ್ಟೋಬರ್‌ಗೆ ಹಳದಿ ಮೆಟ್ರೋ ಮಾರ್ಗ ಟೆಸ್ಟ್‌
ಆರ್‌.ವಿ. ರಸ್ತೆ - ಬೊಮ್ಮಸಂದ್ರ ಸಂಪರ್ಕಿಸುವ ನಮ್ಮ ಮೆಟ್ರೋದ ಹಳದಿ ಮಾರ್ಗದ ಜನಸಂಚಾರಕ್ಕಾಗಿ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್‌ಎಸ್‌) ಅಕ್ಟೋಬರ್‌ ಅಂತ್ಯದ ವೇಳೆಗೆ ತಪಾಸಣೆ ಕೈಗೊಳ್ಳುವ ನಿರೀಕ್ಷೆಯಿದೆ.
ಮೆಟ್ರೋ ನಿಲ್ದಾಣದಲ್ಲಿ 25 ನಿಮಿಷ ಕಳೆದವಗೆ ₹50 ದಂಡ: ಆಕ್ರೋಶ
ನಮ್ಮ ಮೆಟ್ರೋ ನಿಲ್ದಾಣದಲ್ಲಿ 20 ನಿಮಿಷ ಮೀರಿ 5 ನಿಮಿಷ ಕಳೆದ ಪ್ರಯಾಣಿಕನಿಗೆ ಬೆಂಗಳೂರು ಮೆಟ್ರೋ ರೈಲು ನಿಗಮವು ಆತನ ಮೆಟ್ರೋ ಕಾರ್ಡ್‌ ಮೂಲಕ ₹50 ದಂಡ ವಸೂಲಿ ಮಾಡಿರುವ ಘಟನೆ ನಡೆದಿದ್ದು, ಜನತೆಯ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರತಿ ಶುಶ್ರೂಷಕಿಯರು ಪ್ರಶಂಸೆಗೆ ಅರ್ಹರು: ಗೃಹ ಸಚಿವ ಡಾ। ಜಿ.ಪರಮೇಶ್ವರ್‌
ಜಗತ್ತಿನಾದ್ಯಂತ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಉಪಚರಿಸಿ ಅವರ ಆರೋಗ್ಯದ ಸುಧಾರಣೆಗೆ ನಿರಂತರವಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ಶುಶ್ರೂಷಕಿಯರೂ ಪ್ರಶಂಸೆಗೆ ಅರ್ಹರು ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಹೇಳಿದ್ದಾರೆ.
  • < previous
  • 1
  • ...
  • 445
  • 446
  • 447
  • 448
  • 449
  • 450
  • 451
  • 452
  • 453
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved