ವೈದ್ಯರ ಸಲಹೆ ಚೀಟಿ ಇಲ್ಲದೆ ಔಷಧ ನೀಡುವಂತಿಲ್ಲದೊಡ್ಡಬಳ್ಳಾಪುರ: ಯಾವುದೇ ನೋವು ನಿವಾರಕ ಔಷಧಿ, ಮಾತ್ರೆಗಳನ್ನು ವೈದ್ಯರ ಅಧಿಕೃತ ಸಲಹಾ ಚೀಟಿ ಇಲ್ಲದೆ ಗ್ರಾಹಕರಿಗೆ ನೀಡುವಂತಿಲ್ಲ. ಎಲ್ಲಾ ರೀತಿಯ ನೋವು ನಿವಾರಕ ಔಷಧಿಗಳು ಮಾದಕದ್ರವ್ಯ ನಿಷೇಧ ಕಾಯ್ದೆ ವ್ಯಾಪ್ತಿಗೆ ಬರಲಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಔಷಧ ನಿಯಂತ್ರಣ ಸಹಾಯಕ ನಿರ್ದೇಶಕ ಸಿ.ಗಣೇಶಬಾಬು ಹೇಳಿದರು.