ಜಾತಿ ಸಮೀಕ್ಷೆ ಕಾರ್ಯ ಖುದ್ದು ಪರಿಶೀಲಿಸಿದ ಸಚಿವ ಮುನಿಯಪ್ಪದೊಡ್ಡಬಳ್ಳಾಪುರ: ಪರಿಶಿಷ್ಟ ಜಾತಿಗಳಿಗೆ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಇನ್ನಿತರೆ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸಿಕೊಡುವ ದೃಷ್ಟಿಯಿಂದ ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆ ಆರಂಭಗೊಂಡಿದ್ದು, ಜಾತಿ ಕಾಲಂನಲ್ಲಿ ತಮ್ಮ ಮೂಲ ಜಾತಿಯನ್ನು ತಪ್ಪದೇ ನಮೂದಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದರು.