ನಿಗಮ-ಮಂಡಳಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಪಟ್ಟಿ ಸಿದ್ಧಪಡಿಸುವಾಗ ನಮ್ಮ ಅಭಿಪ್ರಾಯವನ್ನು ಯಾರೂ ಕೇಳಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲೇ ನಿಗಮ-ಮಂಡಳಿಗಳಿಗೆ ನಿರ್ದೇಶಕರು/ಸದಸ್ಯರ ಆಯ್ಕೆಗೆ ಸಮಿತಿ ರಚನೆ
ನಗರದ ಉದ್ಯಾನವನಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಅನುಷ್ಠಾನದ ಮೂಲಕ ಅಂತರ್ಜಲಮಟ್ಟ ವೃದ್ಧಿಗೆ ಬಿಬಿಎಂಪಿ ಯೋಜನೆ ರೂಪಿಸಿದ್ದು, ₹2.50 ಕೋಟಿ ವೆಚ್ಚದಲ್ಲಿ 27 ಉದ್ಯಾನವನದಲ್ಲಿ 250 ಇಂಗು ಗುಂಡಿ ನಿರ್ಮಿಸಲು ಮುಂದಾಗಿದೆ.
ನಿಟ್ಟೂರು-ಸಂಪಿಗೆ ರಸ್ತೆ ರೈಲ್ವೆ ನಿಲ್ದಾಣ ನಡುವಿನ ಲೇವಲ್ ಕ್ರಾಸಿಂಗ್ನಲ್ಲಿ ಗರ್ಡರ್ ಅಳವಡಿಕೆ ಸಂಬಂಧಿತ ಕಾಮಗಾರಿ ಹಿನ್ನೆಲೆಯಲ್ಲಿ ಜೂ.27ರಿಂದ ಜು.4ರವರೆಗೆ ಈ ಮಾರ್ಗದ ಎಂಟು ರೈಲುಗಳ ಸಂಚಾರ ರದ್ದಾಗಿದ್ದು, ಐದು ರೈಲುಗಳನ್ನು ಭಾಗಶಃ ರದ್ದಾಗಲಿದೆ.