ಸರ್ಕಾರದ ಆದೇಶದನ್ವಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯಾಗದಿದ್ದರೆ ಅಧಿಕಾರಿಗಳ ವಿರುದ್ದ ತಾಲ್ಲೂಕು ಕಚೇರಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಯುವ ವೇದಿಕೆ ರಾಜ್ಯಾಧ್ಯಕ್ಷ ರೂಪೇಶ್ ರಾಜಣ್ಣ ತಿಳಿಸಿದರು.