• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್‌ ಬಳಸಿ ಪೆನ್‌ಡ್ರೈವ್‌ ಲೀಕ್‌: ಎಚ್‌ಡಿಕೆ
ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಬಿಜೆಪಿ ಮುಖಂಡ ದೇವರಾಜೇಗೌಡ ನೇರ ಆರೋಪ ಮಾಡಿದ ಬೆನ್ನಲ್ಲೇ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಕೂಡ ವಾಗ್ದಾಳಿ ನಡೆಸಿದ್ದಾರೆ.
ಬಿಡಿಎ ವೆಬ್‌ಸೈಟ್‌ನಲ್ಲಿ ತಾಂತ್ರಿಕ ಸಮಸ್ಯೆ: ತೆರಿಗೆದಾರರ ಪರದಾಟ
ತೆರಿಗೆ ಕಟ್ಟಲು ಅವಕಾಶವೇ ಇಲ್ಲದೆ ಸಾರ್ವಜನಿಕರು ಪರದಾಡುತ್ತಿದ್ದು ಮಾಹಿತಿಯೂ ಅಲಭ್ಯವಾಗಿದೆ.
ವಿದ್ಯುತ್‌ ಸಮಸ್ಯೆಗಳಿಗೆ ವಾಟ್ಸ್‌ ಆ್ಯಪ್‌ನಲ್ಲಿಯೂ ದೂರು ನೀಡಿ
ಸಹಾಯವಾಣಿಗೆ ಪರ್ಯಾಯವಾಗಿ ವಾಟ್ಸ್‌ಆ್ಯಪ್‌ ಆರಂಭಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುರಕ್ಷತೆಗಾಗಿ ಹಾಕಿದ್ದ ಪ್ಲಾಸ್ಟಿಕ್‌ ರಸ್ತೆ ಡಿವೈಡರ್‌ ಮೇಲೇ ವಾಹನ ಸಂಚಾರ
ಮಾಗಡಿ ರಸ್ತೆಯಲ್ಲಿ 2 ತಿಂಗಳ ಹಿಂದಷ್ಟೇ ಹಾಕಿದ್ದ ಡಿವೈಡರ್‌ಗಳು ಕುಸಿದು ಬಿದ್ದ ಹಿನ್ನೆಲೆಯಲ್ಲಿ ವಾಹನಗಳು ಅಡ್ಡಾದಿಡ್ಡಿ ಸಂಚರಿಸುತ್ತಿವೆ.
ಬಿದ್ದ ಮರ, ಕೊಂಬೆ ತೆರವಿಗೆ ಬೈಕ್‌ ತಂಡ
ಮರ ಬಿದ್ದಾಗ ಸ್ಥಳ ತಲುಪಲು ತ್ವರಿತವಾಗಿ ಬೈಕ್‌ ತಂಡ ರಚನೆ ಮಾಡಲಾಗಿದ್ದು ವಲಯಕ್ಕೆ 1 ತಂಡದಂತೆ 8 ತಂಡ ರಚನೆಯಾಗಿದೆ. ಇದರಿಂದ ಟ್ರಾಫಿಕ್‌ ನಿವಾರಣೆಯೂ ಸುಲಭಗೊಳ್ಳಲಿದೆ.
ಫುಟ್‌ಪಾತಲ್ಲಿ ಹೈ ಮಾಸ್ಕ್‌ ಕಂಬ: ಓಡಾಲು ಪಾಚಾರಿಗಳ ಪರದಾಟ
ಮಂತ್ರಿಮಾಲ್‌ ಮುಂಭಾಗದ ಜಂಕ್ಷನ್‌ನಲ್ಲಿದ್ದ ಕಂಬವನ್ನು ತೆರವುಗೊಳಿಸಿ ಪಾದಚಾರಿಗಳಿಗೆ ಸಂಚಾರಕ್ಕೆ ಸುಗಮ ಮಾಡಿಕೊಡಲಾಗಿದೆ.
₹95 ಲಕ್ಷ ಮೌಲ್ಯದ ಬ್ರಾಂಡೆಡ್‌ ಕಂಪನಿಗಳ ನಕಲಿ ಉತ್ಪನ್ನ ಜಪ್ತಿ
ಫ್ಯಾಕ್ಟರಿ, ಗೋದಾಮಿನ ಮೇಲೆ ಸಿಸಿಬಿ ದಾಳಿ ಮಾಡಿ ₹95 ಲಕ್ಷ ಮೌಲ್ಯದ ಬ್ರಾಂಡೆಡ್‌ ಕಂಪನಿಗಳ ನಕಲಿ ಉತ್ಪನ್ನ ಜಪ್ತಿ ಮಾಡಲಾಗಿದೆ.
ಮುಖ್ಯರಸ್ತೆ ದುಸ್ಥಿತಿ ವಿರುದ್ಧ ಜನಾಕ್ರೋಶ
ದೊಡ್ಡಬಳ್ಳಾಪುರ: ಇಲ್ಲಿನ ಕೊಂಗಾಡಿಯಪ್ಪ ಮುಖ್ಯರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆ ದುರಸ್ತಿಗೆ ಜಲ್ಲಿ ಕಲ್ಲುಗಳನ್ನು ಹರಡಿ ತಿಂಗಳುಗಳೇ ಕಳೆದರೂ ಡಾಂಬರು ಹಾಕದೆ ನಿರ್ಲಕ್ಷ್ಯ ವಹಿಸಿರುವ ನಗರಸಭೆ ವಿರುದ್ಧ ಮಂಗಳವಾರ ಸ್ಥಳೀಯರು ಪ್ರತಿಭಟನೆ ನಡೆಸಿದರು.
ರಿಯಲ್‌ ಎಸ್ಟೇಟ್‌ ಉದ್ಯಮಿಯ ನಡು ರಸ್ತೆಯಲ್ಲಿ ಅಟ್ಟಾಡಿಸಿ ಹತ್ಯೆ
ಮಾಜಿ ರೌಡಿ ಶೀಟರ್‌ ಆಗಿದ್ದ ಉದ್ಯಮಿಯನ್ನು ಮನೆ ಬಳಿಯೇ ಕೊಂದು ಪರಾರಿಯಾದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಯಾರೇ ತಪ್ಪೆಸಗಿದ್ದರೂ ಕಾನೂನು ಕ್ರಮ ಆಗಲಿ
ಹೊಸಕೋಟೆ: ಭಾರತೀಯ ಸಂಸ್ಕೃತಿ ಪರಂಪರೆಯಲ್ಲಿ ಸ್ತ್ರೀಯರಿಗೆ ಗೌರವ ಸ್ಥಾನಮಾನವಿದ್ದು, ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಆಗಿದ್ದರೆ ಕಾನೂನು ಕ್ರಮ ಆಗಲಿ ಎಂದು ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ತಿಳಿಸಿದರು.
  • < previous
  • 1
  • ...
  • 451
  • 452
  • 453
  • 454
  • 455
  • 456
  • 457
  • 458
  • 459
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved