ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ ಘೋಷಣೆ
ದೊಡ್ಡಬಳ್ಳಾಪುರ: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ.3 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ 6ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್ ತಿಳಿಸಿದರು.
ಮೆಟ್ರೋ ಜಾಲ ಬೆಸೆಯಲಿವೆ 16 ಇಂಟರ್ಚೇಂಜ್ಗಳು!
ಸಂಪೂರ್ಣ ನಗರವನ್ನು ಮೆಟ್ರೋದಲ್ಲಿ ಸಂಚರಿಸಲು ಸಾಧ್ಯವಾಗುವಂತೆ ಮುಂದಿನ ಐದು ವರ್ಷದಲ್ಲಿ ಮೆಟ್ರೋ ಜಾಲದಲ್ಲಿ ಹದಿನಾರು ಮಾರ್ಗ ಬದಲಾವಣಾ ನಿಲ್ದಾಣಗಳಾಗಲಿವೆ.
1 ತಿಂಗಳಲ್ಲಿ ಜಲಮಂಡಳಿಯಿಂದ 986 ಮಳೆ ನೀರು ಇಂಗುಗುಂಡಿ ನಿರ್ಮಾಣ!
ನಗರದಲ್ಲಿ ಅಂತರ್ಜಲ ವೃದ್ಧಿಗಾಗಿ ಜಲಮಂಡಳಿ ಕಳೆದ ಒಂದು ತಿಂಗಳಲ್ಲಿ ನಗರದ ಕೊಳವೆಬಾವಿಗಳ ಬಳಿ 986 ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಿದ್ದಾಗಿ ಹೇಳಿಕೊಂಡಿದೆ.
ಅಂಗಾಂಗ ಕಸಿಗೆ ಒಳಗಾದವರಿಂದ ಕ್ರೀಡಾಂಗಣದಲ್ಲಿ ಐಪಿಎಲ್ ವೀಕ್ಷಣೆ
ಮಣಿಪಾಲ್ ಆಸ್ಪತ್ರೆಯು ವಿವಿಧ ಅಂಗಾಂಗ ಕಸಿಗೆ ಒಳಗಾದ 20 ಮಂದಿಗೆ ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಗುಜರಾತ್ ಟೈಟಾನ್ ನಡುವಿನ ಐಪಿಎಲ್ ಪಂದ್ಯಾವಳಿ ವೀಕ್ಷಿಸಲು ವಿಶೇಷ ಅವಕಾಶ ಕಲ್ಪಿಸುವ ಮೂಲಕ ಉಲ್ಲಾಸ ಹಾಗೂ ಭರವಸೆಯ ಅನುಭವ ನೀಡುವ ಪ್ರಯತ್ನ ಮಾಡಿದೆ.
ಪರಿಸರ ಮಾಲಿನ್ಯ: ಇಂಡೇನಾ ಕಾರ್ಖಾನೆ ವಿರುದ್ಧ ಪ್ರತಿಭಟನೆ
ದೊಡ್ಡಬಳ್ಳಾಪುರ: ಕಾರ್ಖಾನೆಯಿಂದ ಬರುವ ತ್ಯಾಜ್ಯ ಅನಿಲ ದುರ್ವಾಸನೆಯಿಂದ ಕೂಡಿದ್ದು, ಜನರ ಆರೋಗ್ಯದ ಮೇಲೆ ದುಷ್ಟಪರಿಣಾಮ ಬಿರುತ್ತಿದೆ. ಇಂಡೇನಾ ಕಾರ್ಖಾನೆ ಗ್ರಾಮದ ನೈಸರ್ಗಿಕ ಪರಿಸ್ಥಿತಿ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ರಸಾದ್ ಆರೋಪಿಸಿದರು.
ಆಕಸ್ಮಿಕ ಬೆಂಕಿ: ಹುಲ್ಲಿನ ಬಣವೆ ಸಂಪೂರ್ಣ ಭಸ್ಮ
ದೊಡ್ಡಬಳ್ಲಾಪುರ: ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ರಾಗಿ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿ ಕೊಂಡಸಂದ್ರ ಗ್ರಾಮದಲ್ಲಿ ನಡೆದಿದೆ.
ಚರಂಡಿ, ರಾಜಕಾಲುವೆ ಸ್ವಚ್ಛತೆಗೆ 5 ದಿನ ಡೆಡ್ಲೈನ್!
ಮುಂಗಾರು ಪೂರ್ವ ಮಳೆಯಿಂದ ಉಂಟಾಗಬಹುದಾದ ಪ್ರವಾಹವನ್ನು ತಡೆಯಲು ನಗರದ ಚರಂಡಿ, ರಾಜಕಾಲುವೆಗಳನ್ನು ಮೇ 10ರೊಳಗೆ ಸ್ವಚ್ಛಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಲಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಂಗದ ಮೇಲೆಯೇ ಕುಸಿದು ಪ್ರಾಣ ಬಿಟ್ಟ ಕಲಾವಿದ!
ದೊಡ್ಡಬಳ್ಳಾಪುರ: ಪೌರಾಣಿಕ ನಾಟಕದಲ್ಲಿ ಮನೋಜ್ಞ ಅಭಿನಯ ನೀಡುತ್ತಿದ್ದ ಕಲಾವಿದ, ಪ್ರೇಕ್ಷಕರ ಚಪ್ಪಾಳೆಯ ನಡುವೆಯೇ ದಿಢೀರನೇ ರಂಗ ಮಂಟಪದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಸಮೀಪದ ಯಲಹಂಕ ತಾಲೂಕಿನ ಸಾತನೂರು ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮಣಿಪುರ ಹಿಂಸಾಚಾರ: ಪರಿಹಾರಕ್ಕೆ ಕರ್ನಾಟಕ ಮೈಥೇಯಿ ಅಸೋಸಿಯೇಷನ್ ಒತ್ತಾಯ
ಮಣಿಪುರದಲ್ಲಿ ಹಿಂಸಾಚಾರ ಸಂತ್ರಸ್ತರಿಗೆ ಪರಿಹಾರ ನೀಡಲು ಆಗ್ರಹಿಸಿ ಮಣಿಪುರ ಸರ್ಕಾರ ಮತ್ತು ಕೇಂದ್ರ ಸರ್ಕಾರ ವಿರುದ್ಧ ಕರ್ನಾಟಕ ಮೈಥೇಯಿ ಅಸೋಸಿಯೇಷನ್ ಪ್ರತಿಭಟನೆ.
ಬೆಂಗಳೂರು ಸತತ 2ನೇ ದಿನವೂ ಮಳೆಯ ಸಿಂಚನ
ನಗರದಾದ್ಯಂತ ಗುಡುಗು-ಮಿಂಚು, ಬಿರುಗಾಳಿ ಸಹಿತ ಶುಕ್ರವಾರ ಮಳೆಯಾಗಿದ್ದು, 35ಕ್ಕೂ ಹೆಚ್ಚು ಮರಗಳು ಧಾರಾಶಾಹಿಯಾಗಿ, ವಾಹನಗಳು ಜಖಂಗೊಂಡಿವೆ.
< previous
1
...
455
456
457
458
459
460
461
462
463
...
623
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ