ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಿಂದೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಕೈವಾಡದ ಶಂಕೆ - ಕರ್ನಾಟಕ ಬಿಜೆಪಿ
ದೇಶ ತೊರೆಯಲು ಮೇ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಮೈಸೂರಿನಲ್ಲಿ ನೆಲೆಸಿರುವ ಪಾಕಿಸ್ತಾನದ ಮೂವರು ಮಕ್ಕಳು ತಮ್ಮ ತಾಯಿಯೊಂದಿಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದರು.
ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಸೂಚನೆಯಂತೆ ರಾಜ್ಯದ ಇನ್ನೂ 4 ನಗರಗಳಲ್ಲಿ ಮಾಕ್ಡ್ರಿಲ್ ನಡೆಯಲಿದೆ.
ಆಪರೇಷನ್ ಸಿಂದೂರದಲ್ಲಿ ಸ್ಕೈಸ್ಟ್ರೈಕರ್ ಡ್ರೋನ್ ಬಳಕೆ । ಅದಾನಿ ಒಡೆತನದ ಆಲ್ಫಾ ಡಿಸೈನ್ಸ್ನಿಂದ ನಿರ್ಮಾಣ
ಇದಕ್ಕಿದೆ ನಿಖರ ಗುರಿ ಗುರುತಿಸಿ ದಾಳಿಯ ಸಾಮರ್ಥ್ಯ । 10 ಕೆ.ಜಿ. ಬಾಂಬ್ ಸಾಗಿಸಬಲ್ಲ ಆತ್ಮಾಹುತಿ ಡ್ರೋನ್
ಭಾರತೀಯ ಸೇನೆ ನಡೆಸಿದ ‘ಆಪರೇಶನ್ ಸಿಂಧೂರ್’ಗೆ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ
ಪಾಕಿಸ್ತಾನ ಉಗ್ರರ ನೆಲಗಳ ಮೇಳೆ ಆಪರೇಷನ್ ಸಿಂದೂರ ಹೆಸರಿನಲ್ಲಿ ನಡೆದ ದಾಳಿಯನ್ನು ಪಹಲ್ಗಾಂನಲ್ಲಿ ಉಗ್ರರಿಂದ ಹತ್ಯೆಗೊಳಗಾದ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ತಾಯಿ ಸುಮತಿ ಅವರು ಸ್ವಾಗತಿಸಿದ್ದಾರೆ.
ಅಡಗಿರುವ ಇನ್ನಷ್ಟು ಉಗ್ರರನ್ನು ಹೊಡೆಯಬೇಕು ಎಂದು ಪಹಲ್ಗಾಂ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್ ಅವರ ತಂದೆ ಚನ್ನವೀರಪ್ಪ ಹೇಳಿದರು.
''ಆಪರೇಷನ್ ಸಿಂದೂರ'' ಬಗ್ಗೆ ಸೇನಾಪಡೆಗಳು ಹಾಗೂ ಕೇಂದ್ರ ಸರ್ಕಾರಕ್ಕೆ ಮೆಚ್ಚುಗೆ ತಿಳಿಸಲು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಂದೂರ ಇಟ್ಟು ಆಗಮಿಸಿದ್ದು ಎಲ್ಲರ ಗಮನ ಸೆಳೆಯಿತು.
ಕಾಶ್ಮೀರದ ಪಹಲ್ಗಾಂನಲ್ಲಿ 26 ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಭಾರತದ ಸೇನೆ ಪಾಕಿಸ್ತಾನದ ಉಗ್ರಗಾಮಿಗಳ ಬಂಕರ್ಗಳ ಮೇಲೆ ‘ಸಿಂದೂರ’ ಕಾರ್ಯಾಚರಣೆಗೆ ರಾಜ್ಯಾದ್ಯಂತ ನಾಗರಿಕರು, ವಿವಿಧ ಪಕ್ಷಗಳು, ಸಂಘ ಸಂಸ್ಥೆಗಳು ಸಂಭ್ರಮಿಸಿವೆ.