• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಭಾಗದಲ್ಲಿ ಕುಡಿವ ನೀರು ಸರಬರಾಜಿಗೆ ಆದ್ಯತೆ
ಹೊಸಕೋಟೆ: ಗ್ರಾಮೀಣ ಭಾಗದಲ್ಲಿ ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವ ದೃಷ್ಟಿಯಿಂದ ನೀರಿನ ಅಗತ್ಯ ಪರೀಕ್ಷೆಯೊಂದಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ದೇವನಗೊಂದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ತಿಳಿಸಿದರು.
ಎಣ್ಣೆಗೆರೆಯಲ್ಲಿ ನಿತ್ರಾಣಗೊಂಡಿದ್ದ ಚಿರತೆ ಸೆರೆ
ದಾಬಸ್‌ಪೇಟೆ: ಗಾಯಗೊಂಡು ನಿತ್ರಾಣವಾಗಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿರುವ ಘಟನೆ ನೆಲಮಂಗಲ ತಾಲೂಕಿನ ಎಣ್ಣೆಗೆರೆ ಗ್ರಾಮದಲ್ಲಿ ನಡೆದಿದೆ.
ಅತ್ಯಧಿಕ ತೆರಿಗೆ ಪಾವತಿದಾರರ ವಿಭಾಗ ರಚನೆ
ರಾಜ್ಯದ ಬೊಕ್ಕಸ ಭರ್ತಿ ಮಾಡುವ ಅತಿ ಹೆಚ್ಚು ತೆರಿಗೆದಾರರನ್ನು ಹೊಂದಿರುವ ಬೆಂಗಳೂರು ನಗರದಲ್ಲಿನ ತೆರಿಗೆದಾರರಿಗೆ ಉತ್ತಮ ಸೇವೆ ಕಲ್ಪಿಸಲು ನೂತನವಾಗಿ ‘ಅತ್ಯಧಿಕ ತೆರಿಗೆ ಪಾವತಿದಾರರ ವಿಭಾಗ’ ರಚಿಸಲಾಗಿದೆ.
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ: ನಗರ ಜೆಡಿಎಸ್‌ನಿಂದ ಪ್ರತಿಭಟನೆ
ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತೆರಿಗೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
27ಕ್ಕೆ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವ
ಜೂನ್‌ 27ಕ್ಕೆ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಗೆ ಮಾಡಲು ತೀರ್ಮಾನ
ಸಂಚಾರ ಮೊಬೈಲ್‌ ಕ್ಲಿನಿಲ್‌ ಸದ್ಬಳಸಿಕೊಳ್ಳಿ
ದೇವನಹಳ್ಳಿ: ಗ್ರಾಮೀಣ ಭಾಗದ ಜನಸಾಮಾನ್ಯರು ಯಾವುದೇ ರೋಗಗಳನ್ನು ನಿರ್ಲಕ್ಷ್ಯ ಮಾಡದೆ ಉಲ್ಭಣಗೊಳ್ಳುವ ಮುನ್ನವೇ ಸೂಕ್ತ ಚಿಕಿತ್ಸೆ ಪಡಿಸಿಕೊಂಡರೆ ಗುಣಮುಖರಾಗಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.
ಪಾರದರ್ಶಕ ವಿಚಾರಣೆ ನಡೆಯಲಿ, ನ್ಯಾಯ ಸಿಗಲಿ: ಉಪೇಂದ್ರ

‘ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ದರ್ಶನ್‌ ಬಂಧನದ ವಿಚಾರದಲ್ಲಿ ಪಾರದರ್ಶಕ ವಿಚಾರಣೆ ಆಗಲಿ. ಆ ಮೂಲಕ ನ್ಯಾಯ ಸಿಗಲಿ’ ಎಂದು ನಟ ಉಪೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಕನ್ನಡಪ್ರಭ ಛಾಯಾಗ್ರಾಹಕ ಅನುರಾಗ್‌ ಚಿತ್ರಕ್ಕೆ 3 ಚಿನ್ನದ ಪದಕ

ಕನ್ನಡಪ್ರಭ ಪತ್ರಿಕೆಯ ಹಿರಿಯ ಛಾಯಾಗ್ರಾಹಕ ಅನುರಾಗ್ ಬಸವರಾಜ್ ಅವರಿಗೆ ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳು ಆಯೋಜಿಸಿದ್ದ ವಿಶ್ವಮಟ್ಟದ ಛಾಯಾಚಿತ್ರ ಸ್ಪರ್ಧೆಗಳಲ್ಲಿ ಮೂರು ಅಂತಾರಾಷ್ಟ್ರೀಯ ಚಿನ್ನದ ಪದಕ, 1 ಕಂಚಿನ ಪದಕ ಹಾಗೂ 3 ಹಾನರೆಬಲ್ ಮೆನ್ಶನ್ ಗೌರವ ಲಭಿಸಿದೆ.

ಬೆಂಗಳೂರು: ಮೊದಲ ಕ್ಯಾಶ್‌ಲೆಸ್‌ ಪಾರ್ಕಿಂಗ್‌

ಹಲವು ವರ್ಷಗಳಿಂದ ಖಾಲಿ ಇದ್ದಂತಹ ಗಾಂಧಿನಗರದ ಬಹುಮಹಡಿ ವಾಹನ ನಿಲುಗಡೆ ಕಟ್ಟಡ ಇದೀಗ ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ವಾಹನ ನಿಲುಗಡೆ ಕಟ್ಟಡದಲ್ಲಿ ಅಡ್ವಾನ್ಸ್‌ ಪಾರ್ಕಿಂಗ್‌ ತಂತ್ರಜ್ಞಾನ (ಎಪಿಟಿ) ಹೊಂದಿದ ಹೆಗ್ಗಳಿಕೆಯೊಂದಿಗೆ ಜೂನ್‌ 20ರಂದು ಉದ್ಘಾಟನೆಗೊಳ್ಳುತ್ತಿದೆ.

ಮಧುರೈ - ಬೆಂಗಳೂರು ವಂದೇಭಾರತ್‌ ಪ್ರಾಯೋಗಿಕ ಸಂಚಾರ ಆರಂಭ
ರಾಜ್ಯದ ಎಂಟನೇ ವಂದೇ ಭಾರತ್‌ ರೈಲು ಸೋಮವಾರ ಮಧುರೈ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮೊದಲ ಪ್ರಾಯೋಗಿಕ ಸಂಚಾರ ನಡೆಸಿತು.
  • < previous
  • 1
  • ...
  • 456
  • 457
  • 458
  • 459
  • 460
  • 461
  • 462
  • 463
  • 464
  • ...
  • 668
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved