• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಗೊತ್ತಿದ್ದು ಹೇಗೆ ಪ್ರಜ್ವಲ್‌ಗೆ ಟಿಕೆಟ್‌ ಕೊಟ್ಟಿದ್ದು ಹೇಗೆ: ಶ್ರೀನಿವಾಸ್‌ ಪ್ರಶ್ನೆ
ಹಾಸನ ಸಂಸದ ಹಾಗೂ ಎನ್‌ಡಿಎ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮೌನ ಮುರಿಯಬೇಕು. ಜತೆಗೆ ಸ್ತ್ರೀ ಕಂಟಕ ಪ್ರಜ್ವಲ್‌ ರೇವಣ್ಣ ಅವರನ್ನು ರಕ್ಷಿಸಲು ಮುಂದಾಗಿರುವ ಬಿಜೆಪಿ ನಾಯಕರು ರಾಜ್ಯ ಹಾಗೂ ದೇಶದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ದಾಸರಹಳ್ಳಿ ಕ್ಷೇತ್ರದಲ್ಲಿ ನೀಗದ ನೀರಿನ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಮುನಿರಾಜು
ಪೀಣ್ಯ ದಾಸರಹಳ್ಳಿ ಜನರ ಕುಂದು ಕೊರತೆ ಆಲಿಸುತ್ತಾ, ಕೆಲವು ಭಾಗದಲ್ಲಿ ನೀರಿನ ಸಮಸ್ಯೆ, ರಸ್ತೆ, ಚರಂಡಿ ಕಾಮಗಾರಿಗಳ ಗುಣಮಟ್ಟವನ್ನು ಶಾಸಕ ಎಸ್.ಮುನಿರಾಜು ಪರಿಶೀಲಿಸಿದರು.
ದಲಿತರು, ಕಾರ್ಮಿಕರು ಸಂಘಟಿತರಾಗದೆ ಅಭಿವೃದ್ಧಿ ಅಸಾಧ್ಯ: ಅಶೋಕ್‌ ಛಲವಾದಿ
ದಲಿತರು ಮತ್ತು ಕಾರ್ಮಿಕರು ಸಂಘಟಿತರಾಗದ ಹೊರತು ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್‌ ಎನ್‌.ಛಲವಾದಿ ಅಭಿಪ್ರಾಯಪಟ್ಟರು.
ಸಿಇಟಿ ಪಠ್ಯೇತರ ಎಡವಟ್ಟು ಸಮಗ್ರ ತನಿಖೆ: ಶೀಘ್ರ ತಂಡ

ಸಿಟಿಇ ಪರೀಕ್ಷೆಯ ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದ ಸರ್ಕಾರ ಇದೀಗ ಸಮಗ್ರ ತನಿಖೆಗೆ ಮುಂದಾಗಿದೆ.

ಬೆಂಗಳೂರಿನಲ್ಲಿ ಮಳೆಯೇ ಇಲ್ಲದ ಮೊದಲ ಏಪ್ರಿಲ್‌!
ಬೆಂಗಳೂರಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮಳೆಯೇ ಇಲ್ಲದ ಏಪ್ರಿಲ್‌ ತಿಂಗಳು ಕಳೆದಿದೆ. ವಾಡಿಕೆ ಮಳೆಯೂ ಇಲ್ಲದೆ ರಣ ಬಿಸಿಲಿನೊಂದಿಗೆ ತಿಂಗಳು ಮುಗಿದೆ.
ಬೇಸಿಗೆಯಲ್ಲಿ ಮಣ್ಣಿನ ಮಡಿಕೆಗಳಿಗೆ ಹೆಚ್ಚಿದ ಬೇಡಿಕೆ
ಸೂಲಿಬೆಲೆ: ಆಧುನಿಕತೆ ಭರಾಟೆಯಲ್ಲಿ ಹಿಂದಿನ ಕಾಲದ ಅನೇಕ ವಸ್ತುಗಳು ಮೂಲೆ ಗುಂಪಾಗುತ್ತಿರುವ ಇಂದಿನ ದಿನಗಳಲ್ಲಿ ಮಣ್ಣಿನ ಮಡಿಕೆ ರೂಪ ಬದಲಾಯಿಸಿಕೊಂಡು ಮಾರುಕಟ್ಟೆಯ ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಬೇಡಿಕೆಯಲ್ಲಿದೆ.
ಇತಿಹಾಸ ಪ್ರಸಿದ್ಧ ದ್ರೌಪತಾಂಭ ದೇವಾಲಯ ಉದ್ಘಾಟನೆ
ಹೊಸಕೋಟೆ: ತಾಲೂಕಿನ ದೊಡ್ಡಹುಲ್ಲೂರು ಗ್ರಾಪಂ ವ್ಯಾಪ್ತಿಯ ಲಾಲ್ ಬಾಗ್ ದಾಸರಹಳ್ಳಿಯಲ್ಲಿ ಶ್ರೀ ಸೀತರಾಮಾಂಜನೇಯ, ಶ್ರೀ ಲಕ್ಷ್ಮೀವೆಂಕಟೇಶ್ವರಸ್ವಾಮಿ, ಶ್ರೀಕೃಷ್ಣಧರ್ಮರಾಯಸ್ವಾಮಿ ಸಮೇತ ಶ್ರೀ ದ್ರೌಪತಾಂಭ ದೇವಾಲಯ 250 ವರ್ಷಗಳ ಇತಿಹಾಸ ಹೊಂದಿರುವ ದೇವಾಲಯ ದಾನಿಗಳ ನೆರವಿನಿಂದ ೩ ಕೋಟಿ ವೆಚ್ಚದಲ್ಲಿ ಜೀಣೋದ್ಧಾರಗೊಂಡಿದ್ದು ಮೇ1ರಿಂದ ಮೇ 3ರವರೆಗೆ ಪೂಜಾ ವಿಧಿವಿಧಾನಗಳೊಂದಿಗೆ ಸಂಪ್ರೋಕ್ಷಣಾ ಕಾರ್ಯಕ್ರಮ ನಡೆಯಲಿದೆ.
ಸಕಾರಾತ್ಮ ಭಾವನೆಗಳಿಂದ ನೆಮ್ಮದಿ ಸಾಧ್ಯ
ದಾಬಸ್‌ಪೇಟೆ: ಧಾರ್ಮಿಕ ಕಾರ್ಯಕ್ರಮಗಳಿಂದಾಗಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಬೆಳೆದು ಜೀವನದಲ್ಲಿ ನೆಮ್ಮದಿ ಪಡೆಯಲು ಸಹಕಾರಿಯಾಗುತ್ತದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಪೊಲೀಸರು ಆರೋಗ್ಯ ಕಾಪಾಡಿಕೊಳ್ಳಿ: ಪ್ರತಾಪ್‌ರೆಡ್ಡಿ
ಪೊಲೀಸ್‌ ಇಲಾಖೆಯಲ್ಲಿ ಬಹಳ ಒತ್ತಡದಲ್ಲಿ ಕಾರ್ಯ ನಿರ್ವಹಿಸುವುದರಿಂದ ಸಿಬ್ಬಂದಿ ಆರೋಗ್ಯದ ಕಡೆಗೂ ಗಮನ ಕೊಡಬೇಕು ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರತಾಪ್‌ ರೆಡ್ಡಿ ಹೇಳಿದ್ದಾರೆ.
ಕಿರು ಅವಧಿಯಲ್ಲಿ ಗೋವಿಂದ ಕೋಟಿ ಬರೆದು ನಗರದ ಯುವತಿ ದಾಖಲೆ
ಅತ್ಯಂತ ಕಡಿಮೆ ಅವಧಿಯಲ್ಲಿ ತಿರುಪತಿಯ ಟಿಟಿಡಿ ಆರಂಭಿಸಿರುವ ಗೋವಿಂದ ಕೋಟಿ ಬರವಣಿಗೆಯನ್ನು ಪೂರೈಸಿ ಬೆಂಗಳೂರಿನ ಯುವತಿ ಕುಮಾರಿ ಕೀರ್ತನಾ(17) ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬಕ್ಕೆ ತಿರುಮಲದಲ್ಲಿ ತಿಮ್ಮಪ್ಪನ ವಿಐಪಿ ದರ್ಶನ ಭಾಗ್ಯ ದೊರೆತಿದೆ.
  • < previous
  • 1
  • ...
  • 458
  • 459
  • 460
  • 461
  • 462
  • 463
  • 464
  • 465
  • 466
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved