• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜ್ವಲ್‌ ಕೇಸ್‌: ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ-ವಿಜಯೇಂದ್ರ

ಏನೇ ಆದರೂ ಬಿಜೆಪಿ ಮೇಲೆ ಹಾಕುವುದು ಕಾಂಗ್ರೆಸ್‌ನವರ ಚಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು. ನಗರದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.

ಜಾಮೀನು ಕೋರಿ ಪ್ರಜ್ವಲ್‌, ರೇವಣ್ಣ ಕೋರ್ಟ್‌ ಮೊರೆ?

ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

ಲೈಂಗಿಕ ದೌರ್ಜನ್ಯ ಪ್ರಕರಣವು ನಾಲ್ಕೈದು ವರ್ಷದ ಹಿಂದಿನ ಕಥೆ : ರೇವಣ್ಣ

ಸಂಸದ ಮತ್ತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವು ನಾಲ್ಕೈದು ವರ್ಷದ ಹಿಂದಿನ ಕಥೆ. ಅದನ್ನು ತಂದು ಈಗ ದೂರು ನೀಡಲಾಗಿದೆ. ಇದೆಲ್ಲವೂ ರಾಜಕೀಯ ಪ್ರೇರಿತ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

ಕಡಿಮೆ ಅವಧಿಗೆ ಮೆಟ್ರೋ ನಿಲ್ದಾಣಕ್ಕೆ ಕಂಪನಿ ಹೆಸರು: ಒಪ್ಪಂದ ಪ್ರಸ್ತಾಪ

ರೈಲು ಕಾರ್ಯಾಚರಣೆ ಹೊರತುಪಡಿಸಿ ಇನ್ನಿತರ ಮೂಲಗಳಿಂದ ಆದಾಯ ಗಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ, ಮೆಟ್ರೋ ನಿಲ್ದಾಣಗಳಿಗೆ ಕಡಿಮೆ ಅವಧಿಗೆ ಕಾರ್ಪೋರೆಟ್ ಕಂಪನಿಗಳ ನಾಮಕರಣ ಮಾಡುವ ಸಂಬಂಧ ಒಪ್ಪಂದ ಮಾಡಿಕೊಳ್ಳಲು ಚಿಂತನೆ ನಡೆಸಿದೆ.

ಕೃಷಿ ವಿವಿ 30 ಬಾವಿಯಲ್ಲೂ 'ಬರ'ಪೂರ ನೀರು! ನೀವು ಹೀಗೆ ಮಾಡಿ ನೋಡಿ

ನಗರದ ಹಲವೆಡೆ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಉಂಟಾದರೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಮಾತ್ರ ಇದಕ್ಕೆ ಅಪವಾದ. ಏಕೆಂದರೆ ವೈಜ್ಞಾನಿಕವಾಗಿ ಹಲವು ರೀತಿಯಲ್ಲಿ ಮಳೆ ನೀರು ಕೊಯ್ಲು ಅನುಸರಿಸಿದ್ದೇ ಇದಕ್ಕೆ ಕಾರಣ.

ಕೋಳಿ ಮಾಂಸಕ್ಕಿಂತಲೂ ಬೀನ್ಸ್‌ ಕಾಸ್ಟ್ಲಿ!

ದಾಖಲೆ ಮಟ್ಟದಲ್ಲಿ ಏರುತ್ತಿರುವ ಬಿಸಿಲಿನ ತಾಪ ಹಾಗೂ ಪೂರೈಕೆಯಲ್ಲಿ ತೀವ್ರ ಕುಸಿತವಾಗಿರುವ ಕಾರಣ ಎಲ್ಲ ತರಕಾರಿಗಳ ಬೆಲೆ ಹೆಚ್ಚಿದ್ದು, ಅದರಲ್ಲೂ ಬೀನ್ಸ್‌ ಬೆಲೆ ಬರೋಬ್ಬರಿ ₹200 ಗಡಿ ದಾಟಿದ್ದು ಗ್ರಾಹಕರನ್ನು ಹೌಹಾರುವಂತೆ ಮಾಡುತ್ತಿದೆ.  

ಪ್ರತ್ಯೇಕವಾಗಲು ಮುಂದಾಗಿದ್ದ ಪತ್ನಿಯ ಕತ್ತು ಕೊಯ್ದು ಕೊಂದ

ಪ್ರತೇಕವಾಗುತ್ತಿರುವುದಕ್ಕೆ ಸಿಟ್ಟಾಗಿ ಪತಿಯೇ ಪತ್ನಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಡಿಸಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಅಥವಾ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯರಸ್ತೆಯಲ್ಲಿ ಬಾಯ್ತೆರೆದ ಮ್ಯಾನ್‌ಹೋಲ್!
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆಯ ಹಳೇ ಪೊಲೀಸ್‌ ಠಾಣೆ ಮುಂಭಾಗದಲ್ಲಿ ಮ್ಯಾನ್‌ಹೋಲ್‌ ಶಿಥಿಲಗೊಂಡಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಈ ಬಗ್ಗೆ ಗಂಭೀರ ನಿರ್ಲಕ್ಷ್ಯ ವಹಿಸಿರುವ ನಗರಸಭೆ ತುರ್ತು ಕ್ರಮ ವಹಿಸುವುದು ಅಗತ್ಯವಾಗಿದೆ.
ಡಾ.ಸುಧಾಕರ್‌ಗೆ ನೆಲಮಂಗಲ ಕ್ಷೇತ್ರದಲ್ಲಿ ೨೫ ಸಾವಿರ ಲೀಡ್‌
ದಾಬಸ್‌ಪೇಟೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರಿಗೆ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ 25 ಸಾವಿರಕ್ಕೂ ಅಧಿಕ ಲೀಡ್ ನೀಡುತ್ತೇವೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಹೇಳಿದರು.
  • < previous
  • 1
  • ...
  • 459
  • 460
  • 461
  • 462
  • 463
  • 464
  • 465
  • 466
  • 467
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved