• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾಧರೇಶ್ವರ-ಹೊನ್ನಾದೇವಿ ಸಿಂಹವಾಹನೋತ್ಸವ
ದಾಬಸ್‌ಪೇಟೆ: ಸೋಂಪುರ ಹೋಬಳಿಯ ದಕ್ಷಿಣಕಾಶಿ ಶಿವಗಂಗೆಯಲ್ಲಿ ಶ್ರೀ ಗಂಗಾಧರೇಶ್ವರ ಸ್ವಾಮಿ ಸಮೇತ ಹೊನ್ನಾದೇವಿ ಬ್ರಹ್ಮರಥೋತ್ಸವದ ಬಳಿಕ ಸಿಂಹವಾಹನೋತ್ಸವ ಮತ್ತು ಕುದುರೆ ಉತ್ಸವ ವಿಜೃಂಭಣೆಯಿಂದ ಶನಿವಾರ ರಾತ್ರಿ ಸುಸಂಪನ್ನವಾಯಿತು.
ಗ್ರಾಮಗಳಲ್ಲಿ ಸಾಮರಸ್ಯ ಬೆಳೆಸಲು ಜಾತ್ರೆಗಳು ಪೂರಕ
ಹೊಸಕೋಟೆ: ಪೂರ್ವಿಕರೂ ಪಾರಂಪರಿಕವಾಗಿ ಆಚರಣೆ ಮಾಡಿಕೊಂಡು ಬಂದಿರುವ ಗ್ರಾಮದೇವತೆ ಉತ್ಸವಗಳಿಗೆ ಮನ್ನಣೆ ನೀಡಿದರೆ ಗ್ರಾಮಗಳಲ್ಲಿ ಸಾಮರಸ್ಯ ಬೆಳೆಸಲು ಸಾಧ್ಯವಾಗುತ್ತದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೆಂಕಟೇಶ್ ತಿಳಿಸಿದರು.
ಅರಕೆರೆಯಲ್ಲಿ ಬಯೋ ರಿಫೈನರಿ ಸ್ಥಾಪನೆಗೆ ಚಿಂತನೆ

  ಯಲಹಂಕ ಕ್ಷೇತ್ರದ ಅರಕೆರೆ ಸ್ವಚ್ಛ ಸಂಕೀರ್ಣ ಘಟಕಕ್ಕೆ ಅಮೆರಿಕದ ಗ್ಲೋಬಲ್ ಆರ್ಗ್ಯಾನಿಕ್ ರೀಸೈಕಲ್ ಪ್ರೈವೇಟ್‌ ಲಿಮಿಟೆಡ್ ಸಂಸ್ಥೆಯ ನಿರ್ದೇಶಕಿ ಪೂಜಾ ಭೇಟಿ ನೀಡಿ, ಘಟಕದಲ್ಲಿನ ಕಸ ವಿಲೇವಾರಿ ಮಾದರಿಯನ್ನು ಪರಿಶೀಲಿಸಿದರು.

ಬೆದರಿಸಿ ನಗ್ನ ಚಿತ್ರ ಪಡೆದು ಜಾಲತಾಣದಲ್ಲಿ ಹಂಚಿದ!
ದುಷ್ಕರ್ಮಿಗಳು ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳನ್ನು ಬೆದರಿಸಿ ಆಕೆಯ ನಗ್ನ ಫೋಟೋಗಳನ್ನು ಪಡೆದು ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಆರೋಪದಡಿ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಾಸನ ಲೈಂಗಿಕ ದೌರ್ಜನ್ಯ: ನಾಳೆ ಬೃಹತ್‌ ಪ್ರತಿಭಟನೆ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹಿಸಿ ಏ.29ರಂದು ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟ ತಿಳಿಸಿದೆ.

ಮಾಲಿನ್ಯಕ್ಕೆ ಕಾರಣವಾದ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶ

 ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲೆ, ತಾಲೂಕುಗಳಲ್ಲಿನ ಮಂಡಳಿಯ ಅಧಿಕಾರಿಗಳು ವಾಣಿಜ್ಯ ಉದ್ದಿಮೆಗಳ ಮೇಲೆ ನಿಗಾವಹಿಸಿ, ನಿಯಮ ಉಲ್ಲಂಘಿಸಿದ ಉದ್ದಿಮೆಗಳನ್ನು ಮುಚ್ಚಲು ಆದೇಶಿಸಿದೆ. ಅದರಂತೆ 2023-24ನೇ ಸಾಲಿನಲ್ಲಿ 131 ಉದ್ದಿಮೆಗಳ ಸ್ಥಗಿತಕ್ಕೆ ಹಾಗೂ ಕ್ರಮಕ್ಕೆ ಆದೇಶಿಸಲಾ

ಅಕ್ಕಮಹಾದೇವಿ ಮಹಿಳಾ ಸ್ವಾಭಿಮಾನದ ಸಂಕೇತ: ಸೋಮಶೇಖರ್‌
ವಚನಕಾರೆ ಅಕ್ಕಮಹಾದೇವಿ ಅವರು ನಾಡಿನ, ರಾಷ್ಟ್ರದ, ವಿಶ್ವದ ಮಹಿಳಾ ಸ್ವಾಭಿಮಾನದ ಸಂಕೇತವಾಗಿದ್ದಾರೆ. ತಮ್ಮ ವಚನ ಕಾವ್ಯ ರಮಣೀಯತೆಯಿಂದ ಕ್ರಾಂತಿ ಮೂಡಿಸಿದ್ದಾರೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ। ಸಿ.ಸೋಮಶೇಖರ್‌ ಬಣ್ಣಿಸಿದರು.
ಕೆಂಪೇಗೌಡ ಏರ್‌ಪೋರ್ಟ್‌ನಿಂದ ಪ್ರಯಾಣಿಸುವವರ ಸಂಖ್ಯೆ ಹೆಚ್ಚಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ಪ್ರಯಾಣಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, 2023-24ರಲ್ಲಿ 3.75 ಕೋಟಿ ಜನರು ವಿಮಾನ ಯಾನ ಮಾಡಿದ್ದಾರೆ.  

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬರ ಪರಿಹಾರ ಜಟಾಪಟಿ : ಕೇಳಿದ್ದೆಷ್ಟು? ಬಿಡುಗಡೆ ಎಷ್ಟು..?
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಹಗ್ಗಜಗ್ಗಾಟ, ರಾಜ್ಯ ಸರ್ಕಾರದ ಕಾನೂನು ಹೋರಾಟದ ನಂತರ ಕೊನೆಗೂ ಕೇಂದ್ರ ಸರ್ಕಾರ ರಾಜ್ಯಕ್ಕೆ 3,498 ಕೋಟಿ ರು. ಬರ ಪರಿಹಾರ ಬಿಡುಗಡೆಗೆ ಆದೇಶ ಹೊರಡಿಸಿದೆ.
ಸೇಂಟ್ ಜಾನ್ಸ್ ನರ್ಸಿಂಗ್ ಕಾಲೇಜಿನ 222 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಸೇಂಟ್ ಜಾನ್ಸ್ ನರ್ಸಿಂಗ್ ಕಾಲೇಜಿನ 41ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭದಲ್ಲಿ ಕಾಲೇಜಿನ 222 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved