ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಸೆಂಬ್ಲಿ ಟಿಕೆಟ್ ವಂಚಿತ 15 ಜನಕ್ಕೆ ನಿಗಮ-ಮಂಡಳಿ ಪಟ್ಟ?
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ವಂಚಿತ 15 ಮಂದಿ ಕಾಂಗ್ರೆಸ್ ನಾಯಕರಿಗೆ ನಿಗಮ ಮಂಡಳಿಯ ಪಟ್ಟ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕರಸೇವಕರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ, ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವ
ಕರಸೇವಕರ ಬಂಧನ ವಿರೋಧಿ ಬಿಜೆಪಿ ಪ್ರತಿಭಟನೆ; ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವ, ಮಧ್ಯಪ್ರವೇಶಕ್ಕೆ ರಾಜ್ಯಪಾಲರಿಗೆ ಮನವಿ.
ರಾಜ್ಯದ ಎಲ್ಲ ಸರ್ಕಾರಿ ವಿವಿ, ಕಾಲೇಜಲ್ಲಿ ಇನ್ಮುಂದೆ ಒಂದೇ ಶುಲ್ಕ
ರಾಜ್ಯದಲ್ಲಿ ಒಂದೊಂದು ವಿಶ್ವವಿದ್ಯಾಲಯಗಳಲ್ಲಿ ಒಂದೊಂದು ಶುಲ್ಕವಿದ್ದು ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದ್ದ ಕಾರಣ ರಾಜ್ಯ ಸರ್ಕಾರ ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳಿಲ್ಲಿಯೂ ಏಕರೂಪ ಶುಲ್ಕವನ್ನು ನಿಗದಿಪಡಿಸಿದೆ.
ತಿಂಗಳಾಂತ್ಯಕ್ಕೆ ಹೀಲಲಿಗೆ-ರಾಜಾನುಕುಂಟೆ ಮಾರ್ಗದ ಸಬ್ಅರ್ಬನ್ ರೈಲ್ವೆ ಕೆಲಸ ಶುರು
ಉಪನಗರ ರೈಲ್ವೆ ಯೋಜನೆಯ ನಾಲ್ಕನೇ ಕಾರಿಡಾರ್ ‘ಕನಕ ಮಾರ್ಗ’ದ ಟೆಂಡರನ್ನು ಲಾರ್ಸೆನ್ ಆ್ಯಂಡ್ ಟರ್ಬೊ (ಎಲ್ ಆ್ಯಂಡ್ ಟಿ) ಕಂಪನಿ ಪಡೆದಿದೆ. ಜನವರಿ ಅಂತ್ಯದಿಂದ ಕಾಮಗಾರಿ ಆರಂಭವಾಗುವ ಸಾಧ್ಯತೆಯಿದ್ದು, 2026ರ ಜೂನ್ ವೇಳೆಗೆ ಕೆಲಸ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ವಾಸ್ತವಿಕ ಸತ್ಯಗಳನ್ನು ಮುಚ್ಚಿಟ್ಟ ಧಮನಿತರ ಚರಿತ್ರೆ
ದೊಡ್ಡಬಳ್ಳಾಪುರ: ಭೀಮಾ ಕೋರೆಗಾಂವ್ ವಿಜಯ ದಿನವು ಈ ದೇಶದಲ್ಲಿ ಧಮನಿತರ ಕುರಿತ ಚರಿತ್ರೆಯ ವಂಚನೆ ಮತ್ತು ದಬ್ಬಾಳಿಕೆಯನ್ನು ಬಯಲು ಮಾಡುತ್ತದೆ ಎಂದು ಡಾ.ಸತೀಶ್ ಕುಮಾರ್ ಅಭಿಪ್ರಾಯಪಟ್ಟರು.
ನಡಿಗೆ ಆರೋಗ್ಯ ರಕ್ಷಣೆಗೆ ಪೂರಕ: ನಟರಾಜ
ದೊಡ್ಡಬಳ್ಳಾಪುರ: ನಡಿಗೆ ಆರೋಗ್ಯ ರಕ್ಷಣೆಗೆ ಸಹಕಾರಿ. ನಡೆಯುವುದರಿಂದ ದೇಹದಲ್ಲಿ ನವಚೈತನ್ಯ ಮೂಡುತ್ತದೆ. ಯುವಪೀಳಿಗೆ ಸಹಜ ನಡಿಗೆಯನ್ನು ಮರೆತ ಪರಿಣಾಮ ಚಟುವಟಿಕೆರಹಿತ ಜೀವನದಿಂದ ಹಲವು ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ನಾಗದಳ ಸಂಚಾಲಕ ಸಿ.ನಟರಾಜ ಹೇಳಿದರು.
ಹೊಸ ವರ್ಷಾಚರಣೆಯಂದೇ ಅಪಘಾತಕ್ಕೆ 3 ಬಲಿ
ಹೊಸ ವರ್ಷಾಚರಣೆಯಂದೇ ಅಪಘಾತಕ್ಕೆ 3 ಬಲಿಪಾರ್ಟಿ ಮುಗಿಸಿ ಮನೆಗೆ ತೆರಳುವಾಗ ದುರ್ಘಟನೆ: ಐವರಿಗೆ ಗಾಯ. ಬೆಳ್ಳಂದೂರು, ಹೆಣ್ಣೂರು, ವೈಟ್ಫೀಲ್ಡ್ ಠಾಣಾವ್ಯಾಪ್ತಿಯಲ್ಲಿ ಘಟನೆ
ನೆಲವಾಗಿಲು ಗ್ರಾಮದ ಲಕ್ಷ್ಮೀಗೆ ಪಿಎಚ್ಡಿ ಪದವಿ
ಹೊಸಕೋಟೆ: ತಾಲೂಕಿನ ನಂದಗುಡಿ ಹೋಬಳಿಯ ನೆಲವಾಗಿಲು-ಸರಕನೂರು ಗ್ರಾಮದ ಎಸ್.ಲಕ್ಷ್ಮೀ ಅವರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಆಡಳಿತ ವ್ಯವಹಾರ ನಿರ್ವಹಣಾ ವಿಭಾಗಕ್ಕೆ ಸಲ್ಲಿಸಿದ "ಹೆಲ್ತ್ ಕೇರ್ ಸೆಕ್ಟರ್ ಇನ್ ಇಂಡಿಯಾ-ಎ ಕಂಪ್ಯಾರಿಟಿವ್ ಸ್ಟಡಿ ಆಫ್ ಪಬ್ಲಿಕ್ ಆಂಡ್ ಸೆಲೆಕ್ಟೆಡ್ ಪ್ರೈವೇಟ್ ಹಾಸ್ಪಿಟಲ್ಸ್ ಇನ್ ಬೆಳಗಾವಿ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ ಸ್ಟೇಟ್ " ಎಂಬ ಮಹಾಪ್ರಬಂಧಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ಪ್ರಧಾನ ಮಾಡಿ ಗೌರವಿಸಿದೆ.
ಘಾಟಿ ಸುಬ್ರಹ್ಮಣ್ಯ: 62.47 ಲಕ್ಷ ಕಾಣಿಕೆ ಸಂಗ್ರಹ
ದೊಡ್ಡಬಳ್ಳಾಪುರ: ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಕಾಣಿಕೆ ಹಣ ಎಣಿಕೆ ನಡೆದಿದ್ದು, 62,47,075 ರುಪಾಯಿ ನಗದು ಕಾಣಿಕೆ ಸಂಗ್ರಹವಾಗಿದೆ.
ಡಿಕೆಶಿ ಹೂಡಿಕೆ: ಕೇರಳದ ಚಾನಲ್ಗೆ ಸಿಬಿಐ ಸಂಕಷ್ಟ
ಕೇರಳದ ಜೈಹಿಂದ್ ಚಾನೆಲ್ನಲ್ಲಿ ಕರ್ನಾಟಕದ ಡಿ.ಕೆ.ಶಿವಕುಮಾರ್ ಅವರು ಹೂಡಿಕೆಗೆ ಸಂಬಂಧಿಸಿದಂತೆ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಡಿಕೆ ಶಿವಕುಮಾರ್ ಹೂಡಿಕೆ ಕುರಿತು ಮಾಹಿತಿ ಸಿಬಿಐ ನೀಡುವಂತೆ ನೋಟಿಸ್ ನೀಡಿದೆ.
< previous
1
...
463
464
465
466
467
468
469
470
471
...
491
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ