• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಕ್ ಜತೆ ಕ್ರಿಕೆಟ್ ಆಡಲೇಬಾರದು: ಖಾದರ್‌

ಭಾರತ - ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಾಟದ ಕುರಿತು ಪ್ರತಿಕ್ರಿಯಿಸಿರುವ ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್, ‘ಪಾಕಿಸ್ತಾನದ ಜತೆ ನಾವು ಕ್ರಿಕೆಟ್ ಆಟ ಆಡಲೇಬಾರದು’ ಎಂದು ಹೇಳಿದ್ದಾರೆ.

ತಪ್ಪು ಮಾಡಿಲ್ಲ, ತನಿಖೆಗೆ ಸಿದ್ಧ: ಶರಣಪ್ರಕಾಶ್‌

‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಚುನಾವಣೆ ನೀತಿ ಸಂಹಿತೆ ವೇಳೆ ನಾನು ನನ್ನ ಕಚೇರಿಗೆ ಹೋಗಿಯೇ ಇಲ್ಲ. ಈ ಬಗ್ಗೆ ಯಾವುದೇ ತನಿಖೆಗೂ ನಾನು ಸಿದ್ಧ’

ಪ್ರತಿಷ್ಠಿತ ಶಾಲೆಗಳಿಗೆ 49 ವಿದ್ಯಾರ್ಥಿಗಳು ಆಯ್ಕೆ: ಎಡಿಸಿ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಹತಾ ಪರೀಕ್ಷೆ ಮೂಲಕ ಪ್ರತಿಷ್ಠಿತ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ 49 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ಸುವರ್ಣ ಶಿಕ್ಷಣ ಮೆಗಾ ಎಕ್ಸ್‌ಪೋ ಆರಂಭ
ಸುವರ್ಣ ಶಿಕ್ಷಣ ಮೆಗಾ ಎಜುಕೇಶನ್‌ ಎಕ್ಸ್‌ಪೋ’ ಅನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಶನಿವಾರ ಉದ್ಘಾಟಿಸಿದರು.
ಶಿವಪುರ ಕೆರೆ ಅಭಿವೃದ್ಧಿಗೆ ಹಿಡಿದ ಗ್ರಹಣ
ಕ್ಷೇತ್ರದಲ್ಲಿರುವ ಬಿಬಿಎಂಪಿಗೆ ವ್ಯಾಪ್ತಿಗೆ ಒಳಪಟ್ಟ ಶಿವಪುರ ಕೆರೆ ಅಭಿವೃದ್ಧಿ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಸಂಪೂರ್ಣವಾಗಿ ಕಲುಷಿತಗೊಂಡಿದ್ದ ಕೆರೆಯನ್ನು ಅಭಿವೃದ್ಧಿ ಪಡಿಸಲು ಬಿಬಿಎಂಪಿಯು ಒಂದೂವರೆ ವರ್ಷದ ಹಿಂದೆ ಕಾಮಗಾರಿ ಆರಂಭಿಸಿತ್ತು. ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ.
ಬದುಕಿನ ಆಯಾಮಗಳ ಮಹತ್ವ ತಿಳಿಯಿರಿ
ದಾಬಸ್‌ಪೇಟೆ: ವಿದ್ಯಾರ್ಥಿಗಳು ತಮ್ಮ ಕಲಿಕಾ ಅವಧಿಯಲ್ಲಿಯೇ ಬದುಕಿನ ಎಲ್ಲಾ ಆಯಾಮಗಳ ಮಹತ್ವ ಅರಿತುಕೊಳ್ಳುವುದು ತುಂಬಾ ಮುಖ್ಯ ಎಂದು ಯುವ ಸಾಹಿತಿ ನಾಗಲೇಖ ಹೇಳಿದರು.
ಕುಡಿದು ಬರುವ ಪ್ರಾಂಶುಪಾಲರ ಅಮಾನತಿಗೆ ಸೂಚನೆ
ದಾಬಸ್‌ಪೇಟೆ: ಯಂಟಗಾನಹಳ್ಳಿ ಸರ್ಕಾರಿ ಪಿಯು ಕಾಲೇಜಿಗೆ ದಿಢೀರ್ ಭೇಟಿ ನೀಡಿದ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್ ಸಿಂಗ್ಭಾ ಕಾಲೇಜು ದುಸ್ಥಿತಿ ಕಂಡು ಜಿಲ್ಲೆಯ ಪಿಯು ಡಿಡಿ ಡಾ.ಬಾಲಗುರುಮೂರ್ತಿಗೆ ತರಾಟೆಗೆ ತೆಗೆದುಕೊಂಡು ಕುಡಿದು ಬರುವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಅಮಾನತಿಗೆ ಸೂಚನೆ ನೀಡಿದರು.
ಜಾಮರ್‌ನಿಂದ ನೆಟ್‌ವರ್ಕ್‌ ಸಮಸ್ಯೆ: ಕಾರಾಗೃಹಕ್ಕೆ ಸ್ಥಳೀಯರ ಮುತ್ತಿಗೆ
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್‌ ಜಾಮರ್‌ನಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ನೆಟ್‌ ವರ್ಕ್‌ ಸಮಸ್ಯೆಯಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಶನಿವಾರ ಕೇಂದ್ರ ಕಾರಾಗೃಹಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ಬಳಿಕ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದರು.
ಮನೆ ಮೇಲೆ ಸೋಲಾರ್ ಜಾಗೃತಿ: ಸೂರ್ಯ ರಥ’ ಯಾತ್ರೆಗೆ ಚಾಲನೆ
‘ಸೂರ್ಯ ಘರ್’ ಯೋಜನೆ ಕುರಿತು ಜಾಗೃತಿ ಮೂಡಿಸಲು ‘ಸೂರ್ಯ ರಥ ಯಾತ್ರೆಗೆ’ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಶನಿವಾರ ಅಧಿಕೃತ ಚಾಲನೆ ನೀಡಿದರು.
ಮೆಟ್ರೋ ಗುಲಾಬಿ ಮಾರ್ಗದ ಸುರಂಗ ಕೊರೆಯಲು ಅಡ್ಡಿಯಾದ ಕಲ್ಲಿನ ಪದರ
ಕಾಳೇನ ಅಗ್ರಹಾರ-ನಾಗವಾರ ಸಂಪರ್ಕಿಸುವ ನಮ್ಮ ಮೆಟ್ರೋ ಮಾರ್ಗದಲ್ಲಿ ನಡೆಯುತ್ತಿರುವ ಅಂತಿಮ ಹಂತದ ಸುರಂಗ ಕಾಮಗಾರಿಯಲ್ಲಿ ಕಲ್ಲಿನ ಪದರ ಅಡ್ಡಿಯಾದ ಕಾರಣ ಟಬಿಎಂ ನಿಧಾನಗತಿಯಲ್ಲಿ ಕೆಲಸ ಮಾಡುತ್ತಿದ್ದು, ನಿಗದಿತ ಆಗಸ್ಟ್‌ನಲ್ಲಿ ಸುರಂಗ ಪೂರ್ಣಗೊಳ್ಳುವುದು ಅನುಮಾನ ಎಂದು ಬಿಎಂಆರ್‌ಸಿಎಲ್‌ ಮೂಲಗಳು ತಿಳಿಸಿದೆ.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • ...
  • 669
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved