ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣದಷ್ಟೇ ಕ್ರೀಡೆಗಳಿಗೂ ಆದ್ಯತೆ ನೀಡಿ
ವಿಜಯಪುರ: ಶಿಕ್ಷಣದೊಂದಿಗೆ ಕ್ರೀಡೆಗಳಿಗೂ ಹೆಚ್ಚಿನ ಮಹತ್ವ ನೀಡಿ ಉನ್ನತ ಶಿಕ್ಷಣ ಪಡೆದಾಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯವೆಂದು ಪುರಸಭಾ ಮಾಜಿ ಅಧ್ಯಕ್ಷ ಎನ್ ಸತೀಶ್ ಕುಮಾರ್ ತಿಳಿಸಿದರು.
ಶಿಕ್ಷಕರು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ
ದೊಡ್ಡಬಳ್ಳಾಪುರ: ಎಲ್ಲಾ ವೃತ್ತಿಗಳಲ್ಲಿ ಅತ್ಯಂತ ಶ್ರೇಷ್ಠವಾದದ್ದು ಶಿಕ್ಷಕ ವೃತ್ತಿ. ತಾವು ಶಿಕ್ಷಕರು ಎಂದು ಕರೆಸಿಕೊಳ್ಳುವುದು ಹೆಮ್ಮೆಯ ವಿಷಯವಾಗಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ ವಾನಳ್ಳಿ ಹೇಳಿದರು.
ಕಟೋನ್ಮೆಂಟ್ ರೈಲು ನಿಲ್ದಾಣ ಪ್ರವೇಶಕ್ಕೆ ಮಾರ್ಗಸೂಚಿ
ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣ ಮರುನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ನಿಲ್ದಾಣ ಪ್ರವೇಶ ಸೇರಿದಂತೆ ಪ್ರಯಾಣಿಕರಿಗೆ ಕೆಲವು ಮಾರ್ಗಸೂಚಿ ನೀಡಲಾಗಿದೆ.
18000 ಸಾವಿರ ಕೋಟಿ ರು. ಬಜೆಟ್ಗೆ ಬಿಬಿಎಂಪಿ ಸಿದ್ಧತೆ
ರಾಜ್ಯ ಸರ್ಕಾರದ ₹7000 ಕೋಟಿ ದೊಡ್ಡ ಮೊತ್ತದ ಅನುದಾನದ ನಿರೀಕ್ಷೆಯಲ್ಲಿಟ್ಟುಕೊಂಡು ಬಿಬಿಎಂಪಿಯು 2025-26ನೇ ಸಾಲಿಗೆ ಬರೋಬ್ಬರಿ ₹17 ರಿಂದ ₹18 ಸಾವಿರ ಕೋಟಿ ಗಾತ್ರದ ಬಜೆಟ್ ಮಂಡನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮಾ.20 ಅಥವಾ 21 ರಂದು ಬಜೆಟ್ ಮಂಡಿಸುವುದಕ್ಕೆ ಮುಹೂರ್ತ ನಿಗದಿ ಪಡಿಸಲಾಗಿದೆ.
ಪರೀಕ್ಷಾ ಸಮಯದಲ್ಲಿ ಒತ್ತಡ ನಿರ್ವಹಣೆ ಅಗತ್ಯ
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಒತ್ತಡಕ್ಕೊಳಗಾಗದೆ ಉತ್ಸಾಹದ ಮನೋಭಾವ ಬೆಳೆಸಿಕೊಳ್ಳಬೇಕು. ಏಕಾಗ್ರತೆ ಮತ್ತು ತಾಳ್ಮೆಯಿಂದ ಎಂತಹುದೇ ಸವಾಲನ್ನು ಎದುರಿಸಬಹುದು ಎಂದು ಶಿಕ್ಷಣ ತಜ್ಞ, ವಾಗ್ಮಿ ಡಾ.ಗುರುರಾಜ ಕರ್ಜಗಿ ಹೇಳಿದರು.
ಸರ್ಕಾರಿ ಶಾಲೆಗಳ ಪ್ರಗತಿಗೆ ಸಹಕರಿಸಿ
ಸೂಲಿಬೆಲೆ: ಸರ್ಕಾರಿ ಶಾಲೆಗಳ ಅಭಿವೃದ್ದಿ ಕಾಣಬೇಕಾದರೆ ಸಂಘ ಸಂಸ್ಥೆಗಳು ಹಾಗೂ ಕಂಪನಿಗಳ ಸಹಕಾರ ಅವಶ್ಯ ಎಂದು ಯುರಿಕಾ ಪೋರ್ಬಸ್ ಲಿಮಿಟೆಡ್ ಉಪಾಧ್ಯಕ್ಷ ಅಭಿಷೇಕ್ ಆನಂದ್ ಹೇಳಿದರು.
ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ವಿಜಯಪುರ: ಪುರಸಭೆ ಅಧ್ಯಕ್ಷೆಯಾಗಿ ಭವ್ಯಮಧು ಹಾಗೂ ಉಪಾಧ್ಯಕ್ಷೆಯಾಗಿ ತಾಜುನ್ನೀಸಾ ಮಹಬೂಬ್ ಪಾಷಾ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ, ತಹಸೀಲ್ದಾರ್ ಬಾಲಕೃಷ್ಣ ಘೋಷಿಸಿದರು.
ಮಹಿಳಾ ಸಬಲೀಕರಣಕ್ಕೆ ಕೇಂದ್ರ ಯೋಜನೆಗಳು ಪೂರಕ
ಹೊಸಕೋಟೆ: ದೇಶದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಮೋದಿ ನೆತೃತ್ವದ ಬಿಜೆಪಿ ಸರ್ಕಾರ ಹತ್ತಾರು ಯೋಜನೆಗಳನ್ನು ಸಾಕಾರಗೊಳಿಸಿದ್ದರಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ನಿರ್ಮಲಾ ತಿಳಿಸಿದರು.
ಮಹಿಳಾ ಕೂಲಿಕಾರರಿಗಾಗಿ ಸ್ತ್ರೀ ಚೇತನ ಅಭಿಯಾನ
ಹೊಸಕೋಟೆ: ತಾಲೂಕಿನಲ್ಲಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಶೇ.10ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ತಾಲೂಕಿನ ಎಲ್ಲಾ ಗ್ರಾಪಂಗಳಲ್ಲಿ 3 ತಿಂಗಳವರೆಗೆ 'ಸ್ತ್ರೀ ಚೇತನ ಅಭಿಯಾನ' ಆಯೋಜಿಸಲಾಗಿದೆ ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ಸಿ.ಎನ್.ನಾರಾಯಣಸ್ವಾಮಿ ತಿಳಿಸಿದರು.
ಮಹಿಳೆ ಸ್ವಾಭಿಮಾನದ ಸಂಕೇತ: ಪಿಡಿಒ ಮಲ್ಲೇಶ್
ದೊಡ್ಡಬಳ್ಳಾಪುರ: ತಾಲೂಕಿನ ಆರೂಢಿ ಗ್ರಾಮದಲ್ಲಿ ಬೃಂದಾವನ ಸಂಜೀವಿನಿ ಒಕ್ಕೂಟ, ಗ್ರಾಪಂ, ಸ್ತ್ರೀ ಶಕ್ತಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
< previous
1
...
43
44
45
46
47
48
49
50
51
...
494
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ