• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲುಷಿತ ಆಹಾರ ಪೂರೈಕೆ: ಮತ್ತೆ ಬೆಂ.ವಿವಿ ವಿದ್ಯಾರ್ಥಿಗಳ ಪ್ರತಿಭಟನೆ
ಜ್ಞಾನಭಾರತಿ ಕ್ಯಾಂಪಸ್‌ನ ಬಿಸಿಎಂ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಪೂರೈಕೆ ಇನ್ನೂ ನಿಂತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಖು ರಾತ್ರಿ ಧರಣಿ ನಡೆಸಿದರು.
ಕುಂತಲ್ಲೇ ಕುಂತರೆ ರೋಗ ಬರ್ತಾವೆ: ಸಿಎಂ ಸಿದ್ದರಾಮಯ್ಯ
ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸೆ ಶಿಬಿರ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ತಪಾಸಣೆಗೆ ಒಳಗಾದರು.
ಕಾಂಗ್ರಸ್‌ ಪಕ್ಷಕ್ಕಷ್ಟೆ ಸಾಮಾಜಿಕ ನ್ಯಾಯದಲ್ಲಿ ಬದ್ಧತೆ: ಸಿಎಂ ಸಿದ್ದರಾಮಯ್ಯ
ದಿವಂಗತ ದೇವರಾಜ ಅರಸು ಅವರ 42ನೇ ಪುಣಸ್ಮರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿನ ಅರಸು ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು.
ದಂಡಕ್ಕೂ ಜಗ್ಗದೆ ತೆರಿಗೆ ಬಾಕಿ ಉಳಿಸಿಕೊಂಡವರ ಆಸ್ತಿ ಸೀಜ್‌ ?
ಹಿಂದಿನ ವರ್ಷದಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರಿಗೆ ಶೇ.50 ರಷ್ಟು ದಂಡ ರಿಯಾಯಿತಿ. ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಲಾಗಿದೆ. ಆದರೂ ಆಸ್ತಿ ತೆರಿಗೆ ಪಾವತಿಸದ ಮಾಲೀಕರ ಆಸ್ತಿಗಳನ್ನು ಸೀಜ್‌ ಮಾಡುವುದಕ್ಕೆ ನಿರ್ಧಿಸಲಾಗಿದೆ.
ಪಾಲಿಕೆ ಶಾಲಾ ಕಾಲೇಜಿನಲ್ಲಿ ಶೇ.60 ದಾಖಲಾತಿ ಕುಸಿತ!
ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಸಾಲಿನ ದಾಖಲಾತಿ ಆರಂಭಗೊಂಡಿದೆ. ಆದರೆ, ಈ ಬಾರಿ ದಾಖಲಾತಿ ಪ್ರಮಾಣ ಭಾರೀ ಇಳಿಕೆಯಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಆರ್ಥಿಕ ದುರ್ಬಳಕೆ ಇಡಿಗೆ ತನಿಖೆಗೆ ಆಗ್ರಹ
ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸಂಸ್ಥೆಯಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಯಲ್ಲಿ ಕೋಟ್ಯಂತರ ರು. ಆರ್ಥಿಕ ದುರ್ಬಳಕೆಯಾಗಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಎರಡು ದೂರುಗಳನ್ನು ದಾಖಲಿಸಲಾಗಿದೆ.
ಕುಡಿದ ಅಮಲಿನಲ್ಲಿ ಕಾರು ಚಾಲನೆ: ಇಬ್ಬರ ಸಾವು
ಹೊಸಕೋಟೆ: ಕುಡಿದ ಅಮಲಿನಲ್ಲಿ ಕಾರು ಚಾಲಕನೊಬ್ಬ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ಮುಂದೆ ಚಲಿಸುತ್ತಿದ್ದ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟು, ಇನ್ನಿಬ್ಬರು ಸವಾರರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ತಾಲೂಕಿನ ದೊಡ್ಡಹುಲ್ಲೂರು ಬಳಿ ನಡೆದಿದೆ.
ಮರುಮೌಲ್ಯಮಾಪನ: ಎಸ್ಸೆಸ್ಸೆಲ್ಸಿಯಲ್ಲಿ ಮಲ್ಲಸಂದ್ರ ವಿದ್ಯಾರ್ಥಿನಿಗೆ 625ಕ್ಕೆ 625
ಮಲ್ಲಸಂದ್ರದ ಬಿ.ಎನ್.ಆರ್ ಶಾಲೆಯ ವಿದ್ಯಾರ್ಥಿನಿ ಭಾವನ ಟಿ.ಎಸ್. ಅವರು ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಮೊದಲು 625ಕ್ಕೆ 620 ಅಂಕಗಳ ಪಡೆದಿದ್ದರು. ಆದರೆ, ಮತ್ತೆ ಮರು ಮೌಲ್ಯಮಾಪನದಲ್ಲಿ 625ಕ್ಕೆ 625 ಅಂಕ ಪಡೆದು ಈ ಸಾಧನೆಗೈದ ರಾಜ್ಯದ ಎರಡನೇ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಭಾರಿ ಮಳೆ: 12 ಜಿಲ್ಲೆಗಳಿಗೆ ಇಂದು ಯಲ್ಲೋ ಅಲರ್ಟ್‌

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ರಾಜ್ಯದ 12 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಉತ್ತರದಲ್ಲಿ ಬಿಜೆಪಿಗೆ ‘ಶೋಭೆ’ ಕರಂದ್ಲಾಜೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 669
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved