• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಅಭಿವೃದ್ದಿ ಶೂನ್ಯ; ಸರ್ಕಾರದ ಖಜಾನೆ ಖಾಲಿ
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ 10 ತಿಂಗಳಲ್ಲಿ ಸರ್ಕಾರದ ಖಜಾನೆ ಖಾಲಿಯಾಗಿದೆ. ಇದರಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಲು ಸರ್ಕಾರದಲ್ಲಿ ಬಳಿ ಹಣವೇ ಇಲ್ಲದಂತಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್‌ನಿAದ ಅಭಿವೃದ್ದಿ ಶೂನ್ಯವಾಗಿದೆ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಈ ಬಾರಿ ಕಾಂಗ್ರೆಸ್‌ ಧೂಳೀಪಟ: ಎಚ್‌.ಡಿ.ಕುಮಾರಸ್ವಾಮಿ ಭವಿಷ್ಯ
ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಭಾನುವಾರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರವಾಗಿ ಅಬ್ಬರದ ಚುನಾವಣಾ ಪ್ರಚಾರ ನಡೆಸಿದರು.
ಸರ್ಕಾರ 5 ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಬರಿದು ಮಾಡಿದೆ: ಎಚ್‌ಡಿಕೆ
ದಾಸರಹಳ್ಳಿ ಕ್ಷೇತ್ರದಲ್ಲಿ ಎಚ್‌ಡಿಕೆ, ಡಿವಿಎಸ್ ರೋಡ್ ಶೋ ಮಾಡಿ ಶೋಭಾ ಕರಂದ್ಲಾಜೆ ಪರ ಮತಯಾಚನೆ ಮಾಡಿದ್ದಾರೆ.
ಕರ್ನಾಟಕಕ್ಕೆ ಮೋದಿ ಕೊಡುಗೆ ಚೊಂಬು ಮಾತ್ರ: ರಕ್ಷಾ ರಾಮಯ್ಯ
ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕರಾದ ಸುಬ್ಬಾರೆಡ್ಡಿ ನೇತೃತ್ವದಲ್ಲಿ ಬಾಗೇಪಲ್ಲಿ ಕ್ಷೇತ್ರದಾದ್ಯಂತ ಸಂಚರಿಸಿ ಅಬ್ಬರದ ಪ್ರಚಾರ ನಡೆಸಿ, ಕಾಂಗ್ರೆಸ್‌ ಅಭ್ಯರ್ಥಿಪರ ಮತಯಾಚಿಸಿದರು.
ಬಿಸಿಲ ಬೇಗೆ, ನೀರಿನ ಬವಣೆ ಮೀರಿಸಿದ ಚುನಾವಣೆ ಕಾವು!
ಮಾರುಕಟ್ಟೆ, ದೇವಸ್ಥಾನ, ಕ್ಲಬ್‌-ಪಬ್‌ಗಳಲ್ಲೂ ಎಲೆಕ್ಷನ್‌ ಬಗ್ಗೇ ಮಾತುಕತೆ ನಡೆಯುತ್ತಿದ್ದು, ಸೊಷಿಯಲ್‌ ಮೀಡಿಯಾದಲ್ಲೂ ರಾಜಕೀಯದ್ದೇ ಜ್ವರ ಹೆಚ್ಚಿದೆ.
ಬೆಂಗಳೂರು ಕೇಂದ್ರವನ್ನು ಮಾದರಿ ಕ್ಷೇತ್ರವಾಗಿಸುವೆ: ಮನ್ಸೂರ್ ಅಲಿ ಖಾನ್
ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭಾನುವಾರ ಭರ್ಜರಿ ರೋಡ್ ಶೋ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ನಗರದ ಅಲ್ಲಿನ ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಸಮಾಲೋಚಿಸಿ ಮತಯಾಚಿಸಿದರು.
10 ವರ್ಷದಲ್ಲಿ ಎಲ್ಲ ವರ್ಗಕ್ಕೆ ಸಮಾನಾವಕಾಶ: ಡಾ.ಸುಧಾಕರ್‌
ಯಲಹಂಕದಲ್ಲಿ ಬಿರುಸಿನ ಪ್ರಚಾರ ನಡೆಸಿದ ವೇಳೆ ಮೋದಿಯವರನ್ನು ಮತ್ತೆ ಪ್ರಧಾನಿಯಾಗಿಸುವುದಾಗಿ ಹೇಳಿದ ಜನತೆ ಸುಧಾಕರ್‌ಗೆ ಉದ್ಘೋಷ ವ್ಯಕ್ತಪಡಿಸಿದರು. ಪ್ರತಿ ವರ್ಗವನ್ನು ತಲುಪಿದ ಕೆಂದ್ರ ಸರ್ಕಾರ ಎಲ್ಲರ ಏಳಿಗೆಯನ್ನು ಬಯಸುತ್ತಿದೆ ಎಂದು ಸುಧಾಕರ್‌ ಪ್ರಶಂಸೆ ವ್ಯಕ್ತಪಡಿಸಿದರು.
ದೇಶದ ಅಭಿವೃದ್ದಿಗೆ ಬಿಜೆಪಿ ಗೆಲ್ಲಿಸಿ
ದಾಬಸ್‌ಪೇಟೆ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹರ್ಷದ ಕೂಳು, ಬಿಜೆಪಿ ಪಕ್ಷದ ಗ್ಯಾರಂಟಿಗಳು ವರ್ಷದ ಕೂಳು, ವಿಶೇಷವಾಗಿ ಮಹಿಳೆಯರು ಕಾಂಗ್ರೆಸ್ ಗ್ಯಾರಂಟಿಗಳಿಗೆ ಆಸೆ ಪಡದೇ ಸಮರ್ಥವಾಗಿ ಹತ್ತು ವರ್ಷ ದೇಶ ಅಭಿವೃದ್ಧಿಪಡಿಸಿದ ಪ್ರಧಾನ ಮಂತ್ರಿ ನರೇಂದ್ರಮೋದಿಗೆ ಮತ ನೀಡುವಂತೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ ಮನವಿ ಮಾಡಿದರು.
ಯಶಸ್ವಿ ಕತೆಗಿಂತ ಭಗ್ನ ಪ್ರೇಮ ಕತೆ ಹೆಚ್ಚು ಆಕರ್ಷಕ: ರವಿ ಹೆಗಡೆ
ಕನ್ನಡಪ್ರಭ ಪುರವಣಿ ಸಂಪಾದಕ ಜೋಗಿ ಬರೆದಿರುವ, ಸಾವಣ್ಣ ಪ್ರಕಾಶನದ 200ನೇ ಪುಸ್ತಕ ಭಗ್ನಪ್ರೇಮಿಯ ಅಪೂರ್ಣ ಡೈರಿ ಕೃತಿಯು ಭಾನುವಾರ ಲೋಕಾರ್ಪಣೆಗೊಂಡಿತು.
ಹಸಿ ಕರಗ ಮಹೋತ್ಸವ ಸಂಪನ್ನ
ಇತಿಹಾಸ ಪ್ರಸಿದ್ಧ ಕರಗಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ರಾತ್ರಿ ಪೊಂಗಲ್‌ ಸೇವೆ ನಡೆಯಲಿದೆ.
  • < previous
  • 1
  • ...
  • 468
  • 469
  • 470
  • 471
  • 472
  • 473
  • 474
  • 475
  • 476
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved