• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಯಾಣಿಕರಿಂದ ಪ್ರತಿ ತಿಂಗಳು ಮೆಟ್ರೋ ₹5 ಲಕ್ಷ ದಂಡ ಸಂಗ್ರಹ
ಅವಧಿ ಮೀರಿ ನಿಲ್ದಾಣದಲ್ಲಿ ಉಳಿದ ಪ್ರಯಾಣಿಕರಿಂದ ದಂಡ ಸಂಗ್ರಹ ಮಾಡಿದ್ದು, 5 ಲಕ್ಷ ರು. ಒಟ್ಟಾರೆ ದಂಡ ವಿಧಿಸಿದೆ.
ಗುಲಾಬಿ ಮೆಟ್ರೋ ಮಾರ್ಗ ಚೌಕಾಕಾರ ಸುರಂಗ!
ಬಾಕ್ಸ್‌ ಪುಶಿಂಗ್‌ ಟೆಕ್ನಾಲಜಿ ಬಳಸಿ, ಟಿಬಿಎಂನಿಂದ ವೃತ್ತಾಕಾರದ ಸುರಂಗ ಕೊರೆಯದೆ, ಕಾಂಕ್ರೀಟ್‌ನ ಚೌಕಟ್ಟುಗಳನ್ನು ಅಳವಡಿಸಿ ‘ಗುಲಾಬಿ’ ಮಾರ್ಗದಲ್ಲಿ ಸುರಂಗ ರೂಪಿಸಲಾಗಿದೆ.
ಡಿಕೆಶಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ
ಬ್ರ್ಯಾಂಡ್‌ ಬೆಂಗಳೂರು ಹೆಸರಿನಲ್ಲಿ ಲೂಟಿ ಆರೋಪ ಕೇಳಿಬಂದಿದ್ದು, ಡಿಕೆಶಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ ನಡೆಸಿದೆ.
ಬೆಂಗಳೂರಿಗೆ ಬಂದ ಪ್ರಜ್ವಲ್‌!
ಜರ್ಮನಿಯಿಂದ ಹೊರಟು ಬೆಂಗ್ಳೂರಿಗೆ ಬಂದ ರೇಪ್‌ ಆರೋಪಿ ಸಂಸದ ಪ್ರಜ್ವಲ್‌, 1 ತಿಂಗಳು ಸತಾಯಿಸಿ ಆಗಮನ ಮಾಡಿದ್ದಾರೆ. ಏರ್‌ಪೋರ್ಟ್‌ನಲ್ಲೇ ಸಿಐಡಿ ತೆಕ್ಕೆಗೆ ತೆಗೆದುಕೊಂಡಿದೆ.
ಇಂದಿನಿಂದ ಐಐಎಚ್‌ಆರಲ್ಲಿ ತ್ರಿಫಲ ವೈವಿಧ್ಯ ಪ್ರದರ್ಶನ
ಐಐಎಚ್‌ಆರ್‌ನಲ್ಲಿ ಇಂದಿನಿಂದ ತ್ರಿವಿಧ ವೈವಿಧ್ಯ ಫಲ ಪ್ರದರ್ಶನ ನಡೆಯಲಿದೆ
ಬಿಪಿಎಲ್‌ನಿಂದ ಪಿಸಿಬಿ ಘಟಕ ಸ್ಥಾಪನೆ
ಪ್ರಿಂಟೆಡ್‌ ಸರ್ಕ್ಯೂಟ್‌ ಬೋರ್ಡ್‌ಗಳ(ಪಿಸಿಬಿ) ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪಿಸಿಬಿ ಘಟಕ ಸ್ಥಾಪನೆಗೆ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆ ಮಾಡಿರುವುದಾಗಿ ಬಿಪಿಎಲ್‌ ಸಂಸ್ಥೆ ತಿಳಿಸಿದೆ.
ಪರಿಸರಸ್ನೇಹಿ ಉಪನಗರ ರೈಲ್ವೆ ನಿಲ್ದಾಣ
ಉಪನಗರ ರೈಲ್ವೆ ಯೋಜನೆ ಅಡಿ ನಾಲ್ಕು ಕಾರಿಡಾರ್‌ಗಳ 58 ನಿಲ್ದಾಣಗಳನ್ನು ಭಾರತೀಯ ಹಸಿರು ಕಟ್ಟಡ ಮಂಡಳಿ (ಐಜಿಬಿಸಿ) ಮಾನದಂಡದ ಅನುಸಾರ ನಿರ್ಮಿಸಲು ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್‌) ಯೋಜಿಸಿದೆ.
ಮಣ್ಣಿನ ಆರೋಗ್ಯ ಕುಸಿತ ಆತಂಕಕಾರಿ : ಗಂಭೀರ ಅಪಾಯ
ಮಣ್ಣಿನ ಆರೋಗ್ಯದ ಸ್ಥಿತಿಯು ಆತಂಕಕಾರಿಯಾಗಿ ಕುಸಿಯುತ್ತಿರುವುದು ಕೃಷಿ ಪರಿಸರಕ್ಕೆ ಗಂಭೀರ ಅಪಾಯವನ್ನು ಉಂಟುಮಾಡುತ್ತಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ। ಎಸ್‌.ವಿ.ಸುರೇಶ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಡ್ರಂಕ್‌ ಆ್ಯಂಡ್‌ ಡ್ರೈವ್‌ ಇಳಿಮುಖ
ಪಾನಮತ್ತ ವಾಹನ ಚಾಲನೆ ಪ್ರಕರಣಗಳು ಇಳಿಮುಖವಾಗಿದ್ದು, ಕಳೆದ ವರ್ಷ (ಜನವರಿ-ಮೇ) ಶೇಕಡ 4ರಷ್ಟಿದ್ದ ಪ್ರಕರಣಗಳು ಈ ವರ್ಷ ಶೇ.2.6ಕ್ಕೆ ಇಳಿಕೆಯಾಗಿದೆ.
ಕ್ಯಾಂಟರ್‌-ಬೈಕ್‌ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಕನಕದಾಸ ವೃತ್ತ( ಕೆಸಿಪಿ ಛತ್ರದ ಮುಂಭಾಗ) ಬುಧವಾರ ಸಂಜೆ ನಡೆದಿದೆ.
  • < previous
  • 1
  • ...
  • 472
  • 473
  • 474
  • 475
  • 476
  • 477
  • 478
  • 479
  • 480
  • ...
  • 669
  • next >
Top Stories
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved