• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಸ್ವಾಧೀನ ಮಾಹಿತಿ ಕೊಡದೆ ಕೃಷಿಗೆ ಅಡ್ಡಿ: ರೈತರ ಆಕ್ರೋಶ
ದಾಬಸ್‌ಪೇಟೆ: ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸದ ಗ್ರಾಮಗಳಲ್ಲಿ ರೈತರು ಕೃಷಿ ಚಟುವಟಿಕೆ ಮಾಡಲು ಕೆಐಎಡಿಬಿ ಅಧಿಕಾರಿಗಳು ಅಡ್ಡಿ ಮಾಡುತ್ತಿದ್ದು, ನಮ್ಮ ಪ್ರಾಣ ಬಿಡುತ್ತೇವೆ. ಆದರೆ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ ಎಂದು ಸೋಂಪುರ ಭಾಗದ ರೈತರು ಕೆರೆಕತ್ತಿಗನೂರು ರೈತರು ಪ್ರತಿಭಟನೆ ಮಾಡಿದರು.
ಅಸಮರ್ಪಕ ವಿದ್ಯುತ್‌ ಪೂರೈಕೆ ವಿರುದ್ಧ ರೈತರ ಆಕ್ರೋಶ
ದೊಡ್ಡಬಳ್ಳಾಪುರ: ಅನಿಯಮಿತ ವಿದ್ಯುತ್ ಕಡಿತ, ವಿದ್ಯುತ್ ಪರಿವರ್ತಕಗಳ (ಟಿಸಿ) ದುರಸ್ತಿ ವಿಳಂಬ ಸೇರಿದಂತೆ ವಿದ್ಯುತ್‌ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ದೊಡ್ಡಬಳ್ಳಾಪುರ ತಾಲೂಕು ಘಟಕದ ನೇತೃತ್ವದಲ್ಲಿ ತಾಲೂಕಿನ ದೊಡ್ಡಬೆಳವಂಗಲ ಬೆಸ್ಕಾಂ ಶಾಖಾ ಕಚೇರಿಯ ಮುಂದೆ ರೈತರು ಪ್ರತಿಭಟನೆ ನಡೆಸಿದರು.
ದೈವರಾಧನೆಯಿಂದ ಮಾನಸಿಕ ನೆಮ್ಮದಿ ಲಭ್ಯ
ಸೂಲಿಬೆಲೆ: ಇಂದಿನ ಒತ್ತಡದ ಬುದುಕಿನಲ್ಲಿ ನೆಮ್ಮದಿ ಕಾಣಲು ದೈವರಾಧನೆಯಿಂದ ಮಾತ್ರ ಸಾಧ್ಯ ಎಂದು ಸೊಣ್ಣಹಳ್ಳಿಪುರ ಬಸವೇಶ್ವರ ದೇಗುಲದ ಮುಖ್ಯಸ್ಥ ಪಟೇಲ್ ನಾರಾಯಣಗೌಡ ಹೇಳಿದರು.
ಬೆಟ್ಟದ ಬೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ
ದಾಬಸ್‌ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಿಟ್ಟಸಂದ್ರದ ಪುರಾಣ ಪ್ರಸಿದ್ಧ ಬೆಟ್ಟದ ಭೈರವ ಸ್ವಾಮಿ, ಸೋಮನಾಥೇಶ್ವರ, ಗಣೇಶನಿಗೆ ಪಂಚಾಮೃತಾಭಿಷೇಕ, ಹೂವಿನ ಅಲಂಕಾರ ಮಾಡಿ ತಾಯಿ, ಪತ್ನಿ, ಮಗನೊಂದಿಗೆ ಬಂದು ಶಾಸಕ ಎನ್.ಶ್ರೀನಿವಾಸ್ ವಿಶೇಷ ಪೂಜೆ ಸಲ್ಲಿಸಿದರು.
ಸಾವರ್ಕರ್‌ ನಾಮಫಲಕಕ್ಕೆ ಮಸಿ: ಎನ್‌ಎಸ್‌ಯುಐ ಕಾರ್ಯಕರ್ತರ ಸೆರೆ
ಯಲಹಂಕ ಉಪನಗರ ಬಳಿಯ ವೀರ ಸಾವರ್ಕರ್‌ ಮೇಲ್ಸೇತುವೆಯ ನಾಮಫಲಕ ಮತ್ತು ವೀರ ಸಾವರ್ಕರ್‌ ಛಾಯಾಚಿತ್ರಕ್ಕೆ ಕಪ್ಪು ಬಣ್ಣ ಬಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೇಪರ್‌ ಗೋದಾಮಿನಲ್ಲಿದ್ದ ಉಡ ಸಂರಕ್ಷಣೆ
ಪೇಪರ್‌ ಗೋದಾಮಿನಲ್ಲಿದ್ದ ಉಡ ಪ್ರಾಣಿಯನ್ನು ಸಂರಕ್ಷಣೆ ಮಾಡಿರುವುದು.
ತೋಟಗಾರಿಕೆ ವಲಯದ ಆವಿಷ್ಕಾರಗಳ ಅರಿವು ಅಗತ್ಯ
ದೊಡ್ಡಬಳ್ಳಾಪುರ: ತಾಲೂಕಿನ ತೋಟಗಾರಿಕಾ ಕ್ಷೇತ್ರದಲ್ಲಿ ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ವ ಸಹಾಯ ಮಹಿಳಾ ಸಂಘದಿಂದ ನರ್ಸರಿ ಅಭಿವೃದ್ಧಿಪಡಿಸುವ ಕುರಿತು ಮಂಗಳವಾರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಮಲೇರಿಯಾ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಮಲೇರಿಯಾ ದಿನದ ಅಂಗವಾಗಿ ಜಿಲ್ಲಾ ಮಟ್ಟದ ಜಾಗೃತಿ ಜಾಥಾ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮ ಮಂಗಳವಾರ ನಡೆಯಿತು.
3 ವರ್ಷದ ಡಿಗ್ರಿ ಪಠ್ಯಕ್ಕೆ ಕಸರತ್ತು - ಇಂದಿನಿಂದ ವಿವಿಗಳಿಗೆ ವಿಭಾಗವಾರು ಕಾರ್ಯಾಗಾರ

ರಾಜ್ಯ ಸರ್ಕಾರ 2024-25ನೇ ಸಾಲಿನಿಂದ ಪದವಿ ವ್ಯಾಸಂಗವನ್ನು ಮೂರು ವರ್ಷಕ್ಕೆ ನಿಗದಿಪಡಿಸುವ ಜೊತೆಗೆ ಆಯಾ ವಿಶ್ವವಿದ್ಯಾಲಯಗಳ ಮಟ್ಟದಲ್ಲೇ ಪಠ್ಯಕ್ರಮ ಪರಿಷ್ಕರಣೆಗೆ ಆದೇಶ

ನಾಳೆಯಿಂದ ಶಾಲೆಗಳು ಆರಂಭ - ಮೊದಲ ದಿನವೇ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ

2024-25ನೇ ಸಾಲಿನ ಶೈಕ್ಷಣಿಕ ಅವಧಿ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಿಂದ ಬಂದ್‌ ಆಗಿದ್ದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಮೇ 29ರ ಬುಧವಾರದಿಂದ ಮತ್ತೆ ಬಾಗಿಲು ತೆರೆಯಲಿವೆ. 

  • < previous
  • 1
  • ...
  • 474
  • 475
  • 476
  • 477
  • 478
  • 479
  • 480
  • 481
  • 482
  • ...
  • 669
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved