• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಬಲ ಬೆಲೆ ಮಾವು ಖರೀದಿ ಮಿತಿ 200 ಕ್ವಿಂಟಲ್‌ಗೆ ಹೆಚ್ಚಳ

ರಾಜ್ಯದ ಮಾವು ಬೆಳೆಗಾರರಿಂದ ಬೆಂಬಲ ಬೆಲೆಯಡಿ ಮಾವು ಖರೀದಿಗೆ ಈ ಮೊದಲು ನಿಗದಿಪಡಿಸಿದ್ದ ಗರಿಷ್ಠ ಮಿತಿಯನ್ನು ದುಪ್ಪಟ್ಟು ಗೊಳಿಸಿ ಸರ್ಕಾರ ಆದೇಶಿಸಿದೆ.

ಬಮುಲ್‌ ವ್ಯಾಪ್ತಿಯ ಶಾಲೆಗಳಿಗೆ ಪುಡಿ ಬದಲಾಗಿ ಸುಗಂಧ ಭರಿತ ಹಾಲು?

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹಾಲಿನ ಪುಡಿ ನೀಡುವ ಬದಲು ಸುಗಂಧಭರಿತ ಹಾಲು ನೀಡುವ ಕುರಿತಂತೆ ಶಿಕ್ಷಣ ಇಲಾಖೆ ಮತ್ತು ಬಮುಲ್‌ ಪ್ರಾಥಮಿಕ ಹಂತದ ಚರ್ಚೆ ನಡೆಸಿವೆ.

ಸಣ್ಣ ವ್ಯಾಪಾರಿಗಳಿಗೆ ರಾಜ್ಯ ಸರ್ಕಾರ ಜಿಎಸ್ಟಿ ಮನ್ನಾ ಭಾಗ್ಯ

ರಾಜ್ಯದಲ್ಲಿ ಸಣ್ಣ ವ್ಯಾಪಾರಿಗಳಿಗೆ ನೀಡಿರುವ ಜಿಎಸ್‌ಟಿ ನೋಟಿಸ್‌ ಮೇಲೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಸಂಬಂಧಪಟ್ಟ ಸಣ್ಣ ವರ್ತಕರ ಹಳೆಯ ತೆರಿಗೆ ಬಾಕಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.  

ಸೆ.22ರಿಂದ ಮತ್ತೆ ಮರು ಜಾತಿಗಣತಿ - ಅಕ್ಟೋಬರ್‌ ಅಂತ್ಯಕ್ಕೆ ವರದಿಗೆ ಸೂಚನೆ

ತೀವ್ರ ಚರ್ಚೆಗೆ ಕಾರಣವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ವರದಿ (ಜಾತಿ ಆಧಾರಿತ ಜನಗಣತಿ) ಸಿದ್ಧಪಡಿಸುವ ಸಂಬಂಧ ರಾಜ್ಯಾದ್ಯಂತ ನಡೆಸಲುದ್ದೇಶಿಸಿರುವ ಮರು ಸಮೀಕ್ಷೆಯು ಸೆ.22 ರಿಂದ ಅ.7ರವರೆಗೆ ನಡೆಸಲು ಸರ್ಕಾರ ನಿರ್ಧರಿಸಿದೆ.  

ಮಹದಾಯಿಗೆ ಅನುಮತಿ ರದ್ದು ದ್ರೋಹ : ಸಿಎಂ ಕಿಡಿ
‘ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹ. ಇದನ್ನು ರಾಜ್ಯ ಸರ್ಕಾರ ಅತ್ಯುಗ್ರವಾಗಿ ಖಂಡಿಸುವುದು ಮಾತ್ರವಲ್ಲ ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ ನಡೆಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಗಮನ ಹರಿಸಿ
ದೊಡ್ಡಬಳ್ಳಾಪುರ: ರಾಜ್ಯ ಶಿಕ್ಷಣ ಮಂತ್ರಿಗಳು, ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸುವುದು, ಶಿಕ್ಷಕರನ್ನು ನೇಮಕ ಮಾಡುವುದು ಸೇರಿದಂತೆ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.
ರಾಜ್ಯಾದ್ಯಂತ ಬಿ-ಖಾತಾ ಆಸ್ತಿಗೆ ಎ-ಖಾತೆ ನೀಡುವ ಬಗ್ಗೆ ಚಿಂತನೆ
ಬೆಂಗಳೂರು ನಂತರ ಇದೀಗ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬಿ-ಖಾತಾ ಆಸ್ತಿಗಳಿಗೆ ಎ ಖಾತಾ ಅಥವಾ ಅದಕ್ಕೆ ಸಮನಾದ ಖಾತಾ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಸಚಿವ ಸಂಪುಟದಲ್ಲಿ ಈ ಕುರಿತ ಪ್ರಸ್ತಾವನೆ ಚರ್ಚೆಗೆ ಬರುವ ಸಾಧ್ಯತೆಗಳಿವೆ.
ಧರ್ಮಸ್ಥಳ ಗ್ರಾಮದ ಪ್ರಕರಣ : ಇಬ್ಬರು ತನಿಖಾಧಿಕಾರಿ ಹೊರಕ್ಕೆ?
ಧರ್ಮಸ್ಥಳ ಗ್ರಾಮದಲ್ಲಿ ಅಪರಿಚಿತ ಮೃತದೇಹಗಳ ಅಂತ್ಯಕ್ರಿಯೆ ಪ್ರಕರಣ ಸಂಬಂಧ ರಚನೆಯಾಗಿರುವ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಹೊರಬರುವುದು ಬಹುತೇಕ ಖಚಿತವಾಗಿದೆ.
ಸಮಾಜಕ್ಕೆ ಸಿದ್ಧಗಂಗಾ ಮಠದ ಸೇವೆ ಅನನ್ಯ
ದಾಬಸ್‍ಪೇಟೆ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಡೆಮಠದಲ್ಲಿ ಜನಿಸಿದ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಶ್ರೀಗಳು, ತುಮಕೂರು ಸಿದ್ದಗಂಗಾ ಕ್ಷೇತ್ರದ ಮಠಾಧ್ಯಕ್ಷರಾಗಿ ನಾಡಿಗೆ, ದೇಶಕ್ಕೆ ಮಾರ್ಗದರ್ಶಕರಾಗಿದ್ದಾರೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.
ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಹಕರಿಸಿ
ಹೊಸಕೋಟೆ: ಗ್ರಾಮಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಪಕ್ಷಾತೀತವಾಗಿ ಎಲ್ಲ ವರ್ಗದ ಜನರ ಸಹಕಾರ, ಅಧಿಕಾರಿಗಳಿಗೆ ಅಗತ್ಯ ಎಂದು ತಾಪಂ ಇಒ ಡಾ. ನಾರಾಯಣಸ್ವಾಮಿ ತಿಳಿಸಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 622
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved