• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣಾ ಅಕ್ರಮಗಳ ತಡೆಗೆ ತೀವ್ರ ನಿಗಾ ಅಗತ್ಯ
ದೊಡ್ಡಬಳ್ಳಾಪುರ: ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಸಲುವಾಗಿ ಚುನಾವಣೆ ಅಕ್ರಮಗಳನ್ನು ತಡೆಯಲು ಹೆಚ್ಚಿನ ತಪಾಸಣೆ ನಡೆಸಿ ಎಂದು ರಾಜ್ಯ ವಿಶೇಷ ಚುನಾವಣೆ ವೆಚ್ಚ ವೀಕ್ಷಕ ಮುರಳಿ ಕುಮಾರ್ ಚುನಾವಣಾ ಅಧಿಕಾರಿಗಳಿಗೆ ಸೂಚಿಸಿದರು.
‘ಹಿಂದೂ ಮತ ಬೇಡ’ ಸುಳ್ಸುದ್ದಿ ವಿರುದ್ಧ ಸಿದ್ದರಾಮಯ್ಯ ಕೇಸ್‌

 ಕಿಡಿಗೇಡಿಗಳು ವಾರ್ತಾಪತ್ರಿಕೆ ಹೋಲುವ ನಕಲಿ ಪತ್ರಿಕಾ ಸುದ್ದಿ ತುಣುಕನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಬಗ್ಗೆ ಪೊಲೀಸ್‌ ಇಲಾಖೆಗೆ ದೂರು ನೀಡಿದ್ದೇನೆ - ಸಿದ್ದರಾಮಯ್ಯ

23 ತಳಿಗಳ ನಾಯಿ ಸಾಕಣೆ ನಿಷೇಧ ಹೈಕೋರ್ಟ್‌ನಲ್ಲಿ ರದ್ದು

ಮನುಷ್ಯನ ಜೀವಕ್ಕೆ ಅಪಾಯಕಾರಿ ಮಾಗೂ ಮಾರಕವಾಗಬಹುದಾದ 23 ಶ್ವಾನ ತಳಿಗಳ ಸಾಕುವಿಕೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಕೃಪಾನಿಧಿ ಪಿಯು ಕಾಜೇಜಿನ ಶೇ.95 ವಿದ್ಯಾರ್ಥಿಗಳು ಪ್ರಥಮ
ಕೋರಮಂಗಲದಲ್ಲಿ ಇರುವ ಕೃಪಾನಿಧಿ ಪಿಯು ಕಾಲೇಜಿನ ಶೇಕಡ ೯೫ ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿದ್ದಾರೆ. ಕಾಲೇಜಿನ ಛರ್ಮೆನ್ ಹಾಗೂ ಪ್ರೊಫೆಸರ್ ಡಾ। ಸುರೇಶ್ ನಾಗಪಾಲ್‌ ಅವರು ಪುಷ್ಪಗುಚ್ಛ ನೀಡಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ದ್ವಿತೀಯ ಪಿಯು: ಸುಕೃತಿ ಶೇ.95.16 ಫಲಿತಾಂಶ; ಕೆ.ಆರ್‌.ಪುರಂ ಶ್ರೀ ವೆಂಕಟೇಶ್ವರ ಪಿಯು ಕಾಲೇಜ್‌ ಸಾಧನೆ
ಪಿಯುಸಿಯಲ್ಲಿ ರಾಷ್ಟ್ರೀಯ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವಿ.ಸುಕೃತಿ ಶೇ.95.16 ಫಲಿತಾಂಶ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಹಾಗೂ ಕೆ.ಆರ್‌.ಪುರಂ ಶ್ರೀ ವೆಂಕಟೇಶ್ವರ ಪಿಯು ಕಾಲೇಜ್‌ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ.
ಮಕ್ಕಳ ಕೊಂದು ಪೊಲೀಸರಿಗೆ ತಾಯಿ ಕರೆ!
ಯುಗಾದಿ ಹಬ್ಬದೂಟ ಮಾಡಿಸಿ ಮಕ್ಕಳಿಬ್ಬರನ್ನು ಮಲಗಿಸಿದ್ದ ತಾಯಿ, ರಾತ್ರಿ ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿ ಪೊಲೀಸರಿಗೆ ಕರೆ ಮಾಡಿದ್ದಾಳೆ.
ಮದ್ಯಪಾನ ಮಾಡಿದ ಪ್ರಯಾಣಿಕಗೆ ಮೆಟ್ರೋ ನಿರಾಕರಣೆ
ಮದ್ಯಪಾನ ಮಾಡಿದ್ದರಿಂದ ಆತನ ಪ್ರಯಾಣಕ್ಕೆ ತಡೆ ನೀಡಲಾಗಿತ್ತು ಎಂದು ನಮ್ಮ ಮೆಟ್ರೋ ಸ್ಪಷ್ಟನೆ ನೀಡಿದೆ.
ಚಪ್ಪಲಿ ಖರೀದಿಗಾಗಿ ಬೈಕ್‌ನಲ್ಲಿ ಹೊರಟವರು ಅಪಘಾತಕ್ಕೆ ಬಲಿ
ಗೂಡ್ಸ್‌ ಆಟೋ ಡಿಕ್ಕಿಯಾಗಿ ಇಬ್ಬರು ಸಾವು ಕಂಡಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ಕೇಂದ್ರದ ಒಪ್ಪಿಗೆ ಬಾಕಿ ಇರುವಾಗಲೇ ಮೆಟ್ರೋ 3ನೇ ಹಂತಕ್ಕೆ ಭೂಸ್ವಾಧೀನ
ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಕೇಂದ್ರದ ಅನುಮೋದನೆ ಬಾಕಿ ಇರುವಾಗಲೇ ಬೆಂಗಳೂರು ಮೆಟ್ರೋ ರೈಲು ನಿಗಮ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದೆ.
ರೇಣುಕಾಚಾರ್ಯ ಸಹೋದರನಿಗೆ ಜಾತಿ ಪತ್ರ ಬಳಕೆಗೆ ನಿರ್ಬಂಧ ಆದೇಶ ವಿಸ್ತರಣೆ
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಎಂ.ಪಿ.ದಾರುಕೇಶ್ವರಯ್ಯ ಅವರು ಬೇಡ ಜಂಗಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಬಳಕೆ ಮಾಡಲು ವಿಧಿಸಲಾಗಿರುವ ನಿರ್ಬಂಧ ಆದೇಶವನ್ನು ಏ.16ರವರೆಗೆ ವಿಸ್ತರಿಸಿ ಹೈಕೋರ್ಟ್‌ ಬುಧವಾರ ಆದೇಶಿಸಿದೆ.
  • < previous
  • 1
  • ...
  • 477
  • 478
  • 479
  • 480
  • 481
  • 482
  • 483
  • 484
  • 485
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved