• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕರ ರಸ್ತೆಯೇ ಒತ್ತುವರಿ!
ದಾಸರಹಳ್ಳಿ ಮೆಟ್ರೋ ಸ್ಟೇಷನ್ ಹಿಂಭಾಗದ ಮೊದಲನೇ ಅಡ್ಡ ರಸ್ತೆಯನ್ನು ಸ್ಥಳೀಯರು ಒತ್ತುವರಿ ಮಾಡಿಕೊಂಡು ಕಾಂಪೌಂಡ್ ಮತ್ತು ವಾಣಿಜ್ಯ ಮಳಿಗೆಗಳನ್ನು ಕಟ್ಟಿಕೊಂಡಿದ್ದಾರೆ ಎಂದು ಸ್ಥಳೀಯರು ದೂರುತ್ತಿದ್ದಾರೆ.
ಪ್ರಜ್ವಲ್‌ ಪ್ರಕರಣ: ಹೋರಾಟದ ನಡಿಗೆ ಹಾಸನದ ಕಡೆಗೆ
ದೊಡ್ಡಬಳ್ಳಾಪುರ: ಹಾಸನದ ಸಂಸತ್ ಸದಸ್ಯ ಪ್ರಜ್ವಲ್ ರೇವಣ್ಣನಿಂದ ನಡೆದಿರುವ ವಿಕೃತ ಲೈಂಗಿಕ ಹಗರಣವನ್ನು ವಿರೋಧಿಸಿ ಮೇ 30ರಂದು ನಡೆಯಲಿರುವ ''''ಹೋರಾಟದ ನಡಿಗೆ ಹಾಸನದ ಕಡೆಗೆ'''' ಬೃಹತ್ ಪ್ರತಿಭಟನೆ ಹಾಗೂ ಬಹಿರಂಗ ಸಭೆ ತಾಲೂಕಿನ ಜನಪರ ಸಂಘಟನೆಗಳಿಂದ ನೂರಾರು ಜನ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಸಂವಿಧಾನ ರಕ್ಷಣೆಗಾಗಿ ನಾಗರಿಕರ ವೇದಿಕೆ ಸಂಚಾಲಕ ಆರ್.ಚಂದ್ರತೇಜಸ್ವಿ ಹೇಳಿದರು.
ಅಪ್ರಾಪ್ತ ಮಕ್ಕಳಿಗೆ ವಾಹನ ಕೊಟ್ಟರೆ ಹುಷಾರ್!
ಮಾಸಿಕ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಆಹವಾಲು ಆಲಿಸಿ ಪೊಲೀಸ್‌ ಆಯುಕ್ತ ದಯಾನಂದ್‌ ಮಾತನಾಡಿದರು.
ಸ್ವಚ್ಛತೆ ಕಾಪಾಡಿ ಡೆಂಘೀ ತಡೆಗಟ್ಟಲು ಸಹಕರಿಸಿ
ದಾಬಸ್‌ಪೇಟೆ: ಡೆಂಘೀ ಜ್ವರ ಸೊಳ್ಳೆಗಳಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುವ ಸಾಧ್ಯತೆಗಳು ಹೆಚ್ಚು. ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಸತೀಶ್ ಸಲಹೆ ನೀಡಿದರು.
ಪಾಲಿಕೆಗೆ ಪ್ರತ್ಯೇಕ ಸರ್ವೆ ವಿಭಾಗ: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ
ಪ್ರತ್ಯೇಕ ಸರ್ವೆ ವಿಭಾಗ ರಚಿಸಲು ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು.
3 ತಿಂಗಳಿಂದ ಅನ್ನಭಾಗ್ಯ ಹಣ ಸ್ಥಗಿತ
ರಾಜ್ಯ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಸಂದಾಯ ಮಾಡುತ್ತಿದ್ದ ಹಣ ಕಳೆದ ಮೂರು ತಿಂಗಳಿನಿಂದ ಜಮೆಯಾಗಿಲ್ಲ!
ಕೃಷಿ ವಿವಿಗೆ ವಿದೇಶಿ ಶೈಕ್ಷಣಿಕ ವಿನಿಮಯಕ್ಕೆ ಯುಜಿಸಿ ಅಸ್ತು
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಕ್ಕೆ ವಿದೇಶಿ ಶಿಕ್ಷಣ ಸಂಸ್ಥೆಗಳ ನಡುವೆ ಶೈಕ್ಷಣಿಕ ಸಹಯೋಗ ಹೊಂದಲು ವಿಶ್ವವಿದ್ಯಾನಿಲಯ ಅನುದಾನ ಆಯೋಗ ಅನುಮತಿ ನೀಡಿದೆ.
ಬೌದ್ಧಿಕ ಸಾಮರ್ಥ್ಯಕ್ಕೆ ಚೆಸ್ ಪೂರಕ
ಹೊಸಕೋಟೆ: ಮನುಷ್ಯನ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸಲು ಹಾಗೂ ಸುಧಾರಿಸಲು ಚೆಸ್ ಕ್ರೀಡೆ ಸಾಕಷ್ಟು ಪೂರಕ ಎಂದು ಶೃಂಗಾ ಶಾಲೆ ಪ್ರಾಂಶುಪಾಲೆ ಅನುರೆಡ್ಡಿ ತಿಳಿಸಿದರು.
ನಿವೃತ್ತ ಐಪಿಎಸ್ ಅಧಿಕಾರಿ ವಿರುದ್ಧ ಅಳಿಯನಿಂದ ದೂರು: ಎಫ್‌ಐಆರ್‌
ತಮ್ಮ ಮೊಬೈಲ್‌ ಕರೆಗಳ (ಸಿಡಿಆರ್‌) ಮಾಹಿತಿಯನ್ನು ಕಾನೂನುಬಾಹಿರವಾಗಿ ಪಡೆದಿದ್ದಾರೆ ಎಂದು ಆರೋಪಿಸಿ ನಿವೃತ್ತ ಐಪಿಎಸ್ ಅಧಿಕಾರಿ ಕುಟುಂಬ ಹಾಗೂ ಹೆಬ್ಬಗೋಡಿ ಠಾಣೆ ಇನ್‌ಸ್ಪೆಕ್ಟರ್‌ ವಿರುದ್ಧ ಸಿಇಎನ್‌ ಪೊಲೀಸ್ ಠಾಣೆಯಲ್ಲಿ ಆ ಅಧಿಕಾರಿಯ ಅಳಿಯ ದೂರು ನೀಡಿದ್ದಾರೆ.
ಮದ್ಯ ಪ್ರಿಯರ ಗಮನಕ್ಕೆ: ಕರ್ನಾಟಕದಲ್ಲಿ 5 ದಿನ ಬಾರ್‌ ಬಂದ್‌..!

ವಿಧಾನ ಪರಿಷತ್ ಚುನಾವಣೆ, ಲೋಕಸಭಾ ಚುನಾವಣೆಯ ಮತ ಎಣಿಕೆಯಿಂದಾಗಿ ಜೂನ್ ಮೊದಲ ವಾರ ನಗರದಲ್ಲಿ ಒಂದು ದಿನ ಹೊರತುಪಡಿಸಿದರೆ ಬರೋಬ್ಬರಿ ಐದು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ.

  • < previous
  • 1
  • ...
  • 477
  • 478
  • 479
  • 480
  • 481
  • 482
  • 483
  • 484
  • 485
  • ...
  • 669
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved