ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೊಸತೊಡಕು; ರಂಜಾನ್: ಚಿಕನ್, ಮಟನ್ ಭರ್ಜರಿ ವ್ಯಾಪಾರ
ಚಿಕನ್ ₹300, ಮಟನ್ ₹850ಗೆ ಹೆಚ್ಚಿದರೂ ಖರೀದಿಗೆ ಮುಗಿಬಿದ್ದ ಜನರು ಬೆಳಗ್ಗೆಯಿಂದಲೇ ಮಳಿಗೆಗಳ ಮುಂದೆ ಸರತಿ ಸಾಲುಗಳಲ್ಲಿ ನಿಂತು ಖರೀದಿಸಿದರು.
ಬಂದೂಕು ವಾಪಸ್ ಕೇಳಿದರೆ ಪರಿಗಣನೆ-ರಾಜ್ಯ ಸರ್ಕಾರ
ಚುನಾವಣೆ ಹಿನ್ನೆಲೆಯಲ್ಲಿ ಠಾಣೆಗೆ ಬಂದೂಕು ಸರೆಂಡರ್ ಮಾಡಿದ್ದು, ಕಾಡು ಪ್ರಾಣಿಗಳಿಂದ ರಕ್ಷಣೆಗಾಗಿ ಬಂದೂಕು ಹಿಂತಿರುಗಿಸಲು ಕೋರಿದ್ದ ರೈತ, ಹೈಕೋರ್ಟ್ ಮೊರೆ ಹೋಗಿದ್ದ.
ಕರ್ನಾಟಕ ಬ್ಯಾಂಕ್ನಿಂದ 3ಇನ್1 ‘ಕೆಬಿಎಲ್ ಮೊಬೈಲ್ ಪ್ಲಸ್’ ಆ್ಯಪ್
ಕರ್ನಾಟಕ ಬ್ಯಾಂಕ್ ಫಿಸ್ಡೊಮ್ (FISDOM) ಸಂಸ್ಥೆ ಸಹಯೋಗದಲ್ಲಿ ತನ್ನ ಮೊಬೈಲ್ ಬ್ಯಾಂಕಿಂಗ್ ‘ಕೆಬಿಎಲ್ ಮೊಬೈಲ್ ಪ್ಲಸ್’ ಆ್ಯಪ್ ಮೂಲಕ ಉಳಿತಾಯ ಖಾತೆ, ಡಿಮ್ಯಾಟ್ ಹಾಗೂ ಟ್ರೇಡಿಂಗ್ ಖಾತೆ ನಿರ್ವಹಿಸಲು ಸಾಧ್ಯವಾಗುವಂತೆ ಸೇವೆ ವಿಸ್ತರಿಸುತ್ತಿದೆ.
ಹೆಂಡತಿಯನ್ನು ಕೊಂದು, 3 ದಿನದ ಬಳಿಕ ಪೊಲೀಸರಿಗೆ ಶರಣಾದ ಪತಿ
ವಿಚ್ಛೇದನ ಆಗಿದೆ ಎಂದು ಸುಳ್ಳು ಹೇಳಿ 2ನೇ ಮದುವೆ ಮಾಡಲಾಗಿದ್ದು, 2ನೇ ಪತ್ನಿಯನ್ನು ಕೊಂದು ಬಳಿಕ ಠಾಣೆಗೆ ಶರಣಾದ ಪತಿ ಪೊಲೀಸರಿಗೆ ಮಂಡಿಯೂರಿದ್ದಾನೆ.
ನಾಳೆ, 18, 24ರಂದು ಉತ್ತರ ಕ್ಷೇತ್ರ ಅಭ್ಯರ್ಥಿಗಳ ವೆಚ್ಚ ತಪಾಸಣೆ: ಡೀಸಿ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮೂರು ಬಾರಿ ಚುನಾವಣಾ ವೆಚ್ಚವನ್ನು ತಪಾಸಣೆಗೊಳಪಡಿಸಲು ದಿನಾಂಕ ನಿಗದಿ ಮಾಡಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಆದೇಶಿಸಿದ್ದಾರೆ.
ನಾಗರಬಾವಿ ಬ್ರಿಡ್ಜ್- ಸುಮನಹಳ್ಳಿ ರಸ್ತೆ ಅವ್ಯವಸ್ಥೆ
4 ತಿಂಗಳ ಹಿಂದೆ ಪೈಪ್ ಹಾಕಲು 2 ಕಿ.ಮೀ ಸರ್ವೀಸ್ ರಸ್ತೆ ಅಗೆತ ಮಾಡಿ ಜೆಲ್ಲಿ ಹಾಕಿ ಹಾಗೇಬಿಟ್ಟ ಗುತ್ತಿಗೆದಾರನ ಕಾರಣದಿಂದಾಗಿ ಬೈಕ್ ಸವಾರರಿಗೆ ಸಂಕಷ್ಟ ಎದುರಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರನ್ನೂ ಸಮನಾಗಿ ಕಾಣ್ತೇವೆ: ಶ್ರೀನಿವಾಸ್
ದಾಬಸ್ಪೇಟೆ: ಹೊಸ ಕಾರ್ಯಕರ್ತರು ಮತ್ತು ಹಳೆಯ ಕಾರ್ಯಕರ್ತರ ಭೇದ-ಭಾವವವಿಲ್ಲದೆ ಸೇರ್ಪಡೆ ಕಾರ್ಯ ಮಾಡಿದ್ದೇವೆ. ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಕಾವೇರಿ ಆಸ್ಪತ್ರೆ ಉತ್ತಮ ಸೇವೆ ನೀಡಲಿ: ಸಿದ್ದು
ಕಾವೇರಿ ಆಸ್ಪತ್ರೆಯ ಸಮೂಹವು ನಗರದ ಮಾರತ್ತಹಳ್ಳಿಯಲ್ಲಿ ನೂತನವಾಗಿ ಆರಂಭವಾಗಿರುವ ದಕ್ಷಿಣ ಭಾರತದ 12ನೇ ಆಸ್ಪತ್ರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಡಾ। ಬಾಬು ಜಗಜೀವನರಾಂಗೆ ಭಾರತ ರತ್ನ ನೀಡಿ: ವಿಶ್ವನಾಥ್
ಬೆಂಗಳೂರು ವಿಶ್ವವಿದ್ಯಾಲಯ ಡಾ। ಬಾಬು ಜಗಜೀವನರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರವು ಜ್ಞಾನಭಾರತಿಯ ಪ್ರೊ.ವೆಂಕಟಗಿರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಡಾ। ಬಾಬು ಜಗಜೀವನ ರಾಮ್ ಅವರ 117ನೇ ಜಯಂತಿ ಕಾರ್ಯಕ್ರಮ ನಡೆಯಿತು.
6 ದಿನದಲ್ಲಿ ನಗರದ 4 ಮಂದಿಗೆ ಕಾಲರಾ ದೃಢ; ಮಾರಕ ಕಾಲರಾ ಬಗ್ಗೆ ಎಚ್ಚರವಿರಲಿ
ನಗರದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿರುವ ಬೆನ್ನಲ್ಲೇ ಕಲುಷಿತ ನೀರು ಮತ್ತು ಸೋಂಕಿತ ಆಹಾರದಿಂದ ಹರಡುವ ಮಾರಕ ಕಾಲರಾ ರೋಗ ಪತ್ತೆ ಆಗಿರುವುದು ತೀವ್ರ ಆತಂಕ ಸೃಷ್ಟಿಸಿದೆ.
< previous
1
...
478
479
480
481
482
483
484
485
486
...
623
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ