ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಂತ್ರಜ್ಞಾನ ಆಧಾರಿತ ಗುಣಮಟ್ಟದ ಬೋಧನೆ ಅಗತ್ಯ
ದೊಡ್ಡಬಳ್ಳಾಪುರ: ಬದಲಾದ ಶೈಕ್ಷಣಿಕ ಕಾಲಘಟ್ಟದಲ್ಲಿ ಗುಣಮಟ್ಟ ಮತ್ತು ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯ ಎಂದು ಸೇಂಟ್ ಕ್ಲಾರೆಟ್ ಕಾಲೇಜಿನ ಪ್ರಾಧ್ಯಾಪಕ ಡಾ.ಚಿನ್ಮಯ್ ದ್ಯಾಶ್ ಹೇಳಿದರು.
ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ; ಮೋದಿ ಗ್ಯಾರಂಟಿಯೇ ಭವಿಷ್ಯ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರೆಂಟಿ ಯೋಜನೆಗಳು ತಾತ್ಕಾಲಿಕ. ಆದರೆ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ದೊರೆಯುತ್ತಿರುವ ಗ್ಯಾರೆಂಟಿಗಳು ಜನರ ಭವಿಷ್ಯವನ್ನು ಸದೃಢವಾಗಿಸುತ್ತಿವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
ನನ್ನ ಗೆಲುವಿಗೆ ಸಹಕರಿಸಿ: ಡಾ.ಸುಧಾಕರ್ ಮನವಿ
ದೇವನಹಳ್ಳಿ: ಈಗ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆ ತಾತ್ಕಾಲಿಕ ವ್ಯವಸ್ಥೆ ಅಲ್ಲ, ಇದು ಶಾಶ್ವತ ವ್ಯವಸ್ಥೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಹೇಳಿದರು.
ರಾಜ್ಯದ 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ
ಹೊಸಕೋಟೆ: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದಂತಹ 5 ಗ್ಯಾರಂಟಿಗಳನ್ನ ಮೊದಲನೇ ಕ್ಯಾಬಿನೆಟ್ನಲ್ಲಿ ನಾಲ್ಕು ಹಾಗೂ 100 ದಿನದಲ್ಲಿ ಐದನೇ ಗ್ಯಾರಂಟಿಯನ್ನು ಅನುಷ್ಠಾನ ಮಾಡಿದ್ದು, ರಾಜ್ಯದಲ್ಲಿ 4.5 ಕೋಟಿ ಜನರಿಗೆ ಇದರ ಪ್ರಯೋಜನ ದೊರೆತಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.
ಗ್ಯಾರಂಟಿಗಳ ಭಜನೆಯಲ್ಲಿ ಅಭಿವೃದ್ಧಿ ಮರೆತ ಕಾಂಗ್ರೆಸ್: ನಿಖಿಲ್
ದೊಡ್ಡಬಳ್ಳಾಪುರ: ಗ್ಯಾರಂಟಿಗಳ ಭಜನೆ ಮಾಡುತ್ತಿರುವ ರಾಜ್ಯ ಸರ್ಕಾರದಲ್ಲಿ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಲೂ ಹಣವಿಲ್ಲ. ಹೀಗಿರುವಾಗ ಗ್ಯಾರಂಟಿಗಳ ವಾರಂಟಿ ಎಷ್ಟು ದಿನ ಎಂಬುದು ಗೊತ್ತಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಲೇವಡಿ ಮಾಡಿದರು.
ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವದ ಉಳಿವು: ಡಿಸಿ
ದೊಡ್ಡಬಳ್ಳಾಪುರ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಏಪ್ರಿಲ್ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ್ ಹೇಳಿದರು.
ಮಾಲತಿ ಶರ್ಮರಿಗೆ ಕನ್ನಡ ನಿತ್ಯೋತ್ಸವ ಪ್ರಶಸ್ತಿ ಪ್ರದಾನ
ಆದರ್ಶ ಸುಗಮ ಸಂಗೀತ ಅಕಾಡೆಮಿಯು ಹಿರಿಯ ಸುಗಮ ಸಂಗೀತ ಕಲಾವಿದೆ ಮಾಲತಿ ಶರ್ಮ ಅವರಿಗೆ ಕನ್ನಡ ನಿತ್ಯೋತ್ಸವ ಪ್ರಶಸ್ತಿಯನ್ನು ನೀಡಿತು.
6 ವರ್ಷದಲ್ಲಿ ಮೊದಲ ಬಾರಿ ಅಬಕಾರಿ ಗುರಿ ವಿಫಲ!
ರಾಜ್ಯದ ಬೊಕ್ಕಸಕ್ಕೆ ಮಹತ್ವದ ‘ಪಾಲು’ ನೀಡುವ ಅಬಕಾರಿ ಇಲಾಖೆಯು, ಕಳೆದ ಆರು ವರ್ಷಕ್ಕೆ ಹೋಲಿಸಿದರೆ ಇದೇ ಮೊದಲ ಬಾರಿಗೆ ರಾಜಸ್ವ ಸಂಗ್ರಹದಲ್ಲಿ ನಿರೀಕ್ಷಿತ ಗುರಿ ತಲುಪಿಲ್ಲ.
ಕನ್ನಡದ ಸಾಹಿತ್ಯಸೇವೆ ವಿಫುಲವಾಗಿದೆ: ಜಗದೀಶ ಶರ್ಮಾ ಸಂಪ
‘ಭಾರತದ ಇತರೆ ಭಾಷೆಗಳಿಗೆ ಹೋಲಿಸಿದರೆ ಪ್ರಸ್ತುತ ಕನ್ನಡದಲ್ಲಿ ಹೆಚ್ಚಿನ ಸಾಹಿತ್ಯಸೇವೆ ನಡೆಯುತ್ತಿದೆ’ ಎಂದು ಹಿರಿಯ ಲೇಖಕ ಜಗದೀಶ ಶರ್ಮಾ ಸಂಪ ಹೇಳಿದರು.
ಸಿರಿಮೂರ್ತಿ ವಿರಚಿತ ‘ಶಾಂತಿ ಧಾಮ’ ಕೃತಿ ಲೋಕಾರ್ಪಣೆ
ಕೂಡು ಕುಟುಂಬಗಳು ಮನುಷ್ಯನ ಸುಖ, ಶಾಂತಿ, ನೆಮ್ಮದಿಯ ಬಾಳ್ವೆಗೆ ಸಹಾಯಕಾರಿ. ಆದರೆ, ಆಧುನಿಕ ಜಗತ್ತು ಪತಿ-ಪತ್ನಿ ಜೊತೆಗಿದ್ದರೆ ಅದೇ ಕೂಡು ಕುಟುಂಬ ಎಂಬ ಸ್ಥಿತಿಗೆ ಬಂದು ನಿಂತಿದೆ ಎಂದು ಲೇಖಕ ಕೆ.ಎನ್ ಗಣೇಶಯ್ಯ ವಿಷಾದಿಸಿದರು.
< previous
1
...
484
485
486
487
488
489
490
491
492
...
623
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ