• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌ವಿ ರಸ್ತೆ-ಬೊಮ್ಮಸಂದ್ರ ನಡುವೆ ಆಗಸ್ಟ್‌ನಲ್ಲಿ ಮೆಟ್ರೋ ಸಂಚಾರ ಶುರು

ಐಟಿ ಹಬ್‌ ಎಲೆಕ್ಟ್ರಾನಿಕ್‌ ಸಿಟಿ ಸಂಪರ್ಕಿಸುವ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಮಂಗಳವಾರದಿಂದ ಮೆಟ್ರೋ ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್‌ಎಸ್‌) ತಪಾಸಣೆ ಆರಂಭಿಸಿದೆ. ಆಗಸ್ಟ್‌ನಲ್ಲಿ ಸಂಚಾರ ಆರಂಭಿಸುವುದು ಬಹುತೇಕ ನಿಶ್ಚಿತವಾಗಿದೆ

ತಲಾದಾಯದ ಬೆಳವಣಿಗೆ: ದೇಶದಲ್ಲೇ ಕರ್ನಾಟಕ ನಂ.1
ತೆರಿಗೆ ಸಂಗ್ರಹದಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿರುವ ಕರ್ನಾಟಕ, ಕಳೆದೊಂದು ದಶಕದಲ್ಲಿ ತಲಾದಾಯ ಹೆಚ್ಚಳ ಪ್ರಮಾಣದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರದ ಅಂಕಿ ಅಂಶಗಳು ಹೇಳಿವೆ.
ಕಾಡಿನಲ್ಲಿ ಜಾನುವಾರು ಮೇಯಿಸುವುದು ನಿಷೇಧ
ರಾಜ್ಯದ ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ, ಮೇಕೆ ಸೇರಿದಂತೆ ಯಾವುದೇ ರೀತಿಯ ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಾಂಡಿಮೆಂಟ್ಸ್‌, ಬೇಕರೀಲಿ ಇಂದು-ನಾಳೆ ಹಾಲು, ಕಾಫಿ, ಚಹಾ ಮಾರಾಟವೇ ಬಂದ್‌

ಸಣ್ಣ ವ್ಯಾಪಾರಿಗಳಿಗೆ  ಜಿಎಸ್ಟಿ ನೋಟಿಸ್ ವಿರೋಧಿಸಿ ಕರ್ನಾಟಕ ರಾಜ್ಯ ಕಾರ್ಮಿಕರ ಪರಿಷತ್‌ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ಮತ್ತು ಗುರುವಾರ ಬೇಕರಿ ಹಾಗೂ ಕಾಂಡಿಮೆಂಟ್ಸ್‌ ಸೇರಿದಂತೆ ವಿವಿಧೆಡೆ ಹಾಲು, ಕಾಫಿ-ಚಹಾ ಮತ್ತು ಹಾಲಿನ ಇತರ ಉತ್ಪನ್ನಗಳ ಮಾರಾಟದಲ್ಲಿ ವ್ಯತ್ಯಯ 

ರಾಜ್ಯಾದ್ಯಂತ ಸ್ಮಾರ್ಟ್‌ ಮೀಟರ್‌ ಕಡ್ಡಾಯಕ್ಕೆ 2% ಹೆಚ್ಚುವರಿ ತೆರಿಗೆ?

 ಕೇಂದ್ರದ ಆರ್‌ಡಿಎಸ್‌ಎಸ್‌ (ರಿವ್ಯಾಂಪ್ಡ್‌ ಡಿಸ್ಟ್ರಿಬ್ಯೂಷನ್‌ ಸೆಕ್ಟರ್‌ ಸ್ಕೀಂ) ಅಡಿ ಎಲ್ಲಾ ವಿದ್ಯುತ್‌ ಸಂಪರ್ಕಗಳಿಗೂ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ.

ಸಣ್ಣ ವರ್ತಕರಿಗೆ ಜಿಎಸ್ಟಿ ನೋಟಿಸ್‌ಗಳ ವಿರುದ್ಧ ಎಸ್‌ಬಿಐ ವಾರ್ನಿಂಗ್‌!

ಯುಪಿಐ ವಹಿವಾಟಿನ ಮೊತ್ತ ಆಧರಿಸಿ ಕರ್ನಾಟಕದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು, ಸಾವಿರಾರು ಸಣ್ಣ ವರ್ತಕರಿಗೆ ಜಿಎಸ್ಟಿ ನೋಟಿಸ್‌ ಜಾರಿ ಮಾಡಿರುವ ಹೊತ್ತಿನಲ್ಲೇ ಎಸ್‌ಬಿಐ ರಿಸರ್ಚ್‌’ ತನ್ನ ವರದಿಯಲ್ಲಿ ಎಚ್ಚರಿಸಿದೆ.

ದಾವಣಗೆರೆಯಲ್ಲಿ ವೀರಶೈವ ಪಂಚಪೀಠಗಳ ಸಮಾಗಮ

ರಂಭಾಪುರಿ, ಉಜ್ಜಯಿನಿ, ಶ್ರೀಶೈಲ, ಕೇದಾರ ಹಾಗೂ ಕಾಶಿ ಪೀಠದ ಜಗದ್ಗುರುಗಳು ಒಂದೂವರೆ ದಶಕದ ನಂತರ ಒಂದೇ ವೇದಿಕೆಯಲ್ಲಿ ದರ್ಶನ - ಅಮೃತ ಕ್ಷಣಗಳಿಗೆ ರೇಣುಕಾ ಮಂದಿರ, ದಾವಣಗೆರೆ ಮಹಾನಗರ ಸಾಕ್ಷಿ

ಹವ್ಯಕ ಪ್ರತಿಷ್ಠಾನ ವಾರ್ಷಿಕೋತ್ಸವ ಸಂಪನ್ನ

ರಾಜರಾಜೇಶ್ವರಿ ನಗರದಲ್ಲಿ ಹವ್ಯಕ ಪ್ರತಿಷ್ಠಾನ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಸಂಭ್ರಮ 2025’ ಅದ್ಧೂರಿಯಾಗಿ ನಡೆಯಿತು. ಈ ಸಂಭ್ರಮದಲ್ಲಿ ಕರಾವಳಿ ಮತ್ತು ಮಲೆನಾಡು ಸಂಸ್ಕೃತಿ ಬಿಂಬಿಸುವ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆಚ್ಚುಗೆಗೆ ಪಾತ್ರವಾದವು.

5 ಪಾಲಿಕೆ ರಚನೆಗೆ ಆಕ್ಷೇಪಣೆ ಸಲ್ಲಿಸಲು ಹಕ್ಕಿದೆ: ಡಿಕೆಶಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿ 5 ನಗರ ಪಾಲಿಕೆ ರಚನೆ ಕುರಿತಂತೆ ಯಾವುದೇ ಆಕ್ಷೇಪಣೆಗಳಿದ್ದರೂ ಸಾರ್ವಜನಿಕರಷ್ಟೇ ಅಲ್ಲದೆ ಜನಪ್ರತಿನಿಧಿಗಳೂ ಸಲ್ಲಿಸಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಜಿಎಸ್‌ಟಿ ನೋಟಿಸ್‌ಗೆ ಬಿಪಿ ಹೆಚ್ಚಾಗಿದೆ : ವ್ಯಾಪಾರಸ್ಥರು

ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದಂಡ ಮತ್ತು ಬಡ್ಡಿ ಕಟ್ಟಬೇಕು ಎಂಬ ನೋಟಿಸ್ ನೋಡಿ ನಮಗೆ ರಕ್ತದೊತ್ತಡ (ಬಿ.ಪಿ) ಹೆಚ್ಚಿದ್ದು, ಆತಂಕವಾಗಿದೆ. ನಿತ್ಯದ ದುಡಿಮೆ, ಕೆಲಸ ಕಾರ್ಯಗಳನ್ನು ಬಿಟ್ಟು ಈ ನೋಟಿಸ್‌ಗೆ ಏನು ಮಾಡುವುದು ಎಂಬ ಚಿಂತೆ ಶುರುವಾಗಿದೆ ಎಂದು ಸಣ್ಣ ವ್ಯಾಪಾರಿಗಳು ಅಳಲು ತೋಡಿಕೊಂಡರು.

  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 622
  • next >
Top Stories
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
ಸ್ಪೀಕರ್ ವಿರುದ್ಧ ಹೊರಟ್ಟಿ ಸಿಟ್ಟು : ಅಸಮಾಧಾನಕ್ಕೆ ಪತ್ರದಲ್ಲಿ ಖಾದರ್‌ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved