• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
11 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ: ಕಾದಿದೆ ಭಾರೀ ಬಿಸಿ
ಬಿಸಿಲ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜ್ಯದ 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಶಿಯಸ್‌ ದಾಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜಿಲ್ಲೆಗಳು ಭಾರೀ ಪ್ರಮಾಣದ ಬಿಸಿ ಎದುರಿಸಬೇಕಾಗಲಿದೆ.
ಎಮಿಷನ್‌ ಟೆಸ್ಟ್‌ ನಕಲು ತಡೆಗೆ ಹೊಸ ಸಾಫ್ಟ್‌ವೇರ್‌!

ವಾಹನಗಳಿಂದ ಉಂಟಾಗುವ ವಾಯುಮಾಲಿನ್ಯ ತಡೆಗೆ ತಪಾಸಣೆ ನಡೆಸಿ ನೀಡಲಾಗುವ ಪ್ರಮಾಣಪತ್ರ ನಕಲಿಯಾಗುವುದನ್ನು ತಡೆಯಲು ಸಾರಿಗೆ ಇಲಾಖೆ ಹೊಸ ವ್ಯವಸ್ಥೆ ಜಾರಿ 

ದೇಶದ ಅಭಿವೃದ್ಧಿಗೆ ಮೋದಿ ಕೈ ಬಲಪಡಿಸಿ
ಹೊಸಕೋಟೆ: ದೇಶದ ಅಭಿವೃದ್ಧಿ ಕನಸು ಹೊಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಉದ್ದೇಶದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಅವರಿಗೆ ಮತ ನೀಡುವ ಮೂಲಕ ಬಿಜೆಪಿಯನ್ನು ಗೆಲ್ಲಿಸಬೇಕು ಎಂದು ಫಲಾನುಭವಿಗಳ ಪ್ರಕೋಷ್ಠದ ತಾಲೂಕು ಅಧ್ಯಕ್ಷ ತಾರಾ ವೆಂಕಟೇಶ್ ತಿಳಿಸಿದರು.
ಉಚಿತ ಸರ್ವೀಸ್‌ ಪಡೆಯದ ಬೈಕ್‌ಗೆ ವಾರಂಟಿ ಸಿಗದು!
ಹೊಸ ಬೈಕ್ ಖರೀದಿಸಿದ ಬಳಿಕ ಬೈಕ್ ಕಂಪನಿ/ಡೀಲರ್ ಕಡೆಯಿಂದ ಗ್ರಾಹಕನಿಗೆ ನೀಡಲಾಗುವ ಉಚಿತ ಬೈಕ್ ಸರ್ವಿಸಿಂಗ್ ಸೌಲಭ್ಯವನ್ನು ನಿಗದಿತ ಅವಧಿಯಲ್ಲಿ ಪಡೆದುಕೊಳ್ಳದಿದ್ದರೆ ‘ವಾರಂಟಿ ಕ್ಲೇಮ್’ ಮಾಡಿಕೊಳ್ಳಲಾಗದು ಎಂದು ಬೆಂಗಳೂರು ನಗರ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶಿಸಿದೆ.
ಮದುವೆಗೊಪ್ಪದ ಪ್ರೇಯಸಿ : ಕತ್ತು ಸೀಳಿಕೊಂದ ಪಾಗಲ್‌ ಪ್ರೇಮಿ!
ಕೆಲಸ ಬಿಟ್ಟು ಮದುವೆಯಾಗುವಂತೆ ಫರೀದಾಗೆ ಒತ್ತಾಯಿಸಿದ್ದಾನೆ. ಇದಕ್ಕೆ ಆಕೆ ನಿರಾಕರಿಸಿದ್ದಾಳೆ. ಇದರಿಂದ ಕೋಪೋದ್ರಿಕ್ತನಾದ ಗಿರೀಶ್, ತನ್ನ ಬಳಿಯಿದ್ದ ಚಾಕುವಿನಿಂದ ತನ್ನ ಪ್ರೇಯಸಿಯ ಕತ್ತು ಕೊಯ್ದು ಕೊಲೆಗೈದಿದ್ದಾನೆ.
ನಗರದಲ್ಲಿ ಪ್ರಾಣಿ-ಪಕ್ಷಿಗಳಿಗೂ ಶುರುವಾಯ್ತು ಜಲ ಸಂಕಟ!
ಬೆಂಗಳೂರು ನಗರದ ರಾಜ ಕಾಲುವೆಗಳಲ್ಲಿನ ನೀರು ಸಂಪೂರ್ಣವಾಗಿ ಕಲುಷಿತವಾಗಿದ್ದು, ಪ್ರಾಣಿ ಪಕ್ಷಿಗಳು ಸಹ ನೀರು ಕುಡಿಯುವ ಪರಿಸ್ಥಿತಿ ಇಲ್ಲವಾಗಿದೆ.
ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿದಶ್ರೀಚಂಪಕಧಾಮ ಸ್ವಾಮಿ ಬ್ರಹ್ಮ ರಥೋತ್ಸವ
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬನ್ನೇರುಘಟ್ಟದ ಶ್ರೀ ಚಂಪಕಧಾಮ ಸ್ವಾಮಿ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು.
ಬೆಂಗಳೂರು ವರ್ತುಲ ರೈಲು: ಡಿಪಿಆರ್‌ ಶೀಘ್ರ ರೈಲ್ವೇ ಮಂಡಳಿಗೆ
ನಗರದ ವರ್ತುಲ ರೈಲ್ವೆ (ರಿಂಗ್ ರೈಲ್ವೇ) ಯೋಜನೆ ಪೂರ್ಣಗೊಳ್ಳಲು ಕನಿಷ್ಠ 5-8 ವರ್ಷ ಬೇಕು. ಪ್ರಸ್ತುತ ಫೈನಲ್‌ ಲೋಕೇಶನ್‌ ಸರ್ವೇ, ಹಾಗೂ ಡಿಪಿಆರ್‌ ಕಾರ್ಯಗಳು ನಡೆಯುತ್ತಿದೆ ಎಂದು ನೈಋತ್ಯ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಕೃಷ್ಣರಾಜ ಪರಿಷನ್ಮಂದಿರ, ಅಕ್ಕಮಹಾದೇವಿ ಸಭಾಂಗಣ ಬಾಡಿಗೆ ಇಳಿಕೆ
ಸಾಹಿತ್ಯ ಮತ್ತು ಸಾರ್ವಜನಿಕ ವಲಯದಿಂದ ಸಭಾಂಗಣಗಳ ಬಾಡಿಗೆ ದರ ದುಬಾರಿಯಾಗಿವೆ ಎಂಬ ಆರೋಪಗಳು ಹೇಳಿ ಬಂದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಎರಡು ಸಭಾಂಗಣಗಳ ಬಾಡಿಗೆ ದರವನ್ನು ಇಳಿಕೆ ಮಾಡಿದೆ.
ಕಾರು-ಬೈಕ್‌ ಅಪಘಾತ: ಸವಾರ ಸಾವು, ಹಿಂಬದಿ ಸವಾರ ಗಂಭೀರ!
ವೇಗವಾಗಿ ಬಂದ ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಸವಾರ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವೈಟ್‌ಫೀಲ್ಡ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • ...
  • 486
  • 487
  • 488
  • 489
  • 490
  • 491
  • 492
  • 493
  • 494
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved