ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಪನಗರ ರೈಲ್ವೆ: ಒಂದಕ್ಕೆ ಹತ್ತು ಮರ; ಯೋಜನೆಗಾಗಿ 32 ಸಾವಿರ ಮರಗಳಿಗೆ ಕೊಡಲಿ
ಉಪ ನಗರ ರೈಲ್ವೇ ಯೋಜನೆಗಾಗಿ (ಬಿಎಸ್ಆರ್ಪಿ) ಕಡಿಯಲಾಗುವ 32 ಸಾವಿರ ಮರಗಳಿಗೆ ಪರ್ಯಾಯವಾಗಿ ಒಂದಕ್ಕೆ ಹತ್ತರಂತೆ ಸಸಿಗಳನ್ನು ನೆಡಲು ಕ್ರಮ ವಹಿಸಲಾಗಿದೆ ಎಂದು ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್) ತಿಳಿಸಿದೆ.
ನಾಡಿದ್ದು ರಾಮಮೂರ್ತಿನಗರದಲ್ಲಿ ನೀರಿನ ಮಿತ ಬಳಕೆ ಜಾಗೃತಿ ಜಾಥಾ
ನೀರಿನ ಮಿತ ಬಳಕೆ ಹಾಗೂ ಉಳಿವಿಗಾಗಿ ಜಾಗೃತಿ ಜಾಥಾ ಮತ್ತು ಜನರ ಸಮಸ್ಯೆ ನಿವಾರಿಸಲು ಜನಸ್ಪಂದನ ಕಾರ್ಯಕ್ರಮವನ್ನು ಎಸ್ಕೆಎಫ್ ಫೌಂಡೇಶನ್ ವತಿಯಿಂದ ಮೇ 18ರಂದು ಹಮ್ಮಿಕೊಳ್ಳಲಾಗಿದೆ ಎಂದು ಎಸ್.ಕೆ.ಎಫ್ ಅಧ್ಯಕ್ಷೆ ಶಾಂತಾ ಕೃಷ್ಣಮೂರ್ತಿ ತಿಳಿಸಿದರು.
ದೇಗುಲದಲ್ಲಿ ದೇವರ ಕೊರಳಲ್ಲಿದ್ದ 632 ಗ್ರಾಂ ಚಿನ್ನ ಕದ್ದಿದ್ದವನ ಸೆರೆ
ನಗರದಲ್ಲಿ ಬೀಗ ಹಾಕಿದ ದೇವಾಲಯಗಳು ಹಾಗೂ ಮನೆಗಳಿಗೆ ಕನ್ನ ಹಾಕುತ್ತಿದ್ದ ಕಿಡಿಗೇಡಿಯೊಬ್ಬನನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಪನಗರ ರೈಲ್ವೆಗಾಗಿ 650ಕ್ಕೂ ಅಧಿಕ ಕಟ್ಟಡಗಳಿಗೆ ಹಾನಿ
ಉಪನಗರ ರೈಲ್ವೆ ಯೋಜನೆಯ ನಾಲ್ಕು ಕಾರಿಡಾರ್ ಕಾಮಗಾರಿಯಿಂದಾಗಿ ಭಾಗಶಃ ಹಾಗೂ ಪೂರ್ಣ ಪ್ರಮಾಣದ ಸೇರಿ 650ಕ್ಕೂ ಹೆಚ್ಚು ಕಟ್ಟಡಗಳಿಗೆ ಧಕ್ಕೆಯಾಗಲಿದೆ ಎಂದು ಕರ್ನಾಟಕ ರೈಲು ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್) ತಿಳಿಸಿದೆ.
ವೇತನಕ್ಕಾಗಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರ ದಿಢೀರ್ ಪ್ರತಿಭಟನೆ
ವೇತನ ಪಾವತಿ ವಿಳಂಬ ಹಾಗೂ ವೇತನ ಕಡಿತ ವಿರೋಧಿಸಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಮಂಗಳವಾರ ಬೆಳಗ್ಗೆ ಶಾಂತಿನಗರ ಘಟಕದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ್ದರಿಂದ ಎಲೆಕ್ಟ್ರಿಕ್ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು.
ಮಹಿಳೆಯರು ಆರೋಗ್ಯದಲ್ಲಿ ಜಾಗ್ರತೆ ವಹಿಸಿ
ದಾಬಸ್ಪೇಟೆ: ಮಹಿಳೆಯರು ಎದೆ ಭಾಗದಲ್ಲಿ ಯಾವುದೇ ರೀತಿ ಗಡ್ಡೆ ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದರಿಂದ ಮುಂದಾಗುವ ಅನಾಹುತ ತಪ್ಪಿಸಬಹುದು ಎಂದು ಸ್ತನ ಕ್ಯಾನ್ಸರ್ ತಜ್ಞೆ ಡಾ.ಸಿ.ಯು.ಪೂವಮ್ಮ ತಿಳಿಸಿದರು.
ಭಗೀರಥ ಜನಾಂಗದ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ
ದೊಡ್ಡಬಳ್ಳಾಪುರ: ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ಭಗೀರಥ ಜಯಂತ್ಯುತ್ಸವವನ್ನು ಮಂಗಳವಾರ ತಾಲೂಕು ಕಚೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.
ಪರಿಶ್ರಮ ನೀಟ್ ಅಕಾಡೆಮಿಯ ಅದ್ವಿತೀಯ ಸಾಧನೆ
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ವೈದ್ಯರಾಗುವ ಕನಸನ್ನು ನನಸಾಗಿಸುವ ಸದುದ್ದೇಶದಿಂದೊಂದಿಗೆ ಊರುಗೋಲಾಗಿ ನಿಂತಿದೆ ಪರಿಶ್ರಮ ನೀಟ್ ಅಕಾಡೆಮಿ.
ಪಾರಂಪರಿಕ ಆಚರಣೆಗಳಿಗೆ ಜೀವ ತುಂಬಿ
ಹೊಸಕೋಟೆ: ಪೂರ್ವಿಕರು ಪಾರಂರಪರಿಕವಾಗಿ ಆಚರಿಸಿಕೊಂಡು ಬಂದಿರುವ ಹಬ್ಬ ಹರಿದಿನಗಳಿಗೆ ಯುವ ಸಮುದಾಯ ಜೀವ ತುಂಬಬೇಕು ಎಂದು ದೊಡ್ಡಘಟ್ಟಿಗನಬ್ಬೆ ಗ್ರಾಪಂ ಅಧ್ಯಕ್ಷ ಸುರೇಶ್ ತಿಳಿಸಿದರು.
ರೈಲಿಗೆ ಸಿಲುಕಿ 50ಕ್ಕೂ ಹೆಚ್ಚು ಕುರಿ ಸಾವು
ದಾಬಸ್ಪೇಟೆ: ಕೆರೆಯಲ್ಲಿ ನೀರು ಕುಡಿಸಲು ರೈಲ್ವೆ ಹಳಿ ದಾಟುವಾಗ ರೈಲು ಕುರಿಗಳ ಮೇಲೆ ಹರಿದ ಪರಿಣಾಮ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಿಡವಂದ ರೈಲ್ವೆ ನಿಲ್ದಾಣದ ಕೆರೆ ಸಮೀಪ ನಡೆದಿದೆ.
< previous
1
...
488
489
490
491
492
493
494
495
496
...
669
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್