• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುಂಡರ ಅಡ್ಡೆಗಳಾಗುತ್ತಿರುವ ಶಾಲಾ ಆವರಣ!
ದೊಡ್ಡಬಳ್ಳಾಪುರ: ತಾಲೂಕಿನ ವಿವಿಧ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಸೂಕ್ತ ಭದ್ರತೆಯ ಕೊರತೆ ಕಾಡುತ್ತಿದೆ. ಪರಿಣಾಮವಾಗಿ ರಜೆ ದಿನಗಳಲ್ಲಿ ಶಾಲಾ ಆವರಣಗಳು ಪುಂಡರ ಅಡ್ಡೆಗಳಾಗುತ್ತಿದ್ದು, ಇದರಿಂದಾಗಿ ಅನೇಕ ಸಮಸ್ಯೆಗಳು ಉಂಟಾಗುತ್ತಿವೆ.
ನನ್ನನ್ನು ಗೆಲ್ಲಿಸಿ ಅಭಿವೃದ್ಧಿ ಪರ್ವ ಸೃಷ್ಟಿಸುವೆ
ಹೊಸಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಆರ್ಥಿಕ ವ್ಯವಸ್ಥೆಯಲ್ಲಿ 15ನೇ ಸ್ಥಾನದಲ್ಲಿದ್ದ ಭಾರತವನ್ನು ೫ನೇ ಸ್ಥಾನಕ್ಕೆ ತಂದಿದ್ದು, ಮುಂದಿನ 5 ವರ್ಷಗಳಲ್ಲಿ 3ನೇ ಸ್ಥಾನಕ್ಕೆ ತರುವುದು ನಿಶ್ಚಿತ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು
ಟ್ರೈಲೈಫ್‌ ಆಸ್ಪತ್ರೆಯಲ್ಲಿ ನ್ಯೂರೋ ಘಟಕ ಸ್ಥಾಪನೆ
ಬೆಂಗಳೂರು ಮೂಲದ ಟ್ರೈಲೈಫ್ ಆಸ್ಪತ್ರೆಯು ನರ ರೋಗಶಾಸ್ತ್ರ ಮತ್ತು ಪುನರ್ವಸತಿಗಾಗಿ 40 ಹಾಸಿಗೆಗಳ ನರಸಂಬಂಧಿತ ಪುನರ್ವಸತಿ (ನ್ಯೂರೋ ರಿಹ್ಯಾಬಿಲಿಟೇಷನ್) ಕೇಂದ್ರ ಮತ್ತು ಕ್ರೀಡಾ ವೈದ್ಯಕೀಯ ಕೇಂದ್ರಗಳನ್ನು ಆರಂಭಿಸಿದೆ.
ನಶೆಯಲ್ಲಿ ತಾಯಿ ನಿಂದಿಸಿದ ಗೆಳೆಯನ ಹತ್ಯೆ
ಮದ್ಯದ ಅಮಲಿನಲ್ಲಿ ತನ್ನ ತಾಯಿಯನ್ನು ನಿಂದಿಸಿದ ಗೆಳೆಯನನ್ನು ಚಾಕುವಿನಿಂದ ಇರಿದು ಸ್ನೇಹಿತನೇ ಕೊಂದಿರುವ ಘಟನೆ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿಮಾ ಕಂಪನಿಗಳ ನಕಲಿ ವೆಬ್‌ ತೆರೆದು ಗ್ರಾಹಕರಿಗೆ ಟೋಪಿ
ಆದಿತ್ಯ ಸನ್ ಲೈಫ್ ವಿಮಾ ಕಂಪನಿಯ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಪ್ರೀಮಿಯಂ ಬಾಂಡ್ ನೀಡುವುದಾಗಿ ನಂಬಿಸಿ ₹15 ಲಕ್ಷ ವಂಚಿಸಿದ್ದ ಉತ್ತರಪ್ರದೇಶದ ಘಾಜಿಯಾಬಾದ್‌ ಜಿಲ್ಲೆಯ ಮನವೀರ್‌ ಸಿಂಗ್ ಅಲಿಯಾಸ್ ಮನೋಜ್‌ ಬಂಧಿಸಲಾಗಿದೆ.
ಕಾರು ಗುದ್ದಿಸಿ ಕೊಲೆ ಮಾಡಿ ಅಪಘಾತ ನಾಟಕ ಸೃಷ್ಟಿಸಿದ್ದವನ ಬಂಧನ
ಅಪರಿಚಿತ ಕಾರು ಡಿಕ್ಕಿಯಾಗಿ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದ ಗೋಪಿ ಎಂಬ ವ್ಯಕ್ತಿಯ ಸಾವಿನ ತನಿಖೆ ನಡೆಸಿದಾಗ ಅವರದ್ದು ಕೊಲೆ ಎಂಬುದು ಗೊತ್ತಾಗಿದೆ.
ವಿಮಾನದಲ್ಲಿ ಬಂದು ಲ್ಯಾಪ್‌ಟಾಪ್‌ ಕದಿಯುತ್ತಿದ್ದ ಪದವೀಧರೆ ಜೈಲಿಗೆ
ವಿಮಾನದಲ್ಲಿ ರಾಜಸ್ಥಾನದಿಂದ ಬಂದು ನಗರದ ಪಿಜಿಗಳಲ್ಲಿ ಲ್ಯಾಪ್‌ಟಾಪ್‌ ಕದಿಯುತ್ತಿದ್ದ ಪದವೀಧರೆಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲೆ ನಿವೇಶನ ಮಾರಾಟಕ್ಕೆ ಬಿಡಿಎ ನಿರ್ಧಾರ
ನಗರದ ವಿವಿಧೆಡೆ ಮೂಲೆ ನಿವೇಶನಗಳನ್ನು ಆಯಾ ಬಡಾವಣೆಗಳಲ್ಲಿರುವ ಸ್ಥಿತಿಯಲ್ಲಿಯೇ ಹರಾಜು ಮಾಡಲು ಬಿಡಿಎ ನಿರ್ಧರಿಸಿದ್ದು, ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಬ್ಯಾಂಕ್‌ಗಳಿಗೆ ₹168 ಕೋಟಿ ವಂಚನೆ: ಸೆರೆ
ಇ-ಬ್ಯಾಂಕ್ ಗ್ಯಾರೆಂಟಿಗಳನ್ನು ಪರಿಶೀಲಿಸುವಾಗ ₹168.13 ಕೋಟಿ ಮೊತ್ತದ ಇಬಿಜಿಗಳು ನಕಲಿ ಎಂಬುದು ಬೆಳಕಿಗೆ ಬಂದಿದ್ದು, ಇದನ್ನು ಸೃಷ್ಟಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನೀರಿನ ಸಮಸ್ಯೆ ಬಗ್ಗೆ 2 ಬಾರಿ ಪತ್ರಬರೆದರೂ ಕ್ಯಾರೇ ಎನ್ನದ ಸಿಎಂ: ಮುನಿರಾಜು
ನಮ್ಮ ಕ್ಷೇತ್ರದ ನೀರಿನ ಸಮಸ್ಯೆ ಬಗೆಹಾರ ಕೋರಿ ಸಿಎಂ ಮತ್ತು ಡಿಸಿಎಂ ಅವರಿಗೂ ಎರಡು ಬಾರಿ ಪತ್ರ ಬರೆದು ಗಮನ ಸೆಳೆದಿದ್ದೇನೆ. ಆದರೂ ಪ್ರಯೋಜನವಾಗಿಲ್ಲ ಎಂದು ಶಾಸಕ ಎಸ್.ಮುನಿರಾಜು ಬೇಸರ ವ್ಯಕ್ತಪಡಿಸಿದರು.
  • < previous
  • 1
  • ...
  • 490
  • 491
  • 492
  • 493
  • 494
  • 495
  • 496
  • 497
  • 498
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved