• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯದಿಂದ ಮನಸ್ಸಿನ ದ್ವಂದ್ವ ನಿವಾರಣೆ: ಸುತ್ತೂರು ಶ್ರೀ
ಜಯನಗರದ ಶಿವರಾತ್ರೀಶ್ವರ ಕೇಂದ್ರದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಯೋಜಿಸಿದ್ದ ‘ಬಸವ ಜಯಂತಿ’ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಚಾಲನೆ ನೀಡಿದರು.
ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಉಮೇದುವಾರಿಕೆ
ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪಕ್ಷದ ರಾಜ್ಯ ನಾಯಕರ ಸಮ್ಮುಖದಲ್ಲಿ ವೈ.ಎ.ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದರು.
24ರಿಂದ ಲಾಲ್‍ಬಾಗ್‍ನಲ್ಲಿ ಮಾವು-ಹಲಸು ಮೇಳ
ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ, ಮಾರುಕಟ್ಟೆ ನಿಗಮದಿಂದ ಸಸ್ಯಕಾಶಿಯಲ್ಲಿ ಮೇ 24ರಿಂದ ಜೂನ್‌ 10ರವರೆಗೆ ಮಾವು ಮತ್ತು ಹಲಸು ಮೇಳವನ್ನು ಆಯೋಜನೆ ಮಾಡಲಾಗಿದೆ.
ತಾಲೂಕಿಗೊಂದು ರಂಗಮಂದಿರ ನಿರ್ಮಿಸಿ
ಹೊಸಕೋಟೆ: ಅಕಾಲಿಕ ಮಳೆಯಿಂದ ನಾಟಕಗಳ ಪ್ರದರ್ಶನಕ್ಕೆ ಅಡ್ಡಿಯಾಗುತ್ತಿದ್ದು ಕಲಾವಿದರಿಗೆ ಲಕ್ಷಾಂತರ ರುಪಾಯಿ ನಷ್ಟವಾಗುತ್ತಿದ್ದು ಪ್ರತಿ ತಾಲೂಕಿನಲ್ಲಿ ರಂಗಮಂದಿರ ನಿರ್ಮಿಸಬೇಕೆಂದು ದೊಡ್ಡಗಟ್ಟಿಗನಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ತಿಳಿಸಿದರು.
ಮನುಷ್ಯರಿಗೆ ಬೆರಳಚ್ಚಿನ ರೀತಿ ಪ್ರಾಣಿಗಳ ಮಾಹಿತಿಗೆ ಮೂಗಿನ ಅಚ್ಚು!

ಬೆರಳಚ್ಚಿನ ಮೂಲಕ ಮನುಷ್ಯರ ಸಂಪೂರ್ಣ ಮಾಹಿತಿ ಪಡೆಯುವ ತಂತ್ರಜ್ಞಾನ ಗೊತ್ತೇ ಇದೆ. ಇನ್ಮುಂದೆ ಈ ತಂತ್ರಜ್ಞಾನ ಜಾನುವಾರುಗಳಿಗೂ ಬರಲಿದೆ. 

ಇಂದು ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಸಂಭವ

ಮುಂದಿನ 24 ಗಂಟೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಎಸ್‌ಎಂಎಸ್‌ ನಂಬಿ ಹೂಡಿಕೆ ಮಾಡಿದ್ದ ₹1.12 ಲಕ್ಷ ವಂಚನೆ
ಮೊಬೈಲ್‌ಗೆ ಬಂದು ಸಂದೇಶವೊಂದನ್ನು ನಂಬಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದ ₹1.12 ಲಕ್ಷ ವಂಚನೆಯಾಗಿರುವ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
ನಗರದಲ್ಲಿ 5ನೇ ದಿನವೂ ಮಳೆ; ನೀರು ನಿಂತು ವಾಹನ ಸಂಚಾರ ದುಸ್ತರ
ರಾಜಧಾನಿ ಬೆಂಗಳೂರಿನಲ್ಲಿ ಸತತ ಐದನೇ ದಿನ ಮಳೆಯಾಗಿದ್ದು, ಮಳೆಗೆ ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿವೆ.
ಬಸವಣ್ಣರ ವಚನ ಅರ್ಥೈಸಿ, ಅಳವಡಿಸಿಕೊಳ್ಳಿ: ಚುಂಚಶ್ರೀ
ಬಸವ ವೇದಿಕೆಯಿಂದ ಭಾನುವಾರ ಗಾಂಧೀ ಭವನದಲ್ಲಿ ನಡೆದ ‘ಬಸವ ಜಯಂತಿ ಹಾಗೂ ಬಸವಶ್ರೀ ಮತ್ತು ವಚನ ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ’ಸಮಾರಂಭ ನಡೆಯಿತು.
ಕಾರಿನ ಕಿಟಕಿಯ ಗಾಜು ಒಡೆದು 9 ಲಕ್ಷ ದೋಚಿದ ದುಷ್ಕರ್ಮಿಗಳು
ಕಾರು ನಿಲ್ಲಿಸಿ ಸ್ನೇಹಿತನ ಮನೆಗೆ ಕಾಫಿ ಕುಡಿಯಲು ತೆರಳಿದ್ದಾಗ ದುಷ್ಕರ್ಮಿಗಳು ಕಾರಿನ ಕಿಟಕಿ ಗಾಜು ಒಡೆದು ₹9 ಲಕ್ಷ ನಗದು ಕಳವು
  • < previous
  • 1
  • ...
  • 490
  • 491
  • 492
  • 493
  • 494
  • 495
  • 496
  • 497
  • 498
  • ...
  • 669
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved