ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
bengaluru
bengaluru
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುವತಿಯ ಸ್ನೇಹಿತನ ಕೈಯಲ್ಲಿದ್ದ ಐ-ಫೋನ್ ಕಸಿದುಕೊಂಡು ಪರಾರಿ
ಯುವತಿಯೊಬ್ಬಳು ತನ್ನ ಸ್ನೇಹಿತನನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ತೆರಳುವಾಗ ಹಿಂದಿನಿಂದ ಮತ್ತೊಂದು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವತಿಯ ಸ್ನೇಹಿತನ ಕೈಯಲ್ಲಿದ್ದ ಐ-ಫೋನ್ ಕಿತ್ತುಕೊಂಡು ಪರಾರಿ ಆಗಿರುವ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿರಂತರ ಮಳೆಗೆ ಗುಂಡಿ ಬಿದ್ದ ಬೆಂಗಳೂರಿನ ರಸ್ತೆಗಳು!
ಬೆಂಗಳೂರು ನಗರದಲ್ಲಿ ಕಳೆದ ಮೂರ್ನಾಲ್ಕು ದಿನ ಮಳೆ ಸುರಿಯುತ್ತಿದ್ದಂತೆ ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಾಯ್ದೆರೆದಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.
ರೇಷ್ಮೆ ಹುಳು ಮನೆಯಲ್ಲಿ ಮಹಿಳೆ ಶಂಕಾಸ್ಪದ ಸಾವು: ಓರ್ವನ ಸೆರೆ
ರೇಷ್ಮೆ ಹುಳು ಸಾಕುವ ಮನೆಯಲ್ಲಿ ಕುತ್ತಿಗೆಗೆ ಸೀರೆಯಿಂದ ಬಿಗಿಯಾಗಿ ಸುತ್ತಿರುವ ರೀತಿ ಮಹಿಳೆ ಶವ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ತಾಲೂಕಿನ ವಿರೂಪಸಂದ್ರದಲ್ಲಿ ನಡೆದಿದೆ.
ಚಾಣಕ್ಯ ವಿವಿಯಲ್ಲಿ ಜೈವಿಕ ವಿಜ್ಞಾನ ಲ್ಯಾಬ್ ಶುರು
ನಗರದ ಹೊರವಲಯದ ಚಾಣಕ್ಯ ವಿಶ್ವವಿದ್ಯಾಲಯದ ಜಾಗತಿಕ ಕ್ಯಾಂಪಸ್ನಲ್ಲಿ ಬಯೋಕಾನ್ ಲಿಮಿಟೆಡ್ನ ಬೆಂಬಲದೊಂದಿಗೆ ಅತ್ಯಾಧುನಿಕ ಜೈವಿಕ ವಿಜ್ಞಾನ ಪ್ರಯೋಗಾಲಯ ಆರಂಭಿಸಲಾಗಿದೆ.
ಕಾರು ತೊಳೆಯುವಾಗ ಅಡ್ಡಾದಿಡ್ಡಿ ನುಗ್ಗಿ ಮಗು ಸಾವು
ಕಾರೊಂದು ಅತಿವೇಗ ಹಾಗೂ ಅಡ್ಡಾದಿಡ್ಡಿ ಚಲಿಸಿ ಸಂಭವಿಸಿದ ಅಪಘಾತದಲ್ಲಿ ರಸ್ತೆಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗು ಮೃತಪಟ್ಟು ಮತ್ತೊಂದು ಮಗು ಗಾಯಗೊಂಡಿರುವ ದಾರುಣ ಘಟನೆ ಜೀವನಬಿಮಾನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಕ್ಟೋಬರ್ಗೆ ಹಳದಿ ಮೆಟ್ರೋ ಮಾರ್ಗ ಟೆಸ್ಟ್
ಆರ್.ವಿ. ರಸ್ತೆ - ಬೊಮ್ಮಸಂದ್ರ ಸಂಪರ್ಕಿಸುವ ನಮ್ಮ ಮೆಟ್ರೋದ ಹಳದಿ ಮಾರ್ಗದ ಜನಸಂಚಾರಕ್ಕಾಗಿ ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಂಡ (ಸಿಎಂಆರ್ಎಸ್) ಅಕ್ಟೋಬರ್ ಅಂತ್ಯದ ವೇಳೆಗೆ ತಪಾಸಣೆ ಕೈಗೊಳ್ಳುವ ನಿರೀಕ್ಷೆಯಿದೆ.
ಮೆಟ್ರೋ ನಿಲ್ದಾಣದಲ್ಲಿ 25 ನಿಮಿಷ ಕಳೆದವಗೆ ₹50 ದಂಡ: ಆಕ್ರೋಶ
ನಮ್ಮ ಮೆಟ್ರೋ ನಿಲ್ದಾಣದಲ್ಲಿ 20 ನಿಮಿಷ ಮೀರಿ 5 ನಿಮಿಷ ಕಳೆದ ಪ್ರಯಾಣಿಕನಿಗೆ ಬೆಂಗಳೂರು ಮೆಟ್ರೋ ರೈಲು ನಿಗಮವು ಆತನ ಮೆಟ್ರೋ ಕಾರ್ಡ್ ಮೂಲಕ ₹50 ದಂಡ ವಸೂಲಿ ಮಾಡಿರುವ ಘಟನೆ ನಡೆದಿದ್ದು, ಜನತೆಯ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರತಿ ಶುಶ್ರೂಷಕಿಯರು ಪ್ರಶಂಸೆಗೆ ಅರ್ಹರು: ಗೃಹ ಸಚಿವ ಡಾ। ಜಿ.ಪರಮೇಶ್ವರ್
ಜಗತ್ತಿನಾದ್ಯಂತ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಉಪಚರಿಸಿ ಅವರ ಆರೋಗ್ಯದ ಸುಧಾರಣೆಗೆ ನಿರಂತರವಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ಶುಶ್ರೂಷಕಿಯರೂ ಪ್ರಶಂಸೆಗೆ ಅರ್ಹರು ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್ ಹೇಳಿದ್ದಾರೆ.
ಉಪನಿಷತ್ತುಗಳ ಪುನರುಜ್ಜೀವನಕ್ಕೆಶ್ರಮಿಸಿದ ಶಂಕರಾಚಾರ್ಯರು: ವಿದ್ವಾನ್ ಶಶಿಧರ ಶಾಸ್ತ್ರಿ
ಹಿಂದೂ ಸಂಸ್ಕೃತಿ, ಭಾರತೀಯ ಉಪನಿಷತ್ತುಗಳ ಪುನರುಜ್ಜೀವನಕ್ಕೆ ಆದಿ ಶಂಕರಾಚಾರ್ಯರ ಕೊಡುಗೆ ಸ್ಮರಣೀಯವಾದುದು ಎಂದು ವಿದ್ವಾನ್ ಶಶಿಧರ ಶಾಸ್ತ್ರಿ ಅಭಿಪ್ರಾಯಪಟ್ಟರು.
ಸನಾತನ ಧರ್ಮ ಪುನರುತ್ಥಾನದ ಪ್ರತೀಕ ಶಂಕರಾಚಾರ್ಯ
ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ನೇತೃತ್ವದಲ್ಲಿ ಭಾನುವಾರ ಜಗದ್ಗುರು ಶಂಕರಾಚಾರ್ಯರ ಜಯಂತ್ಯುತ್ಸವವನ್ನು ತಾಲೂಕು ಕಚೇರಿ ಸಮ್ಮೇಳನ ಸಭಾಂಗಣದಲ್ಲಿ ಆಚರಿಸಲಾಯಿತು.
< previous
1
...
491
492
493
494
495
496
497
498
499
...
669
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್