• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನತಾ ಪರಿವಾರಕ್ಕೆ ತೃತೀಯರಂಗದ ರಾಜಕೀಯ ಪ್ರಜ್ಞೆ ಬೇಕಿತ್ತು: ಮಾಜಿ ಸಭಾಪತಿ ಸುದರ್ಶನ್‌
ದೇಶದ ದಿಕ್ಕು ಸರಿಯಾದ ದಾರಿಯಲ್ಲಿ ಸಾಗಬೇಕೆಂದಿದ್ದರೆ ಜನತಾ ಪರಿವಾರದ ಮುಖಂಡರಿಗೆ ತೃತೀಯ ರಂಗದ ಕುರಿತಂತೆ ರಾಜಕೀಯ ಪ್ರಜ್ಞೆ ಇರಬೇಕಿತ್ತು ಎಂದು ವಿಧಾನಪರಿಷತ್‌ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಅಭಿಪ್ರಾಯಪಟ್ಟರು.
ಬೆಂಗಳೂರು: ಮತ್ತೊಂದು ಸಹಕಾರಿ ಬ್ಯಾಂಕಲ್ಲಿ ಅವ್ಯವಹಾರ: ತನಿಖೆ
ನಗರದ ನಾಗಪುರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯಲ್ಲಿ ಅವ್ಯವಹಾರ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ವಿಚಾರಣಾಧಿಕಾರಿಯನ್ನು ನೇಮಿಸಿ ಸಹಕಾರ ಸಂಘಗಳ ಜಂಟಿ ನಿಬಂಧಕರು ಆದೇಶ ಹೊರಡಿಸಿದ್ದಾರೆ.
ಕೆಫೆಯಲ್ಲಿ ಬಾಂಬಿಟ್ಟಿದ್ದು ತೀರ್ಥಹಳ್ಳಿ ಮುಸಾಬೀರ್‌
ಇತ್ತೀಚೆಗೆ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟು ಹೋಗಿದ್ದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮುಸಾಬೀರ್ ಹುಸೇನ್ ಶಾಜಿಬ್ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುತಿಸಿರುವುದಾಗಿ ತಿಳಿದು ಬಂದಿದೆ.
ಮಕ್ಕಳ ಮೇಲೆ ಪ್ರೀತಿ ಇದ್ದರೆ ಹೆಲ್ಮೆಟ್‌ ಹಾಕಿ: ಪೊಲೀಸ್ ಆಯುಕ್ತ ಬಿ.ದಯಾನಂದ್
ಮಕ್ಕಳ ಪ್ರಾಣದ ಮೇಲೆ ಪ್ರೀತಿ ಇದ್ದರೆ, ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಸುರಕ್ಷತೆ ದೃಷ್ಟಿಯಿಂದ ಮೂರು ವರ್ಷದ ಮಕ್ಕಳಿಗೂ ಸಹ ಹೆಲ್ಮೆಟ್ ಹಾಕಬೇಕು ಎಂದು ಪೊಲೀಸ್ ಆಯುಕ್ತ ಬಿ.ದಯಾನಂದ್ ಪೋಷಕರಿಗೆ ಹೇಳಿದರು.
ಕೇಜ್ರಿವಾಲ್‌ ಬಂಧನ ಖಂಡಿಸಿ ಆಮ್ ಆದ್ಮಿ ಪ್ರತಿಭಟನೆ; ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರನ್ನು ಬಂಧಿಸಿದೆ. ಇದಕ್ಕೆಲ್ಲ ಕೇಜ್ರಿವಾಲ್‌ ಅಗಲಿ, ನಾವಗಲೀ ಹೆದರುವುದಿಲ್ಲ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ। ಮುಖ್ಯಮಂತ್ರಿ ಚಂದ್ರು ಅವರು ಹೇಳಿದ್ದಾರೆ.
ಪಾರಿವಾಳಕ್ಕೆ ‘ಆಹಾರ’ ಜಟಾಪಟಿ; ಆಹಾರ ಹಾಕಬೇಡಿ ಎಂದ ಕಾರ್ಮಿಕರು, ಸಾರ್ವಜನಿಕರ ಆಕ್ರೋಶ
ನಗರದ ರೇಸ್‌ಕೋರ್ಸ್‌ ರಸ್ತೆ (ಎಂ.ಎಚ್‌.ಅಂಬರೀಶ್‌ ರಸ್ತೆ) ಜಂಕ್ಷನ್‌ನಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವ ವಿಚಾರವೀಗ ಸಾರ್ವಜನಿಕರು ಹಾಗೂ ಜಂಕ್ಷನ್‌ ಅಭಿವೃದ್ಧಿ ಕೆಲಸದಲ್ಲಿ ತೊಡಗಿರುವ ಕಾರ್ಮಿಕರ ನಡುವಿನ ಜಟಾಪಟಿಗೆ ಕಾರಣವಾಗಿದೆ.
ಕುಡಿಯುವ ನೀರಿನ ಘಟಕಗಳಿಗೆ ನಿರಂತರ ವಿದ್ಯುತ್‌ಗೆ ಸೂಚನೆ
ಬಿಬಿಎಂಪಿ ಹಾಗೂ ಜಲ ಮಂಡಳಿಯ ಕುಡಿಯುವ ನೀರು ಪೂರೈಕೆ ಘಟಕಗಳಿಗೆ ನಿರಂತರ ವಿದ್ಯುತ್‌ ಪೂರೈಸುವಂತೆ ಬೆಸ್ಕಾಂ ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ವಿದ್ಯಾರ್ಥಿ ಮೆಟ್ರೋಗೆ ತಲೆ ಕೊಟ್ಟಿದ್ದಕ್ಕೆ ಸಿ ಗ್ರೇಡ್‌ ಅಂಕವೇ ಕಾರಣ
ಮೆಟ್ರೋ ಹಳಿಗೆ ಜಿಗಿದು ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಮಾನಸಿಕ ಖಿನ್ನತೆಯೇ ಕಾರಣ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ನೀರಿನ ಸಂರಕ್ಷಣೆಗೆ ಜಾಗರೂಕತೆ ಅಗತ್ಯ
ದೊಡ್ಡಬಳ್ಳಾಪುರ: ಮುಂದೊಂದು ದಿನ ರಕ್ತ ದೊರೆಯಬಹುದು. ಆದರೆ ನೀರು ಸಿಗಲಾರದು. ನೀರಿನ ಬದಲು ನೀರಿನ ಮಾತ್ರೆಗಳನ್ನು ತಿಂದು ಬದುಕಬೇಕಾಗುತ್ತದೆ ಎಂದು ಪವಾಡ ಭಂಜಕ ಹುಲಿಕಲ್ ನಟರಾಜ್ ಹೇಳಿದರು.
ಚರಂಡಿಗಳಲ್ಲಿ ಕಡ್ಡಾಯವಾಗಿ ಇಂಗು ಗುಂಡಿ ನಿರ್ಮಿಸಿ: ಎನ್ನಾರ್‌ ರಮೇಶ್‌

 ಎಲ್ಲಾ ವಾರ್ಡ್‌ಗಳ ವ್ಯಾಪ್ತಿಯ ಚರಂಡಿಗಳಲ್ಲಿ ಕಡ್ಡಾಯವಾಗಿ ಮಳೆ ನೀರು ಇಂಗು ಗುಂಡಿಗಳನ್ನು ನಿರ್ಮಿಸುವ ಮೂಲಕ ನೀರಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕ ಮಾಜಿ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಆಗ್ರಹಿಸಿದ್ದಾರೆ.

  • < previous
  • 1
  • ...
  • 494
  • 495
  • 496
  • 497
  • 498
  • 499
  • 500
  • 501
  • 502
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved