ರಾಜರಾಜೇಶ್ವರಿ ನಗರದಲ್ಲಿ ಹವ್ಯಕ ಪ್ರತಿಷ್ಠಾನ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಸಂಭ್ರಮ 2025’ ಅದ್ಧೂರಿಯಾಗಿ ನಡೆಯಿತು. ಈ ಸಂಭ್ರಮದಲ್ಲಿ ಕರಾವಳಿ ಮತ್ತು ಮಲೆನಾಡು ಸಂಸ್ಕೃತಿ ಬಿಂಬಿಸುವ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮೆಚ್ಚುಗೆಗೆ ಪಾತ್ರವಾದವು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿ 5 ನಗರ ಪಾಲಿಕೆ ರಚನೆ ಕುರಿತಂತೆ ಯಾವುದೇ ಆಕ್ಷೇಪಣೆಗಳಿದ್ದರೂ ಸಾರ್ವಜನಿಕರಷ್ಟೇ ಅಲ್ಲದೆ ಜನಪ್ರತಿನಿಧಿಗಳೂ ಸಲ್ಲಿಸಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದಂಡ ಮತ್ತು ಬಡ್ಡಿ ಕಟ್ಟಬೇಕು ಎಂಬ ನೋಟಿಸ್ ನೋಡಿ ನಮಗೆ ರಕ್ತದೊತ್ತಡ (ಬಿ.ಪಿ) ಹೆಚ್ಚಿದ್ದು, ಆತಂಕವಾಗಿದೆ. ನಿತ್ಯದ ದುಡಿಮೆ, ಕೆಲಸ ಕಾರ್ಯಗಳನ್ನು ಬಿಟ್ಟು ಈ ನೋಟಿಸ್ಗೆ ಏನು ಮಾಡುವುದು ಎಂಬ ಚಿಂತೆ ಶುರುವಾಗಿದೆ ಎಂದು ಸಣ್ಣ ವ್ಯಾಪಾರಿಗಳು ಅಳಲು ತೋಡಿಕೊಂಡರು.
ಸಣ್ಣ ವ್ಯಾಪಾರಿಗಳಿಗೆ ತೆರಿಗೆ ಪಾವತಿಸುವಂತೆ ನೀಡಿರುವ ನೋಟಿಸ್ ಮಂಗಳವಾರ ಸಂಜೆಯೊಳಗೆ ಹಿಂಪಡೆಯದಿದ್ದರೆ ಜು.23 ರಿಂದ ಎರಡು ದಿನ ರಾಜ್ಯವ್ಯಾಪಿ ಹಾಲು, ಬೇಕರಿ ಉತ್ಪನ್ನ ಮಾರಾಟ ಬಂದ್
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ವಿರುದ್ಧ ತನಿಖೆಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
‘ಜಿಎಸ್ಟಿ ಮಿತಿ ಮೀರಿ ವಹಿವಾಟು ನಡೆಸಿರುವ ವ್ಯಾಪಾರಿಗಳಿಗೆ ಹಂತ ಹಂತವಾಗಿ ನೋಟಿಸ್ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ವ್ಯಾಪಾರಿಗಳಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಎಚ್ಚರಿಸಿದೆ.
ಕನ್ನಡ ಚಲನಚಿತ್ರ ರಂಗದ ಕೆಲ ಪ್ರಮುಖ ಕಲಾವಿದರು ಹಾಗೂ ನಿರ್ಮಾಪಕರ ಜತೆ ಕೂಡ ಬೆಂಗಳೂರಿನ ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹೆಣ್ಣೂರಿನ ಜಗದೀಶ್ ಅಲಿಯಾಸ್ ಜಗ್ಗನಿಗೆ ಒಡನಾಟವಿತ್ತು ಎಂಬ ಮಾತುಗಳು ಕೇಳಿ ಬಂದಿವೆ.
ಧರ್ಮಸ್ಥಳ ಪ್ರಕರಣ ಸಂಬಂಧ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಬೆನ್ನಲ್ಲೇ ತಂಡದ ಇಬ್ಬರು ಐಪಿಎಸ್ ಅಧಿಕಾರಿಗಳು ಈ ತಂಡದಿಂದ ಹೊರಗುಳಿಯಲು ಮುಂದಾಗಿದ್ದಾರೆ.