• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕೀಯ ವೆಚ್ಚ ಸಲ್ಲಿಸದ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ನಿಗಾಕ್ಕೆ 31 ತಂಡ ರಚನೆ
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ದೈನಂದಿನ ಖರ್ಚಿನ ಮೇಲೆ ನಿಗಾ ಇಡಲು ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 31 ತಂಡಗಳನ್ನು ರಚಿಸಲಾಗಿದೆ.
ಹೋಟೆಲ್‌ಗಳಲ್ಲಿ ಸ್ವಚ್ಛತೆಗೆ ಸಂಸ್ಕರಿಸಿದ ನೀರು ಬಳಸಿ; ನೀರು ಉಳಿಸುವ ಹೋಟೆಲ್‌ಗೆ ಗ್ರೀನ್‌ ಸ್ಟಾರ್‌ ರೇಟಿಂಗ್‌
ನಗರದ ಹೋಟೆಲ್‌ಗಳಲ್ಲಿ ಸ್ವಚ್ಛತಾ ಕಾರ್ಯಗಳಿಗೆ ಮತ್ತು ಉದ್ಯಾನಗಳಿಗೆ ಬಳಸಲು ಏ.1ರಿಂದ ರಿಯಾಯಿತಿ ದರದಲ್ಲಿ ಸಂಸ್ಕರಿಸಿದ ನೀರು ಪೂರೈಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದರು.
ಸಿಗ್ನಲ್‌ ದಾಟಿದ್ದಲ್ಲದೆ ಕಾನ್‌ಸ್ಟೇಬಲ್‌ಗೆ ಹೊಡೆದ ಬೈಕ್‌ ಸವಾರ ಜೈಲು ಪಾಲು
ಸಿಗ್ನಲ್‌ ಜಂಪ್‌ ಮಾಡಿದಲ್ಲದೆ ಸಿಗ್ನಲ್‌ ನಿಯಂತ್ರಿಸುತ್ತಿದ್ದ ಪೊಲೀಸ್‌ ಬಳಿಗೆ ಹೋಗಿ ನಿಂದಿಸಿ, ಹಲ್ಲೆ ಮಾಡಿದ ಬೈಕ್ ಸವಾರನನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿದೆ.
ಮಾನವ ಹಕ್ಕುಗಳ ಸಮಿತಿ ಹೆಸರಿನಲ್ಲಿ ಕಾರ್ಖಾನೆ ಮಾಲಿಕರ ಬೆದರಿಸಿ ಸುಲಿಗೆ
ತಲೆಗೆ ಟೋಪಿ ಹಾಕಿಲ್ಲ ಎಂದು ಆಹಾರ ಉತ್ಪಾದಕ ಕಾರ್ಖಾನೆಯ ಮಾಲಿಕಗೆ ಬೆದರಿಸಿ ಹಣ ಸುಲಿಗೆ ಮಾಡಿದ ಮೂವರನ್ನು ಬಂಧಿಸಲಾಗಿದೆ. ಸುಲಿಗೆಗಾಗಿ ಮಾನವ ಹಕ್ಕು ರಕ್ಷಣಾ ಸಮಿತಿ ಹೆಸರು ಬಳಸಲಾಗಿದೆ.
ಮೆಟ್ರೋಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ ವಿದ್ಯಾರ್ಥಿ ಹಳಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೆಂಪೇಗೌಡ ಲೇಔಟ್‌ಗೆ ಮತ್ತೆ 3973 ಎಕರೆ ವಶ
ಕೆಂಪೇಗೌಡ ಲೇಔಟ್‌ಗೆ ಮತ್ತೆ ಬಿಡಿಎ 3973 ಎಕರೆ ಜಾಗ ವಶಕ್ಕೆ ಪಡೆಯಲು ನಿರ್ಧರಿಸಿದೆ. ಇದರಲ್ಲಿ ಪೆರಿಫೆರಲ್‌ ರಸ್ತೆಗೆ ಜಾಗಕೊಟ್ಟ ರೈತರಿಗೆ ಪರಿಹಾರ ನೀಡಲು ಚಿಂತನೆ ನಡೆಸಿದೆ.
ಬೆಸ್ಕಾಂ ನಿರ್ಲಕ್ಷ್ಯದಿಂದ ಕಳೆದ 5 ತಿಂಗಳಲ್ಲಿ 46 ಮಂದಿ ಸಾವು
ಬೆಂಗಳೂರಿನ ವೈಟ್‌ಫೀಲ್ಡ್‌ ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗು ಸಜೀವ ದಹನವಾದ ಬಳಿಕವೂ ಬೆಸ್ಕಾಂ ಎಚ್ಚೆತ್ತುಕೊಂಡಿಲ್ಲ. ಬೆಸ್ಕಾಂ ನಿರ್ಲಕ್ಷ್ಯದಿಂದ ವೈಟ್‌ಫೀಲ್ಡ್ ಘಟನೆ ಬಳಿಕ ಕಳೆದ ಐದು ತಿಂಗಳಲ್ಲಿ ಮತ್ತೆ 46 ಮಂದಿ ಬಲಿಯಾಗಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಖಾಸಗಿ ಶಿಕ್ಷಕರ ನಿಯೋಜಿಸದ್ದಕ್ಕೆ ‘ರುಪ್ಸಾ’ ಆಕ್ರೋಶ
ಅನುದಾನರಹಿತ ಖಾಸಗಿ ಶಾಲಾ ಶಿಕ್ಷಕರನ್ನು ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯದ ಮೇಲ್ವಿಚಾರಕರನ್ನಾಗಿ ಸರ್ಕಾರ ನೇಮಕ ಮಾಡಿಕೊಳ್ಳದಿರುವುದಕ್ಕೆ ಖಾಸಗಿ ಶಾಲಾ ಸಂಘಟನೆ ರುಪ್ಸಾ ಆಕ್ಷೇಪ ವ್ಯಕ್ತಪಡಿಸಿದ್ದು, ನಮ್ಮ ಶಿಕ್ಷಕರನ್ನು ಮೌಲ್ಯಮಾಪನ ಕಾರ್ಯಕ್ಕೂ ಕಳುಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಹುಳಿಮಾವು ಗ್ರಾಮದ ಸತ್ಯನಾರಾಯಣ ಸ್ವಾಮಿ ದೇವರ 19ನೇ ವಾರ್ಷಿಕೋತ್ಸವ

ಬನ್ನೇರಘಟ್ಟ ಮುಖ್ಯರಸ್ತೆಯಲ್ಲಿರುವ ಹುಳಿಮಾವು ಗ್ರಾಮದ ದಕ್ಷಿಣ ಕಾಶಿ ಎಂದು ಪುರಾಣ ಪ್ರಸಿದ್ಧವಾದ ಸ್ಪೂರ್ತಿ ವಿನಾಯಕ ಸಹಿತ ಸತ್ಯನಾರಾಯಣಸ್ವಾಮಿ ದೇವರ 19ನೇ ವರ್ಷದ ವಾರ್ಷಿಕೋತ್ಸವ ಹಾಗೂ 18ನೇ ವರ್ಷದ ಬ್ರಹ್ಮರಥೋತ್ಸವ ಅತ್ಯಂತ ವಿಜೃಂಭಣೆಯಿಂದ  ನೆರವೇರಿತು.

ಸಗಟು ಬಳಕೆದಾರರ ನೀರಿಗೆ ಕತ್ತರಿ; ಕಾವೇರಿ ನೀರಲ್ಲಿ 20% ಕಡಿತ
ನಗರದಲ್ಲಿನ ನೀರಿನ ಸಮಸ್ಯೆ ನೀಗಿಸಲು ಜಲಮಂಡಳಿ ಹರಸಾಹಸಪಡುತ್ತಿದೆ. ಟ್ಯಾಂಕರ್‌ಗಳ ನೋಂದಣಿ, ಬತ್ತಿ ಹೋಗಿರುವ ಕೊಳವೆಬಾವಿಗಳ ದುರಸ್ತಿ ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳುತ್ತಿದೆ. ಇದೀಗ ಸಗಟು ನೀರು ಬಳಕೆದಾರರಿಗೆ ಪೂರೈಸಲಾಗುತ್ತಿರುವ ನೀರನ್ನು ಕಡಿತಗೊಳಿಸಿ, ಅವಶ್ಯಕತೆ ಇರುವ ಪ್ರದೇಶಗಳಿಗೆ ಪೂರೈಸುವ ಚಿಂತನೆ ನಡೆಸಿದೆ.
  • < previous
  • 1
  • ...
  • 496
  • 497
  • 498
  • 499
  • 500
  • 501
  • 502
  • 503
  • 504
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved