• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಧಾನಿಯಲ್ಲಿ ಮುಂದುವರಿದ ವರ್ಷಧಾರೆ
ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಗುರುವಾರ ಸಂಜೆಯಿಂದ ಸತತ ಎರಡು ಗಂಟೆಗೂ ಹೆಚ್ಚಿನ ಕಾಲ ಮಳೆ ಸುರಿದ ಪರಿಣಾಮ 20ಕ್ಕೂ ಹೆಚ್ಚಿನ ಮರ ಮತ್ತು ರೆಂಬೆಗಳು ಬಿದ್ದಿವೆ. ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ಸಂಚಾರ ವ್ಯವಸ್ಥೆ ಅಸ್ತವ್ಯವಾಯಿತು.
ಇನ್ನೂ 50% ಕೂಡ ಆಗಿಲ್ಲ ಪಾಲಿಕೆ ತೆರಿಗೆ ಸಂಗ್ರಹ
ಪ್ರತಿ ವರ್ಷ ಏಪ್ರಿಲ್‌ ತಿಂಗಳಿನಲ್ಲಿಯೇ ಹೆಚ್ಚು ಆಸ್ತಿ ತೆರಿಗೆ ಸಂಗ್ರಹಿಸುತ್ತಿದ್ದ ಬಿಬಿಎಂಪಿ, ಈ ಬಾರಿ ಕಡಿಮೆ ತೆರಿಗೆ ಸಂಗ್ರಹಿಸಿದೆ. ಇದರಿಂದ ಸಿಬ್ಬಂದಿ ಸಂಬಳ, ನಿರ್ವಹಣೆ ಕಷ್ಟ ಆಗುವ ಸಾಧ್ಯತೆ ಇದೆ.
ಎಚ್.ಡಿ ರೇವಣ್ಣ ಕೈದಿ ನಂಬರ್‌ 4567!
ತಮ್ಮ ಪುತ್ರ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಹಗರಣದ ಶೋಷಿತ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್‌.ಡಿ.ರೇವಣ್ಣ ಬುಧವಾರ ಕಣ್ಣೀರಿಡುತ್ತಲೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.
ಪ್ಲಾಸ್ಟಿಕ್‌ ರಸ್ತೆ ಡಿವೈಡರ್ ಮೇಲೆ ವಾಹನ ಓಡಾಟ!
ರಸ್ತೆಯ ನಡುವೆ ಪೋಲಾರ್ಡ್‌ (ಪ್ಲಾಸ್ಟಿಕ್‌ ಡಿವೈಡರ್‌) ಅಳವಡಿಸೋದು ವಾಹನಗಳು ಎರಡೂ ಬದಿ ಸರಾಗವಾಗಿ ಚಲಿಸಲಿ, ಸಂಚಾರ ದಟ್ಟಣೆ ಆಗದಿರಲಿ, ಅಪಘಾತ ತಪ್ಪಲಿ ಎಂಬ ಕಾರಣಕ್ಕೆ. ಆದರೆ, ವಾಹನ ಸವಾರರು ಎಗ್ಗಿಲ್ಲದೆ ವಾಹನ ಚಾಲಿಸಿದ ಕಾರಣ ಅಳವಡಿಸಿದ ಪೋಲಾರ್ಡ್‌ಗಳು ಮುರಿದುಬಿದ್ದಿವೆ.
2014, 2019ಕ್ಕಿಂತ ಈ ಸಲ 2% ಹೆಚ್ಚು ಮತದಾನ: ಲಾಭ ಯಾರಿಗೆ?
ರಾಜ್ಯದಲ್ಲಿ ಸಂಸತ್‌ ಸಮರ ಸಣ್ಣಪುಟ್ಟ ಲೋಪದೋಷಗಳೊಂದಿಗೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಎರಡು ಹಂತದ ಒಟ್ಟಾರೆ ಮತದಾನ ಪ್ರಮಾಣವು ಶೇ.70.64 ರಷ್ಟಾಗಿದೆ. ಇದು 2014, 2019ರ ಲೋಕಸಭೆ ಚುನಾವಣೆಗಿಂತ ಅಧಿಕವಾಗಿದೆ.
2014, 2019ಕ್ಕಿಂತ ಈ ಸಲ 2% ಹೆಚ್ಚು ಮತದಾನ: ಲಾಭ ಯಾರಿಗೆ?
ರಾಜ್ಯದಲ್ಲಿ ಸಂಸತ್‌ ಸಮರ ಸಣ್ಣಪುಟ್ಟ ಲೋಪದೋಷಗಳೊಂದಿಗೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಎರಡು ಹಂತದ ಒಟ್ಟಾರೆ ಮತದಾನ ಪ್ರಮಾಣವು ಶೇ.70.64 ರಷ್ಟಾಗಿದೆ. ಇದು 2014, 2019ರ ಲೋಕಸಭೆ ಚುನಾವಣೆಗಿಂತ ಅಧಿಕವಾಗಿದೆ.
ಹೆಸರುಘಟ್ಟ ಕೆರೆಯ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ: ಪ್ರಸಾತ್‌
ಹೆಸರುಘಟ್ಟ ಕೆರೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ। ವಿ.ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ.
ಅರುಣ್‌ಗೆ ನಲ್ಲೂರಹಳ್ಳಿಯ ರಾಧಾಕೃಷ್ಣ ದೇವಾಲಯಕ್ಕೆ ವಿಗ್ರಹ ಕೆತ್ತುವ ಹೊಣೆ
ಮುಂಬರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಒಳಗೆ ಹೊಯ್ಸಳ ಹಾಗೂ ಮೈಸೂರು ಶೈಲಿಯಲ್ಲಿ ನಲ್ಲೂರಹಳ್ಳಿಯ ದೇಗುಲಕ್ಕೆ ರಾಧಾಕೃಷ್ಣ ವಿಗ್ರಹ ಕೆತ್ತನೆ ಮಾಡಲಾಗುವುದು ಎಂದು ರಾಮಲಲ್ಲಾ ಖ್ಯಾತಿಯ ಶಿಲ್ಪಿ ಅರುಣ್ ಯೋಗಿರಾಜ್ ಅವರು ತಿಳಿಸಿದರು.
ಪರಾರಿಯಾಗಿದ್ದ ಅಪರಾಧಿಗೆ ಜೈಲು ಶಿಕ್ಷೆ ಕಾಯಂ
ಎರಡು ಗುಂಪುಗಳ ನಡುವಿನ ಗಲಾಟೆ ಸಂಬಂಧ ಬಂಧನಕ್ಕೆ ಒಳಗಾದ ನಂತರ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಹೊಸಹುಡ್ಯ ಗ್ರಾಮದ ನಿವಾಸಿ ಸೋಮಶೇಖರ್ ಎಂಬಾತನಿಗೆ ಆರು ತಿಂಗಳು ಕಠಿಣ ಜೈಲು ಶಿಕ್ಷೆ ಹಾಗೂ ಒಂದು ಸಾವಿರ ರು. ದಂಡ ವಿಧಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.
ನಾಳೆಯಿಂದ ಶ್ರೀಸಿದ್ಧಾರೂಢ ಮಿಷನ್ ಆಶ್ರಮದ 25ನೇ ವರ್ಷದ ಸಂಭ್ರಮ
ನಗರದ ರಾಮೋಹಳ್ಳಿಯ ಶ್ರೀಸಿದ್ಧಾರೂಢ ಮಿಷನ್‌ ಆಶ್ರಮದ 25ನೇ ವರ್ಷದ ಸಂಭ್ರಮದ ಅಂಗವಾಗಿ ಮೇ 10ರಿಂದ 12ರವರೆಗೆ ಮೂರು ದಿನ ಆಶ್ರಮದಲ್ಲಿ 108 ಮಠಾಧೀಶರ ಸಮಾವೇಶ, ಆರೂಢಶ್ರೀ ಪುರಸ್ಕಾರ, ಭಜನ ಸಮ್ಮೇಳನ, ಸಾಂಸ್ಕೃತಿಕ ಭವನ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
  • < previous
  • 1
  • ...
  • 496
  • 497
  • 498
  • 499
  • 500
  • 501
  • 502
  • 503
  • 504
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved