• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೆರಿಫೆರಲ್‌ ರಿಂಗ್‌ ರಸ್ತೆಗೆ ಬಿಡ್‌ದಾರರ ನಿರಾಸಕ್ತಿ; 3ನೇ ಬಾರಿಯೂ ಟೆಂಡರ್‌ ಬಹುತೇಕ ವಿಫಲ?
ಮಹತ್ವಾಕಾಂಕ್ಷೆಯ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ (ಪೆರಿಫೆರಲ್‌ ವರ್ತುಲ ರಸ್ತೆ) ಯೋಜನೆಯ ಜಾಗತಿಕ ಟೆಂಡರ್‌ನಲ್ಲಿ ಬಿಡ್‌ ಮಾಡಲು ಬಿಡ್‌ದಾರರು ಹೆಚ್ಚಿನ ಆಸಕ್ತಿ ತೋರಿಸದ ಹಿನ್ನೆಲೆಯಲ್ಲಿ ಮೂರನೇ ಬಾರಿಯೂ ಟೆಂಡರ್ ಪ್ರಕ್ರಿಯೆ ವಿಫಲವಾಗಿದೆ.
ಪಿಯು-2 ಪರೀಕ್ಷೆ ಪೂರ್ಣಕ್ಕೆ ಮೊದಲೇ ಮಾದರಿ ಉತ್ತರ ಪ್ರಕಟಿಸಿದ ಮಂಡಳಿ!
ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ವಿಷಯವಾರು ಪೂರ್ಣ ಪ್ರಮಾಣದಲ್ಲಿ ಮುಕ್ತಾಯಗೊಳ್ಳುವ ಮೊದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇದುವರೆಗೆ ನಡೆದಿರುವ 21 ವಿಷಯಗಳ ಪರೀಕ್ಷೆಗಳಿಗೆ ಮಾದರಿ ಉತ್ತರಗಳನ್ನು ಪ್ರಕಟಿಸಿದೆ.
ಪಕ್ಷ, ಕ್ಷೇತ್ರ ನನ್ನ ಆಯ್ಕೆಯಲ್ಲ: ಡಾ। ಸಿ.ಎನ್‌. ಮಂಜುನಾಥ್‌
ಜಯದೇವ ಹೃದ್ರೋಗ ಆಸ್ಪತ್ರೆಯ ಮುಖ್ಯಸ್ಥರಾಗಿದ್ದ ಡಾ। ಸಿ.ಎನ್‌.ಮಂಜುನಾಥ್‌ ಅವರು ಇದೀಗ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು ‘ಕನ್ನಡಪ್ರಭ’ದೊಂದಿಗೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಸಮ್ಮೇಳನಗಳು ಅರಿವು, ತಿಳುವಳಿಕೆ ನೀಡುತ್ತವೆ: ಡಾ। ಗೋವಿಂದರಾಜು
ಹೆಸರಘಟ್ಟ ಮುಖ್ಯ ರಸ್ತೆಯ ವಿಜಯಶ್ರೀ ಶಾಲಾ ಆವರಣದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ। ಟಿ.ಗೋವಿಂದರಾಜು ಮಾತನಾಡಿದರು.
ಚುನಾವಣೆಯಲ್ಲಿ ಮತದಾನ ಮಾಡಿ: ಚಂದ್ರಶೇಖರ್‌
ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣೆ ಏ.26ರಂದು ನಡೆಯಲಿದೆ. ಮತದಾರ ಬಂಧುಗಳು ಕಡ್ಡಾಯವಾಗಿ ಪವಿತ್ರವಾದ ಮತದಾನದಲ್ಲಿ ಪಾಲ್ಗೊಂಡು ಸಂವಿಧಾನ ದತ್ತವಾದ ಹಕ್ಕು ಚಲಾಯಿಸಬೇಕೆಂದು ಸಹಾಯಕ ಚುನಾವಣಾಧಿಕಾರಿ ಹಾಗೂ ವಿಶೇಷ ಜಿಲ್ಲಾಧಿಕಾರಿ ಚಂದ್ರಶೇಖರ್ ತಿಳಿಸಿದರು.
ಕಾರ್ಮಿಕ ಕೋರ್ಟ್‌ ಹುದ್ದೆ ಭರ್ತಿಗೆ ಹೈಕೋರ್ಟ್‌ ಖಡಕ್‌ ಸೂಚನೆ
ಕಾರ್ಮಿಕರು ಸಿಡಿದೇಳುವ ಮೊದಲೇ ಕೈಗಾರಿಕಾ ನ್ಯಾಯಾಧೀಕರಣದ (ಕಾರ್ಮಿಕ ನ್ಯಾಯಾಲಯ) ಬೆಂಗಳೂರು ಪೀಠದ (ಪ್ರಿಸೈಡಿಂಗ್‌ ಆಫೀಸರ್‌) ಮುಖ್ಯಸ್ಥರ ಹುದ್ದೆಯ ಭರ್ತಿಗೆ ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಕಟುವಾಗಿ ಸೂಚಿಸಿದೆ.
ತ್ಯಾಜ್ಯ ನಿರ್ವಹಣೆಗೆ 4 ದಿಕ್ಕಿನಲ್ಲೂ ಘಟಕ ಸ್ಥಾಪನೆ: ಪಾಲಿಕೆ ಮಾಹಿತಿ
ಘನತ್ಯಾಜ್ಯ ಸಮರ್ಪಕ ವಿಲೇವಾರಿ ಹಾಗೂ ನಿರ್ವಹಣೆಯ ಸಾಮರ್ಥ್ಯ ವೃದ್ಧಿಸಲು ಮುಂದಿನ ದಿನಗಳಲ್ಲಿ ನಗರದ ನಾಲ್ಕು ದಿಕ್ಕಿನಲ್ಲಿ ಬೃಹತ್ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಅಪ್ರಾಪ್ತ ಸೇರಿ ಮತ್ತಿಬ್ಬರ ಬಂಧನ; ಬಂಧಿತರ ಸಂಖ್ಯೆ ಐದಕ್ಕೆ ಏರಿಕೆ
ಆಜಾನ್‌ ಕೂಗುವ ಸಮಯದಲ್ಲಿ ಜೋರಾಗಿ ಭಜನೆ ಹಾಡು ಹಾಕಿದ್ದ ವಿಚಾರವಾಗಿ ಮೊಬೈಲ್‌ ಬಿಡಿ ಭಾಗಗಳ ಅಂಗಡಿಯ ಮಾಲಿಕ ಮುಖೇಶ್‌ ಮೇಲೆ ನಡೆದಿದ್ದ ಹಲ್ಲೆ ಪ್ರಕರಣ ಸಂಬಂಧ ಅಪ್ರಾಪ್ತ ಸೇರಿ ಮತ್ತಿಬ್ಬರನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಚುನಾವಣೆ ಸಂಹಿತೆ: ಕೆಎಸ್ಸಾರ್ಟಿಸಿ ಬಸ್‌ ಮೇಲೆ ನಿಗಾ
ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಸಾಗಿಸುವ ಸರಕುಗಳ ಮೇಲೆ ನಿಗಾವಹಿಸಲಾಗುತ್ತಿದ್ದು, ಬಸ್‌ಗಳಲ್ಲಿ ಸೂಕ್ತ ದಾಖಲೆಗಳಿಲ್ಲದ ಹಾಗೂ ನೀತಿ ಸಂಹಿತೆಗೆ ಧಕ್ಕೆ ಬರುವ ವಸ್ತುಗಳ ಸಾಗಾಟ ಮಾಡದಂತೆ ನಿರ್ವಾಹಕರು ಹಾಗೂ ಚಾಲಕರಿಗೆ ಸೂಚನೆ ನೀಡಲಾಗಿದೆ.
940 ಚೀಲದಷ್ಟು ಭಾರತ್‌ ಅಕ್ಕಿ ಜಪ್ತಿ
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಚೇರಿ ಬಳಿ ಮಂಗಳವಾರ ಪಕ್ಷದ ಕಾರ್ಯಕರ್ತರಿಗೆ ‘ಭಾರತ ರೈಸ್‌’ ಅಕ್ಕಿ ಚೀಲ ವಿತರಿಸುವಾಗ ದಾಳಿ ಮಾಡಿರುವ ಚುನಾವಣಾ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು, ತಲಾ 10 ಕೆ.ಜಿ. ತೂಕದ 940 ಅಕ್ಕಿ ಚೀಲಗಳನ್ನು ಜಪ್ತಿ ಮಾಡಿದ್ದಾರೆ.
  • < previous
  • 1
  • ...
  • 497
  • 498
  • 499
  • 500
  • 501
  • 502
  • 503
  • 504
  • 505
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved