• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷದವರ ಭಾವನೆ ಹೇಳಿದ್ದೆ, ಬಿಜೆಪಿ ಜೊತೆ ಅಸಮಾಧಾನವಿಲ್ಲ: ಎಚ್‌ಡಿ ಕುಮಾರಸ್ವಾಮಿ
ಲೋಕಸಭಾ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಒಟ್ಟಾಗಿ ಮಿತ್ರಪಕ್ಷಗಳು ಕೆಲಸ ಮಾಡಲಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕೆಂಪೇಗೌಡ ಲೇಔಟಲ್ಲಿಅರ್ಕಾವತಿ ಸಂತ್ರಸ್ತರಿಗೆ ನಿವೇಶನ: ರೈತರು ಗರಂ
ಅರ್ಕಾವತಿ ಸಂತ್ರಸ್ತರಿಗೆ ಕೆಂಪೇಗೌಡ ಲೇಔಟ್‌ನಲ್ಲಿ ಜಾಗ ನೀಡಲಾಗಿದೆ. ಆದರೆ ಕೆಂಪೇಗೌಡ ಲೇಔಟ್‌ಗೆ ಜಾಗ ಕೊಟ್ಟ ರೈತರಿಗೆ ಪರಿಹಾರವನ್ನೇ ನೀಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿಂದ ಬಂದು ಇಲ್ಲಿ ಬಾಂಬ್‌ ಹಾಕ್ತಾರೆ: ಶೋಭಾ ಕರಂದ್ಲಾಜ್ಞೆ
ತಮಿಳುನಾಡಿನಿಂದ ಬಂದು ಇಲ್ಲಿ ಬಾಂಬ್‌ ಹಾಕುತ್ತಾರೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಇದಕ್ಕೆ ತಮಿಳುನಾಡಿನ ಸಿಎಂ ಸ್ಟಾಲಿನ್‌ ಆಕ್ರೋಶ ವ್ಯಕ್ತಪಡಿಸಿದ್ಧಾರೆ.
ಚಾಲೀಸಾ ವಿಚಾರಕ್ಕೆ ಹಲ್ಲೆ ನಡೆದಿದ್ದರೆ ಕಠಿಣ ಕ್ರಮ ಜರುಗಿಸಿ: ಶಂಕರ ಗುಹ
ನಗರ್ತಪೇಟೆಯ ಅಂಗಡಿ ಮಾಲಿಕನ ಮೇಲೆ ಹನುಮಾನ್‌ ಚಾಲೀಸಾ ವಿಚಾರವಾಗಿಯೇ ಹಲ್ಲೆ ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರವನ್ನು ಕೆಪಿಸಿಸಿ ವಕ್ತಾರ ಶಂಕರ ಗುಹ ದ್ವಾರಕನಾಥ್‌ ಆಗ್ರಹಿಸಿದ್ದಾರೆ.
ಹಿರಿಯರನ್ನು ವಿಶ್ವಾಸಕ್ಕೆ ಪಡೆಯದ್ದೇ ರಾಜ್ಯ ಬಿಜೆಪಿ ಭಿನ್ನಮತಕ್ಕೆ ಕಾರಣ

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಯಲ್ಲಿ ಉದ್ಭವಿಸಿದ್ದ ಟಿಕೆಟ್ ಹಂಚಿಕೆ ಪ್ರಕ್ರಿಯೆಯಲ್ಲಿನ ಗೊಂದಲ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲೂ ಪುನರಾವರ್ತಿತಗೊಂಡಿದ್ದು, ಪಕ್ಷದ ವರಿಷ್ಠರು ರಾಜ್ಯ ನಾಯಕತ್ವವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಿರ್ಧಾರ ಕೈಗೊಳ್ಳುತ್ತಿದ್ದಾರೆ 

ಹನುಮಾನ್‌ ಚಾಲೀಸಾ ವರ್ಸಸ್‌ ಆಜಾನ್‌ ಗಲಾಟೆ ತೀವ್ರ!

ಮೊಬೈಲ್‌ ಬಿಡಿಭಾಗಗಳ ಮಾರಾಟದ ಅಂಗಡಿಯಲ್ಲಿ ಭಜನೆ ಹಾಕಿದ ವಿಚಾರಕ್ಕೆ ಯುವಕರ ಗುಂಪೊಂದು ಅಂಗಡಿ ಮಾಲಿಕನ ಜತೆಗೆ ಕಿರಿಕ್‌ ತೆಗೆದು ಹಲ್ಲೆ ಮಾಡಿದ್ದ ಘಟನೆ ಖಂಡಿಸಿ ನಡೆಯುತ್ತಿರುವ ಹೋರಾಟವು ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. 

ಕುಡುಕ ಗಂಡ ನಶೆಯಲ್ಲಿ ಪತ್ನಿಗೆ ಆ್ಯಸಿಡ್ ಸುರಿದ!
ಕುಡುಕ ಪತಿಯೋರ್ವ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ತನ್ನ ಪತ್ನಿಯ ಮೇಲೆ ಆ್ಯಸಿಡ್‌ ಸುರಿದು ಗಾಯಗೊಳಿಸಿದ ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗೌರೇನಹಳ್ಳಿಯಲ್ಲಿ ನಡೆದಿದೆ.
18 ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಕೆ
ದಾಬಸ್‌ಪೇಟೆ: ಪಟ್ಟಣದಲ್ಲಿ ದಿನೇದಿನೇ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ಇವುಗಳ ನಿಯಂತ್ರಣ ಹಾಗೂ ಅಪರಾಧಗಳನ್ನು ಪರಿಶೀಲಿಸಲು ಪೊಲೀಸರ ಮನವಿ ಮೇರೆಗೆ ಪಟ್ಟಣದ ಎಲ್ಲಾ ವೃತ್ತಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ ಎಂದು ಸೋಂಪುರ ಗ್ರಾಪಂ ಅಧ್ಯಕ್ಷೆ ಪ್ರೇಮಾ ತೀರ್ಥಪ್ರಸಾದ್ ಹೇಳಿದರು.
ಹಂಚಿಕೆದಾರರಿಗೆ ಬಾಕಿ ಕಟ್ಟಲು ಮತ್ತೆ ಅವಕಾಶ: ಕಾಲಾವಕಾಶ ನೀಡಿದ ಬಿಡಿಎ
ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಕಳೆದ ಆರೇಳು ವರ್ಷಗಳ ಹಿಂದೆ ನಿವೇಶನ ಹಂಚಿಕೆಯಾಗಿ ಹಣ ಪಾವತಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ ಗ್ರಾಹಕರಿಗೆ ಇದೀಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆ ನಿವೇಶನವನ್ನು ತಮ್ಮದಾಗಿಸಿಕೊಳ್ಳುವ ಮತ್ತೊಂದು ಅವಕಾಶ ಕಲ್ಪಿಸಿದೆ.
ಚುನಾವಣೆ: 102 ನಾಕಾ ಬಂದಿ, ಚೆಕ್‌ಪೋಸ್ಟ್‌ಗಳಲ್ಲಿ ಕ್ಯಾಮೆರಾ ಅಳವಡಿಕೆ
ಲೋಕಸಭಾ ಚುನಾವಣೆಯಲ್ಲಿ ಅಕ್ರಮ ತಡೆಯುವ ಉದ್ದೇಶದಿಂದ ನಗರ ವ್ಯಾಪ್ತಿ 102 ಕಡೆ ಚೆಕ್‌ ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನಗಳ ಮೇಲೆ ನಿಗಾವಹಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.
  • < previous
  • 1
  • ...
  • 498
  • 499
  • 500
  • 501
  • 502
  • 503
  • 504
  • 505
  • 506
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved