• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸಿ
ನೆಲಮಂಗಲ: ಕನ್ನಡ ಭಾಷೆ ಮತ್ತು ಸಾಹಿತ್ಯದ ಅನನ್ಯತೆಯನ್ನು ಉಳಿಸಿ, ಬೆಳೆಸುವ ಮಹದಾಸೆಯಿಂದ ಸ್ವಾತಂತ್ರ್ಯ ಪೂರ್ವದಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು ಎಂದು ನೆಲಮಂಗಲ ತಾಲೂಕು ಕಸಾಪ ಅಧ್ಯಕ್ಷ ಬೈರನಹಳ್ಳಿ ಪ್ರಕಾಶ್ ತಿಳಿಸಿದರು.
ರಕ್ತದಾನ ಮಾಡಿ ಆರೋಗ್ಯವಂತರಾಗಿ: ಕೃಷ್ಣನ್‌ ಕೌಶಿಕ್‌
ವಿಜಯಪುರ: ರಕ್ತದಾನ ಮಾಡುವ ವ್ಯಕ್ತಿಯ ಆರೋಗ್ಯ ವೃದ್ಧಿಸುತ್ತದೆ. ಯಾವುದೇ ಜಾತಿ, ವರ್ಣ, ಮತ-ಭೇದಗಳಿಲ್ಲದೆ ಮನುಷ್ಯರಿಂದ ಮನುಷ್ಯರಿಗೆ ಮಾತ್ರವೇ ಮಾಡಲು ಸಾಧ್ಯವಾಗುವ ಏಕೈಕ ದಾನ ರಕ್ತದಾನ ಎಂದು ನಂದಿನಿ ವಿದ್ಯಾನಿಕೇತನ ಶಾಲೆಯ ಪ್ರಾಂಶುಪಾಲ ಡಿ.ಆರ್ ಕೃಷ್ಣನ್ ಕೌಶಿಕ್ ತಿಳಿಸಿದರು.
ದಲಿತರನ್ನು ಒಕ್ಕಲೆಬ್ಬಿಸುವ ಹುನ್ನಾರ: ದರ್ಶನ್ ಆರೋಪ
ಸೂಲಿಬೆಲೆ: ಹೋಬಳಿ ದೊಡ್ಡಹರಳಗೆರೆ ಗ್ರಾಮದ ಸರ್ವೆ ನಂ.45 ರಲ್ಲಿ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ವಿಶ್ವ ಮಾನವ ಬಂಧುತ್ವ ವೇದಿಕೆ ಅಧ್ಯಕ್ಷ ದರ್ಶನ್ ಆದಿತ್ಯ ಆರೋಪಿಸಿದರು.
ರೇವಣ್ಣ ಸೆರೆಗೆ ಷಡ್ಯಂತ್ರ ಇಲ್ಲ: ಚೆಲುವ
ಸಂತ್ರಸ್ತೆಯೇ ದೂರು ನೀಡಿರುವಾಗ ರಾಜಕೀಯ ಎಲ್ಲಿ ಬಂತು ಎಂಬುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ತನಿಖಾ ವೈಖರಿಗೆ ಹೈಕೋರ್ಟ್‌ ತೀವ್ರ ಬೇಸರ
ಘಟನಾ ಸ್ಥಳ, ಪೋಸ್ಟ್‌ಮಾರ್ಟ್ಂ ಸ್ಥಳಕ್ಕೆ ತನಿಖಾಧಿಕಾರಿಗಳು ಹೋಗುವುದೇ ಇಲ್ಲ. ದಿನ ಬೆಳಗಾದರೆ ಬಂದೋಬಸ್ತ್‌ ನೀಡುವುದೇ ಪೊಲೀಸರಿಗೆ ದೊಡ್ಡ ಕೆಲಸದ ಹೊರೆ ಎಂಬುದಾಗಿ ಹೈಕೋರ್ಟ್‌ ತೀವ್ರ ಬೇಸರ ವ್ಯಕ್ತಪಡಿಸಿದೆ.
ಅಪ್ರಾಪ್ತೆ ಮದುವೆಯಾಗುವೆ ಎಂದ ಆರೋಪಿ; ಫೋಕ್ಸೋ ಪ್ರಕರಣ ರದ್ದು!

ಅಪ್ರಾಪ್ತೆಯನ್ನು ಪ್ರೀತಿಸಿ ವಿವಾಹವಾದ ಹಾಗೂ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿ ಮಗುವಿನ ಜನನಕ್ಕೆ ಕಾರಣವಾದ ಪ್ರಕರಣವೊಂದರಲ್ಲಿ ಆತನ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆ (ಪೋಕ್ಸೋ) ಅಡಿ ದಾಖಲಾಗಿದ್ದ ಕ್ರಿಮಿನಲ್‌ ದೂರು ರದ್ದುಪಡಿಸಿದೆ.

ನಿವೃತ್ತ ನೌಕರರಿಗೆ ‘ ಆರೋಗ್ಯ ರಕ್ಷಾ ಯೋಜನೆ’ ಜಾರಿಗೆ ಮುಂದಾದ ಪಾಲಿಕೆ
ಪಾಲಿಕೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ನೌಕರರು ಮತ್ತು ಅವಲಂಬಿತರಿಗೆ ಆರೋಗ್ಯ ಸೌಲಭ್ಯ ಒದಗಿಸಲು ‘ಪಿಂಚಣಿದಾರರ ಆರೋಗ್ಯ ರಕ್ಷಾ ಯೋಜನೆ’ ಆರಂಭಿಸಲು ಬಿಬಿಎಂಪಿ ಮುಂದಾಗಿದೆ.
ಮಹಾಬಲ ಅವರ ‘ಮೇಘದೂತ’ ಸೇರಿ 4 ಕೃತಿಗಳ ಲೋಕಾರ್ಪಣೆ
ಬಿಎಂಶ್ರೀ ಪ್ರತಿಷ್ಠಾನದಲ್ಲಿ ‘ಕನ್ನಡಪ್ರಭ’ದ ಸಹ ಸುದ್ದಿ ಸಂಪಾದಕ ಮಹಾಬಲ ಸೀತಾಳಬಾವಿ ಅನುವಾದಿಸಿರುವ ಕಾಳಿದಾಸ ಮಹಾಕವಿಯ ಮೇಘದೂತ ಕೃತಿಯೂ ಸೇರಿದಂತೆ ನಾಲ್ಕು ಬಿಡುಗಡೆ ಭಾನುವಾರ ಲೋಕಾರ್ಪಣೆಗೊಳಿಸಲಾಯಿತು.
ಆರ್ಯರು ಹೊರಗಿನವರು ಎನ್ನುವುದು ಶುದ್ಧ ಕಟ್ಟುಕತೆ: ಡಾ.ರೋಹಿಣಾಕ್ಷ
ಲೇಖಕ ಡಾ.ಜಿ.ಬಿ.ಹರೀಶ್ ವಿರಚಿತ ‘ಎಲ್ಲರಿಗೂ ಬೇಕಾದ ಅಂಬೇಡ್ಕರ್’ ಪುಸ್ತಕ ಲೋಕಾರ್ಪಣೆಗೊಳಿಸಿ ಪ್ರಾಧ್ಯಾಪಕ ಡಾ.ರೋಹಿಣಾಕ್ಷ ಶಿರ್ಲಾಲು ಅಂಬೇಂಡ್ಕರ್‌ ಅರಿವಿನ ಪ್ರಸ್ತುತತೆಯ ಬಗ್ಗೆ ಮಾತನಾಡಿದರು.
ಮಹಿಳೆ ಬೆಳವಣಿಗೆ ದೇಶದ ಅಭಿವೃದ್ಧಿ ಮಾನದಂಡವಾಗಲಿ: ಬರಗೂರು
ದೇಶದ ಅಭಿವೃದ್ದಿ ಅಳೆಯುವಾಗ ಮಹಿಳೆಯರ ಅಭಿವೃದ್ದಿ ಪ್ರಮಾಣ ಮಾನದಂಡವಾಗಬೇಕು ಎಂದು ದಶಕಗಳ ಹಿಂದೆ ಡಾ. ಬಿ.ಆರ್‌. ಅಂಬೇಡ್ಕರ್ ಅವರು ನುಡಿದ ಮಾತುಗಳು ಇಂದಿಗೆ ಪ್ರಸ್ತುತವಾಗಿವೆ ಎಂದು ಸಂಸ್ಕೃತಿ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಹೇಳಿದರು.
  • < previous
  • 1
  • ...
  • 500
  • 501
  • 502
  • 503
  • 504
  • 505
  • 506
  • 507
  • 508
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved