• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೇವಣ್ಣ 4 ದಿನ ಎಸ್‌ಐಟಿ ವಶಕ್ಕೆ : 'ಊಟ ಸೇವಿಸದೇ ಏನ್ ಕೇಳಿದ್ರು ಒಂದೇ ಉತ್ತರ'
ಮೈಸೂರು ಜಿಲ್ಲೆ ಕೆ.ಆರ್‌.ನಗರದ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡದ (ಎಸ್‌ಐಟಿ) ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ; ನಿಖಿಲ್ ಕುಮಾರಸ್ವಾಮಿ

ಹಾಸನ ಸಂಸದರಿಗೂ ನನಗೂ ಸಂಪರ್ಕವಿಲ್ಲ, ಅವರಿಗೆ ಸಲಹೆ ಕೊಡುವಷ್ಟು ನಾನು ದೊಡ್ಡವನಲ್ಲ ಎಂದು ಸಹೋದರ ಪ್ರಜ್ವಲ್ ರೇವಣ್ಣ ಹೆಸರೇಳದೇ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಚಾಲಕರ ದಿನ ಆಚರಿಸಲು ಸಾರಿಗೆ ಇಲಾಖೆ ಸಿದ್ಧತೆ!
ವರ್ಷವಿಡೀ ಕೆಲಸ ಮಾಡುವ, ಅಸಂಘಟಿತ ವಲಯದ ಕಾರ್ಮಿಕರ ವ್ಯಾಪ್ತಿಯಲ್ಲಿನ ವಾಹನ ಚಾಲಕರ ಶ್ರಮಕ್ಕೆ ಗೌರವ ಸಲ್ಲಿಸಲು ಅಪಘಾತ ರಹಿತ ಚಾಲನೆ ಮಾಡಿದ ಚಾಲಕರನ್ನು ಗುರುತಿಸಿ ಪ್ರಶಸ್ತಿ ನೀಡುವುದರ ಜತೆಗೆ ‘ಚಾಲಕರ ದಿನ’ವನ್ನು ಆಚರಿಸಲು ರಾಜ್ಯ ಸಾರಿಗೆ ಇಲಾಖೆ ನಿರ್ಧರಿಸಿದೆ.
ಚುನಾವಣೆ ಮುಗಿದರೂ ಕಚೇರಿಗೆ ಬರುತ್ತಿಲ್ಲ ಅಧಿಕಾರಿಗಳು
ಸರ್ಕಾರಿ ಕೆಲಸ ದೇವರ ಕೆಲಸ ಎನ್ನುವುದನ್ನು ಮರೆತು ಚುನಾವಣೆ ಮುಗಿದು ವಾರ ಕಳೆದರೂ ಅದರ ಗುಂಗಿನಿಂದ ಬಿಬಿಎಂಪಿ ಅಧಿಕಾರಿಗಳು ಹೊರಬಂದಂತೆ ಕಾಣುತ್ತಿಲ್ಲ. ಚುನಾವಣೆಯ ಹೆಸರಿನಲ್ಲಿ ಕಚೇರಿಗೆ ಬರದೇ ಜನಸಾಮಾನ್ಯರನ್ನು ಅಲೆಯುವಂತೆ ಮಾಡುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.
ಯುಪಿಎಸ್‌ಸಿ ಸಿದ್ಧತೆ ವೇಳೆ ಸಮಯ ಪಾಲನೆ ಅಗತ್ಯ: ಕುಶ್ ಮೋಟ್ವಾನಿ
ಅಧ್ಯಯನ ಯೋಜನೆಗಳನ್ನು ಹಾಕಿಕೊಳ್ಳಬೇಕು ಎಂದು ನಾಗರಿಕ ಸೇವಾ ಪರೀಕ್ಷೆಯಲ್ಲಿ 11ನೇ ರ್‍ಯಾಂಕ್ ಗಳಿಸಿರುವ ಕುಶ್ ಮೋಟ್ವಾನಿ ಆಕಾಂಕ್ಷಿಗಳಿಗೆ ಹೇಳಿದರು.
ಪತ್ನಿಯ ಕೊಂದು ಠಾಣೆಯಲ್ಲಿ ನಾಪತ್ತೆ ದೂರು ಕೊಟ್ಟ ಪತಿ!
ದೊಡ್ಡಬಳ್ಳಾಪುರ: ಪತ್ನಿ ಕಾಣೆಯಾಗಿದ್ದಾಳೆಂದು ಪೊಲೀಸರಿಗೆ ದೂರು ನೀಡಿದ್ದ ಪತಿಯೇ ಪೊಲೀಸರ ಅತಿಥಿಯಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಮಹಿಳೆಯ ಅಪಹರಣ ಪ್ರಕರಣ : ಎಚ್‌.ಡಿ.ರೇವಣ್ಣ ಅರೆಸ್ಟ್‌
ಮೈಸೂರು ಜಿಲ್ಲೆ ಕೆ.ಆರ್‌.ನಗರದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಶನಿವಾರ ಸಂಜೆ ಬಂಧಿಸಿದ್ದಾರೆ.
ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ ಘೋಷಣೆ
ದೊಡ್ಡಬಳ್ಳಾಪುರ: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ.3 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಮೇ 6ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್‌ ತಿಳಿಸಿದರು.
ಮೆಟ್ರೋ ಜಾಲ ಬೆಸೆಯಲಿವೆ 16 ಇಂಟರ್‌ಚೇಂಜ್‌ಗಳು!
ಸಂಪೂರ್ಣ ನಗರವನ್ನು ಮೆಟ್ರೋದಲ್ಲಿ ಸಂಚರಿಸಲು ಸಾಧ್ಯವಾಗುವಂತೆ ಮುಂದಿನ ಐದು ವರ್ಷದಲ್ಲಿ ಮೆಟ್ರೋ ಜಾಲದಲ್ಲಿ ಹದಿನಾರು ಮಾರ್ಗ ಬದಲಾವಣಾ ನಿಲ್ದಾಣಗಳಾಗಲಿವೆ.
1 ತಿಂಗಳಲ್ಲಿ ಜಲಮಂಡಳಿಯಿಂದ 986 ಮಳೆ ನೀರು ಇಂಗುಗುಂಡಿ ನಿರ್ಮಾಣ!
ನಗರದಲ್ಲಿ ಅಂತರ್ಜಲ ವೃದ್ಧಿಗಾಗಿ ಜಲಮಂಡಳಿ ಕಳೆದ ಒಂದು ತಿಂಗಳಲ್ಲಿ ನಗರದ ಕೊಳವೆಬಾವಿಗಳ ಬಳಿ 986 ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಿದ್ದಾಗಿ ಹೇಳಿಕೊಂಡಿದೆ.
  • < previous
  • 1
  • ...
  • 501
  • 502
  • 503
  • 504
  • 505
  • 506
  • 507
  • 508
  • 509
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved