• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸಕ್ಕೆ ಬಂದಿದ್ದ ಉಜ್ಬೇಕಿ ಮಹಿಳೆ ನಿಗೂಢ ಸಾವು
ಪ್ರವಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಉಜ್ಬೇಕಿಸ್ತಾನ ಮಹಿಳೆ ಜರೀನಾ ಹೋಟೆಲ್‌ನಲ್ಲಿ ಹತ್ಯೆಯಾಗಿದ್ಧಾರೆ. ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ.
ಶೂಟ್‌ ಮಾಡಿ ಚಿನ್ನದಂಗಡಿ ಲೂಟಿಗೆ ಯತ್ನ
ಬೆಂಗಳೂರಿನ ಲೊಟ್ಟೆಗೊಲ್ಲಹಳ್ಳಿಯ ಚಿನ್ನದ ಅಂಗಡಿಯಲ್ಲಿ ಗುಂಡು ಹಾರಿಸಿ ಚಿನ್ನದ ಲೂಟಿಗೆ ಯತ್ನಿಸಿದ ಘಟನೆ ನಡೆದಿದೆ. ನಾಲ್ವರು ಮುಸುಕುದಾರಿಗಳು ಬೈಕ್‌ನಲ್ಲಿ ಪರಾರಿ ಆಗಿದ್ದಾರೆ.
ಅರಮನೆ ಮೈದಾನದ 15 ಎಕ್ರೆ ಸ್ವಾಧೀನ: ಸಂಪುಟ
ಬಳ್ಳಾರಿ ರಸ್ತೆ ಹಾಗೂ ಜಯಮಹಲ್‌ ರಸ್ತೆಗಳ ಅಗಲೀಕರಣಕ್ಕಾಗಿ 15.5 ಎಕರೆ ಅರಮನೆ ಮೈದಾನದ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಯಿತು.
ಗ್ಯಾರಂಟಿಗಳ ಜತೆಗೆ ಮೂಲಸೌಲಭ್ಯಗಳ ಭಾಗ್ಯ
ದೇವನಹಳ್ಳಿ: ಇಲ್ಲಿನ ತಾಲೂಕು ಪಂಚಾಯಿತಿ ವ್ಯಾಪ್ತಿಯ ಪ್ರೌಢಶಾಲೆಗಳಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ, ಅಂಗನವಾಡಿ ಕೇಂದ್ರಗಳಿಗೆ ಸಾಧನಾ ಸಲಕರಣೆಗಳ ವಿತರಣಾ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್‌.ಮುನಿಯಪ್ಪ ಉದ್ಘಾಟಿಸಿದರು.
ವಡ್ಡರಹಳ್ಳಿ ರೈಲ್ವೇ ಕಾರ್ಗೋ ಟರ್ಮಿನಲ್‌ ಲೋಕಾರ್ಪಣೆ
ದೊಡ್ಡಬಳ್ಳಾಪುರ: ನೈರುತ್ಯ ರೈಲ್ವೆ ವಲಯದ ದೊಡ್ಡಬಳ್ಳಾಪುರ ತಾಲೂಕು ವಡ್ಡರಹಳ್ಳಿ ರೈಲು ನಿಲ್ದಾಣದಲ್ಲಿ ಪ್ರಧಾನಮಂತ್ರಿ ಗತಿಶಕ್ತಿ ಕಾರ್ಗೋ ಟರ್ಮಿನಲ್‌ಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ವೇದಿಕೆ ಮೂಲಕ ಚಾಲನೆ ನೀಡಿದರು.
ನೀರಿನ ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಕಮ್ಯುನಿಸ್ಟ್‌ ಧರಣಿ; ನೀರು ಶುದ್ಧೀಕರಣ ಘಟಕ ಪುನರುಜ್ಜೀವನಕ್ಕೆ ಒತ್ತಾಯ
ನಗರದಲ್ಲಿ ಹೆಚ್ಚುತ್ತಿರುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿ ಸೋಷಿಯಲಿಸ್ಟ್‌ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ(ಕಮ್ಯುನಿಸ್ಟ್‌) ಪಕ್ಷದ ಕಾರ್ಯಕರ್ತರು ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು.
ಸಂವಿಧಾನ ವಿರೋಧಿ ಅನಂತ್‌ ವಿರುದ್ಧ ಕ್ರಮಕ್ಕೆ ಆಗ್ರಹ
ದೊಡ್ಡಬಳ್ಳಾಪುರ: ಸಂವಿಧಾನ ಬದಲಾವಣೆಯ ಮಾತುಗಳನ್ನು ಪದೇ ಪದೇ ಪ್ರಸ್ತಾಪಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯ ಕದಡುವ ಪ್ರಯತ್ನ ಮಾಡುತ್ತಿರುವ ಸಂಸದ ಅನಂತ್‌ಕುಮಾರ್‌ ಹೆಗಡೆ ವಿರುದ್ಧ ಬಿಜೆಪಿ ಸೂಕ್ತ ಕ್ರಮ ಕೈಗೊಳ್ಳದಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಆರೋಪಿಸಿದರು
ಗಾಂಧಿ ಕುಟುಂಬಕ್ಕೆ ಮಸಿ ಬಳಿಯುವ ಯತ್ನ: ಮಲ್ಲಿಕಾರ್ಜುನ ಖರ್ಗೆ
ದೇಶಕ್ಕಾಗಿ ಸೇವೆ ಸಲ್ಲಿಸಿದ ಗಾಂಧಿ ಕುಟುಂಬ ಸರ್ವನಾಶ ಮಾಡಿ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಿಗಳು ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಕೊನೆಗೂ 1000 ಪರವಾನಗಿ ಭೂಮಾಪಕರ ನೇಮಕ: ಸಚಿವ ಕೃಷ್ಣಬೈರೇಗೌಡ
ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಭೂ ಮಾಪನ ಇಲಾಖೆಯಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆ ನಿವಾರಿಸಿ ತ್ವರಿತವಾಗಿ ಸೇವೆ ಕಲ್ಪಿಸಲು ಹೊಸ ನೇಮಕಾತಿ, ತಂತ್ರಜ್ಞಾನ ಬಳಕೆ ಸೇರಿದಂತೆ ಹಲವಾರು ಕ್ರಮ ಕೈಗೊಂಡಿದ್ದು, ಮುಂಬರುವ ದಿನಗಳಲ್ಲಿ ಎಲ್ಲ ಹಂತದಲ್ಲಿ ಇ-ಆಫೀಸ್‌ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಡಾ। ಮಂಜುನಾಥ್‌ಗೆ ರಾಜಕೀಯ ಬರುವುದಿಲ್ಲ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ಡಾ। ಸಿ.ಎನ್‌.ಮಂಜುನಾಥ್‌ ಅವರಿಗೆ ರಾಜಕೀಯ ಬರುವುದಿಲ್ಲ. ಬಿಜೆಪಿ ಅವರನ್ನು ಚುನಾವಣೆಗೆ ನಿಲ್ಲಿಸುವ ಬದಲು ರಾಜ್ಯಸಭೆಗೆ ಆಯ್ಕೆ ಮಾಡಿ ಉನ್ನತ ಸ್ಥಾನ ನೀಡಬಹುದಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
  • < previous
  • 1
  • ...
  • 505
  • 506
  • 507
  • 508
  • 509
  • 510
  • 511
  • 512
  • 513
  • ...
  • 623
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved