• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • bengaluru

bengaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಇಟಿ ಪಠ್ಯೇತರ ಎಡವಟ್ಟು ಸಮಗ್ರ ತನಿಖೆ: ಶೀಘ್ರ ತಂಡ

ಸಿಟಿಇ ಪರೀಕ್ಷೆಯ ಪಠ್ಯೇತರ ಪ್ರಶ್ನೆಗಳಿಂದ ಉಂಟಾಗಿದ್ದ ಗೊಂದಲ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದ ಸರ್ಕಾರ ಇದೀಗ ಸಮಗ್ರ ತನಿಖೆಗೆ ಮುಂದಾಗಿದೆ.

ಬೆಂಗಳೂರಿನಲ್ಲಿ ಮಳೆಯೇ ಇಲ್ಲದ ಮೊದಲ ಏಪ್ರಿಲ್‌!
ಬೆಂಗಳೂರಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮಳೆಯೇ ಇಲ್ಲದ ಏಪ್ರಿಲ್‌ ತಿಂಗಳು ಕಳೆದಿದೆ. ವಾಡಿಕೆ ಮಳೆಯೂ ಇಲ್ಲದೆ ರಣ ಬಿಸಿಲಿನೊಂದಿಗೆ ತಿಂಗಳು ಮುಗಿದೆ.
ಬೇಸಿಗೆಯಲ್ಲಿ ಮಣ್ಣಿನ ಮಡಿಕೆಗಳಿಗೆ ಹೆಚ್ಚಿದ ಬೇಡಿಕೆ
ಸೂಲಿಬೆಲೆ: ಆಧುನಿಕತೆ ಭರಾಟೆಯಲ್ಲಿ ಹಿಂದಿನ ಕಾಲದ ಅನೇಕ ವಸ್ತುಗಳು ಮೂಲೆ ಗುಂಪಾಗುತ್ತಿರುವ ಇಂದಿನ ದಿನಗಳಲ್ಲಿ ಮಣ್ಣಿನ ಮಡಿಕೆ ರೂಪ ಬದಲಾಯಿಸಿಕೊಂಡು ಮಾರುಕಟ್ಟೆಯ ವ್ಯಾಪಾರ ವಹಿವಾಟಿನಲ್ಲಿ ಹೆಚ್ಚಿನ ಬೇಡಿಕೆಯಲ್ಲಿದೆ.
ಇತಿಹಾಸ ಪ್ರಸಿದ್ಧ ದ್ರೌಪತಾಂಭ ದೇವಾಲಯ ಉದ್ಘಾಟನೆ
ಹೊಸಕೋಟೆ: ತಾಲೂಕಿನ ದೊಡ್ಡಹುಲ್ಲೂರು ಗ್ರಾಪಂ ವ್ಯಾಪ್ತಿಯ ಲಾಲ್ ಬಾಗ್ ದಾಸರಹಳ್ಳಿಯಲ್ಲಿ ಶ್ರೀ ಸೀತರಾಮಾಂಜನೇಯ, ಶ್ರೀ ಲಕ್ಷ್ಮೀವೆಂಕಟೇಶ್ವರಸ್ವಾಮಿ, ಶ್ರೀಕೃಷ್ಣಧರ್ಮರಾಯಸ್ವಾಮಿ ಸಮೇತ ಶ್ರೀ ದ್ರೌಪತಾಂಭ ದೇವಾಲಯ 250 ವರ್ಷಗಳ ಇತಿಹಾಸ ಹೊಂದಿರುವ ದೇವಾಲಯ ದಾನಿಗಳ ನೆರವಿನಿಂದ ೩ ಕೋಟಿ ವೆಚ್ಚದಲ್ಲಿ ಜೀಣೋದ್ಧಾರಗೊಂಡಿದ್ದು ಮೇ1ರಿಂದ ಮೇ 3ರವರೆಗೆ ಪೂಜಾ ವಿಧಿವಿಧಾನಗಳೊಂದಿಗೆ ಸಂಪ್ರೋಕ್ಷಣಾ ಕಾರ್ಯಕ್ರಮ ನಡೆಯಲಿದೆ.
ಸಕಾರಾತ್ಮ ಭಾವನೆಗಳಿಂದ ನೆಮ್ಮದಿ ಸಾಧ್ಯ
ದಾಬಸ್‌ಪೇಟೆ: ಧಾರ್ಮಿಕ ಕಾರ್ಯಕ್ರಮಗಳಿಂದಾಗಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಬೆಳೆದು ಜೀವನದಲ್ಲಿ ನೆಮ್ಮದಿ ಪಡೆಯಲು ಸಹಕಾರಿಯಾಗುತ್ತದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಪೊಲೀಸರು ಆರೋಗ್ಯ ಕಾಪಾಡಿಕೊಳ್ಳಿ: ಪ್ರತಾಪ್‌ರೆಡ್ಡಿ
ಪೊಲೀಸ್‌ ಇಲಾಖೆಯಲ್ಲಿ ಬಹಳ ಒತ್ತಡದಲ್ಲಿ ಕಾರ್ಯ ನಿರ್ವಹಿಸುವುದರಿಂದ ಸಿಬ್ಬಂದಿ ಆರೋಗ್ಯದ ಕಡೆಗೂ ಗಮನ ಕೊಡಬೇಕು ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರತಾಪ್‌ ರೆಡ್ಡಿ ಹೇಳಿದ್ದಾರೆ.
ಕಿರು ಅವಧಿಯಲ್ಲಿ ಗೋವಿಂದ ಕೋಟಿ ಬರೆದು ನಗರದ ಯುವತಿ ದಾಖಲೆ
ಅತ್ಯಂತ ಕಡಿಮೆ ಅವಧಿಯಲ್ಲಿ ತಿರುಪತಿಯ ಟಿಟಿಡಿ ಆರಂಭಿಸಿರುವ ಗೋವಿಂದ ಕೋಟಿ ಬರವಣಿಗೆಯನ್ನು ಪೂರೈಸಿ ಬೆಂಗಳೂರಿನ ಯುವತಿ ಕುಮಾರಿ ಕೀರ್ತನಾ(17) ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬಕ್ಕೆ ತಿರುಮಲದಲ್ಲಿ ತಿಮ್ಮಪ್ಪನ ವಿಐಪಿ ದರ್ಶನ ಭಾಗ್ಯ ದೊರೆತಿದೆ.
ಪ್ರಜ್ವಲ್‌ ಕೇಸ್‌: ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ-ವಿಜಯೇಂದ್ರ

ಏನೇ ಆದರೂ ಬಿಜೆಪಿ ಮೇಲೆ ಹಾಕುವುದು ಕಾಂಗ್ರೆಸ್‌ನವರ ಚಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು. ನಗರದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು.

ಜಾಮೀನು ಕೋರಿ ಪ್ರಜ್ವಲ್‌, ರೇವಣ್ಣ ಕೋರ್ಟ್‌ ಮೊರೆ?

ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

ಲೈಂಗಿಕ ದೌರ್ಜನ್ಯ ಪ್ರಕರಣವು ನಾಲ್ಕೈದು ವರ್ಷದ ಹಿಂದಿನ ಕಥೆ : ರೇವಣ್ಣ

ಸಂಸದ ಮತ್ತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವು ನಾಲ್ಕೈದು ವರ್ಷದ ಹಿಂದಿನ ಕಥೆ. ಅದನ್ನು ತಂದು ಈಗ ದೂರು ನೀಡಲಾಗಿದೆ. ಇದೆಲ್ಲವೂ ರಾಜಕೀಯ ಪ್ರೇರಿತ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹೇಳಿದ್ದಾರೆ.

  • < previous
  • 1
  • ...
  • 505
  • 506
  • 507
  • 508
  • 509
  • 510
  • 511
  • 512
  • 513
  • ...
  • 670
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved